Breaking News

Daily Archives: ಜನವರಿ 25, 2025

ಸದ್ಗುರು ಸಿದ್ಧಾರೂಢರು ಮಹಾನ್ ಪವಾಢ ಪುರುಷ: ಬಸವರಾಜ ಪಣದಿ

ಸದ್ಗುರು ಸಿದ್ಧಾರೂಢರು ಮಹಾನ್ ಪವಾಢ ಪುರುಷ: ಬಸವರಾಜ ಪಣದಿ ಬೆಟಗೇರಿ: ಹುಬ್ಬಳ್ಳಿಯ ಸದ್ಗುರು ಸಿದ್ಧಾರೂಢರುದೇವತಾ ಪುರುಷರಾಗಿದ್ದರು. ಸರ್ವ ಜಾತಿಯ ಸಮನ್ವಯದ ಸಿದ್ಧಾರೂಢರ ಹುಬ್ಬಳ್ಳಿ ಶ್ರೀಮಠವಾಗಿದೆ ಎಂದು ಬೆಟಗೇರಿ ಗ್ರಾಮ ಪಂಚಾಯ್ತಿ ಗ್ರಂಥಾಲಯದ ಮೇಲ್ವಿಚಾರಕ ಬಸವರಾಜ ಪಣದಿ ಹೇಳಿದರು. ಹುಬ್ಬಳ್ಳಿ ಸದ್ಗುರು ಸಿದ್ಧಾರೂಢರ 190ನೇ ಹಾಗೂ ಗುರುನಾಥರೂಢರ 115ನೇ ಜಯಂತ್ಯುತ್ಸವ ಹಾಗೂ ಸಿದ್ಧಾರೂಢರ ಕಥಾಮೃತ ಗ್ರಂಥದ ಶತಮಾನೋತ್ಸವ ಪ್ರಯುಕ್ತ ಹಮ್ಮಿಕೊಂಡಿರುವ ಶ್ರೀ ಸಿದ್ಧಾರೂಢರ ಜ್ಯೋತಿ ರಥ ಯಾತ್ರೆಗೆ ಗೋಕಾಕ ತಾಲೂಕಿನ ಬೆಟಗೇರಿ …

Read More »

ಸ್ವಾಮಿ ವಿವೇಕಾನಂದರು, ನೇತಾಜಿ ಅವರ ವಿಚಾರ ಅಳವಡಿಸಿಕೊಳ್ಳಲು ಬೆಳಗಾವಿ ರಾಮಕೃಷ್ಣ ಮಠದ ಸ್ವಾಮೀಜಿ ಕರೆ

ನಿಂಗಾಪುರ ಶ್ರೀ ಸಾಯಿ ನಿತ್ಯೋತ್ಸವ ಲೋಕಾಸೇವಾ ಟ್ರಸ್ಟ್ ವತಿಯಿಂದ ತಪಸಿ ವಾಜಪೇಯಿ ವಸತಿಯುತ ಮಹಾವಿದ್ಯಾಲಯದಲ್ಲಿ ಕಾರ್ಯಕ್ರಮ ಸ್ವಾಮಿ ವಿವೇಕಾನಂದರು, ನೇತಾಜಿ ಅವರ ವಿಚಾರ ಅಳವಡಿಸಿಕೊಳ್ಳಲು ಬೆಳಗಾವಿ ರಾಮಕೃಷ್ಣ ಮಠದ ಸ್ವಾಮೀಜಿ ಕರೆ ಮೂಡಲಗಿ : ತಪಸಿ ಗ್ರಾಮದ ಅಟಲ್ ಬಿಹಾರಿ ವಾಜಪೇಯಿ ವಸತಿಯುತ ಮಹಾವಿದ್ಯಾಲಯದಲ್ಲಿ ಸ್ವಾಮಿ ವಿವೇಕಾನಂದರ ಹಾಗೂ ಸುಭಾಷ್ ಚಂದ್ರ ಬೋಸ್ ಅವರ ಜಯಂತ್ಯೋತ್ಸವವನ್ನು ಶ್ರೀ ರಾಮಕೃಷ್ಣ ಮಿಷನ್ ಬೆಳಗಾವಿ ಸ್ವಾಮೀಜಿ ಪರಮ ಪೂಜ್ಯ ಮೋಕ್ಷಾತ್ಮಾನಂದ ಜೀ ಮಹಾರಾಜ್ …

Read More »

‘ಮಕ್ಕಳ ಕೈಯಲ್ಲಿ ಮೊಬೈಲ್ ಬದಲಾಗಿ ಪುಸ್ತಕ ಕೊಡಿ’

‘ಮಕ್ಕಳ ಕೈಯಲ್ಲಿ ಮೊಬೈಲ್ ಬದಲಾಗಿ ಪುಸ್ತಕ ಕೊಡಿ’ ಮೂಡಲಗಿ: ‘ಮಕ್ಕಳ ಕೈಯಲ್ಲಿ ಮೊಬೈಲ್ ಬದಲಾಗಿ ಪುಸ್ತಕಗಳನ್ನು ಕೊಡಿರಿ’ ಎಂದು ಮೂಡಲಗಿಯ ಸಿಪಿಐ ಶ್ರೀಶೈಲ್ ಬ್ಯಾಕೂಡ ಹೇಳಿದರು. ತಾಲ್ಲೂಕಿನ ಕಲ್ಲೋಳಿಯ ಬಸವೇಶ್ವರ ಶಿಕ್ಷಣ ಸಂಸ್ಥೆಯ ಹಿಪ್ಟೋಕ್ಯಾಂಪಸ್ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ 2024-25ನೇ ಸಾಲಿನ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು ಮೊಬೈಲ್ ಬಳಕೆಯಿಂದ ಅಪರಾಧಗಳ ಸಂಖ್ಯೆ ಹೆಚ್ಚಾಗುತ್ತಲಿದೆ, ಮಕ್ಕಳ ಉತ್ತಮ ವ್ಯಕ್ತಿತ್ವ ರೂಪಿಸುವಂತ ಸಾಧಕರ ಪುಸ್ತಕಗಳನ್ನು ಓದುವ ಪ್ರವತ್ತಿಯನ್ನು ಬೆಳೆಸಬೇಕು …

Read More »