Breaking News

Daily Archives: ಜನವರಿ 27, 2025

ಜಡಿಸಿದ್ಧೇಶ್ವರ ಸೊಸಾಯಿಟಿಗೆ ಮುರಿಗೆಪ್ಪ ಪಾಟೀಲ ಅಧ್ಯಕ್ಷ, ಶಂಕರ ಪತ್ತಾರ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆ.

ಮೂಡಲಗಿ: ತಾಲೂಕಿನ ಸುಣಧೋಳಿ ಶ್ರೀ ಜಡಿಸಿದ್ಧೇಶ್ವರ ಅರ್ಬನ್ ಕೋ-ಆಪ್ ಕ್ರೆಡಿಟ್ ಸೊಸಾಯಿಟಿಗೆ ಮುಂದಿನ ಐದು ವರ್ಷಗಳ ಅವಧಿಗೆ ಸೋಮವಾರ ಜರುಗಿದ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಮುರಿಗೆಪ್ಪ ಶಿವಲಿಂಗಪ್ಪ ಪಾಟೀಲ ಮತ್ತು ಉಪಾಧ್ಯಕ್ಷರಾಗಿ ಶಂಕರ ಕಾಳಪ್ಪ ಪತ್ತಾರ ಅವರು ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ ಎಂದು ಚುನಾವಣಾಧೀಕಾರಿ ಆನಂದ ಹೇರೆಕರ ತಿಳಿಸಿದ್ದಾರೆ. ಈ ಸಮಯದಲ್ಲಿ ನಿರ್ದೇಶಕರಾದ ಚಂದ್ರಶೇಖರ ಅ.ಗಾಣಿಗೇರ, ಪ್ರಭಾಕರ ಬ.ನರಗುಂದ, ಬಸವರಾಜ ಶಿ.ಮದಬಾವಿ, ಶಿವಾನಂದ ಶಿ.ವಾಲಿ, ಬಸವರಾಜ ಲಿಂ.ಪಾಟೀಲ, ಬಾಗವ್ವ ಮಾ.ದೇವನಗಳ, ಕೆಂಪವ್ವಾ …

Read More »

ನಾವೆಲ್ಲರೂ ಸಂವಿಧಾನದ ಆದರ್ಶಗಳನ್ನು ತಪ್ಪದೆ ಪಾಲಿಸಬೇಕು: ಈರಪ್ಪ ದೇಯಣ್ಣವರ

ನಾವೆಲ್ಲರೂ ಸಂವಿಧಾನದ ಆದರ್ಶಗಳನ್ನು ತಪ್ಪದೆ ಪಾಲಿಸಬೇಕು: ಈರಪ್ಪ ದೇಯಣ್ಣವರ ಬೆಟಗೇರಿ:ಜಗತ್ತಿನ ಹಲವಾರು ದೇಶಗಳ ಸಂವಿಧಾನವನ್ನು ಅಧ್ಯಯನ ಮಾಡಿ, ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವ ನಮ್ಮ ಭಾರತ ದೇಶಕ್ಕೆ ಸರಿಹೊಂದುವ ಸಂವಿಧಾನವನ್ನು ಡಾ.ಬಿ.ಆರ್.ಅಂಬೇಡ್ಕರ ಅವರು ರಚಿಸಿದ್ದಾರೆ ಎಂದು ಗೋಕಾಕ ತಾಲೂಕಿನ ಬೆಟಗೇರಿ ತಾಪಂ ಮಾಜಿ ಸದಸ್ಯ ಈರಪ್ಪ ದೇಯಣ್ಣವರ ಹೇಳಿದ್ದಾರೆ. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಚೈತನ್ಯ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯಲ್ಲಿ 76ನೇ ಗಣರಾಜ್ಯೋತ್ಸವ ದಿನಾಚರಣೆ ಧ್ವಜಾರೋಹಣ ನೆರವೇರಿಸಿ …

Read More »