Breaking News

Daily Archives: ಜನವರಿ 11, 2025

ರೈತರಿಗೆ ಸಿಗುವ ಸೌಲಭ್ಯಗಳನ್ನು ಮುಟ್ಟಿಸಿ – ಶಾಸಕ ಬಾಲಚಂದ್ರ ಜಾರಕಿಹೊಳಿ.

ರೈತರಿಗೆ ಸಿಗುವ ಸೌಲಭ್ಯಗಳನ್ನು ಮುಟ್ಟಿಸಿ – ಶಾಸಕ ಬಾಲಚಂದ್ರ ಜಾರಕಿಹೊಳಿ. ಗೋಕಾಕ: ರೈತ ಸಮೂಹಕ್ಕೆ ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಒದಗಿಸಲು ಪಕ್ಷಾತೀತವಾಗಿ ಶ್ರಮಿಸುವಂತೆ ಶಾಸಕ ಮತ್ತು ಬೇಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ತಾಲ್ಲೂಕಿನ ಕೌಜಲಗಿ ಪಿಕೆಪಿಎಸ್ ನೂತನ ಆಡಳಿತ ಮಂಡಳಿಯಿಂದ ಸತ್ಕಾರ ಸ್ವೀಕರಿಸಿ ಮಾತನಾಡಿದ ಅವರು, ರೈತರ ಹಿತ ದ್ರಷ್ಟಿಯಿಂದ ಉತ್ತಮವಾದ ಸೇವೆ ಸಲ್ಲಿಸುವ ಮೂಲಕ ರೈತ ವರ್ಗದ ಪ್ರೀತಿ ಸಂಪಾದಿಸಿಕೊಳ್ಳುವಂತೆ ಅವರು ಕಿವಿಮಾತು ಹೇಳಿದರು. ರೈತರ …

Read More »

ಬೆಟಗೇರಿ ಬಸವೇಶ್ವರ ಸೌಹಾರ್ದ ಸಹಕಾರಿ ಬಸವಶ್ರೀ ದಿನದರ್ಶಿಕೆ ಬಿಡುಗಡೆ

ಬೆಟಗೇರಿ ಬಸವೇಶ್ವರ ಸೌಹಾರ್ದ ಸಹಕಾರಿ ಬಸವಶ್ರೀ ದಿನದರ್ಶಿಕೆ ಬಿಡುಗಡೆ ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಬಸವೇಶ್ವರ ಸೌಹಾರ್ದ ಸಹಕಾರಿ ಪ್ರಕಟಿಸಿದ ಸನ್ 2025ನೇ ಸಾಲಿನ ಬಸವಶ್ರೀ ದಿನದರ್ಶಿಕೆ ವಿಭಿನ್ನ, ಆಕರ್ಷಕವಾಗಿದೆ ಎಂದು ಸುಣಧೋಳಿ ಅಭಿನವ ಶಿವಾನಂದ ಸ್ವಾಮಿಜಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಬಸವೇಶ್ವರ ಸೌಹಾರ್ದ ಸಹಕಾರಿ ಪ್ರಕಟಿಸಿದ ಸನ್ 2025ನೇ ವರ್ಷದ ಬಸವಶ್ರೀ ದಿನದರ್ಶಿಕೆ ಬಿಡುಗಡೆಗೊಳಿಸಿ ಮಾತನಾಡಿ, ಪಾರದರ್ಶತೆ ಹಾಗೂ ವಿಶ್ವಾಸದ ಪ್ರತಿಬಿಂಬವಾಗಿರುವ ಬೆಟಗೇರಿ ಬಸವೇಶ್ವರ ಸೌಹಾರ್ದ …

Read More »