Breaking News

Daily Archives: ಫೆಬ್ರವರಿ 2, 2025

ಸುಣಧೋಳಿಯ ಜಡಿಸಿದ್ದೇಶ್ವರ ಮಠದ ಮಹಾದ್ವಾರ ನಿರ್ಮಾಣಕ್ಕೆ ಶಿವಾನಂದ ಸ್ವಾಮೀಜಿ ಮತ್ತು ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ ಇವರಿಂದ ಭೂಮಿ ಪೂಜೆ

ಸುಣಧೋಳಿ: ₹35 ಲಕ್ಷ ವೆಚ್ಚದ ದ್ವಾರ ಬಾಗಿಲ ನಿರ್ಮಾಣಕ್ಕೆ ಭೂಮಿ ಪೂಜೆ ಮೂಡಲಗಿ: ತಾಲ್ಲೂಕಿನ ಸುಣಧೋಳಿಯ ಜಡಿಸಿದ್ಧೇಶ್ವರ ಮಠದ ಮಹಾದ್ವಾರ ನಿರ್ಮಾಣಕ್ಕೆ ಶನಿವಾರ ಪೀಠಾಧಿಪತಿ ಶಿವಾನಂದ ಸ್ವಾಮಿಗಳ ಸಾನ್ನಿಧ್ಯದಲ್ಲಿ ಭೂಮಿ ಪೂಜೆ ಜರುಗಿತು. ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು ’ನಾಡಿನ ಮಠಮಾನ್ಯಗಳು ಭಕ್ತರಿಗೆ ಶಾಂತಿ, ನೆಮ್ಮದಿಯನ್ನು ನೀಡುವ ತಾಣಗಳಾಗಿವೆ. ಮಠಮಾನ್ಯಗಳು ಬೆಳೆಯಲು ಭಕ್ತರ ಭಕ್ತಿ ಮುಖ್ಯವಾಗಿದೆ’ ಎಂದರು. ಮಠದ ಪೀಠಾಧಿಪತಿ ಶಿವಾನಂದ ಸ್ವಾಮಿಗಳು …

Read More »

ಫೆ.4ರಂದು ಶ್ರೀ ವೀರಭದ್ರೇಶ್ವರ ಜಾತ್ರಾ ಮಹೋತ್ಸವ

ಶ್ರೀ ವೀರಭದ್ರೇಶ್ವರ ಜಾತ್ರಾ ಮಹೋತ್ಸವ  ಫೆ.4ರಂದು ಮೂಡಲಗಿ ಪಟ್ಟಣದಲ್ಲಿ ಶ್ರೀ ಭದ್ರಕಾಳಿ ಸಮೇತ ಶ್ರೀ ವೀರಭದ್ರೇಶ್ವರರ 31 ನೇ ಜಾತ್ರಾ ಮಹೋತ್ಸವವು ಫೆ.4ರಂದು ನಡೆಯಲಿದೆ. ಅಂದು ಮುಂಜಾನೆ 5ಗಂಟೆಗೆ ಶ್ರೀ ಭದ್ರಕಾಳಿ ಸಮೇತ ಶ್ರೀ ವೀರಭದ್ರೇಶ್ವರ ಗದ್ದುಗೆಗೆ ರುದ್ರಾಭಿಷೇಕ ಹಾಗೂ ಪಲ್ಲಕ್ಕಿ ಉತ್ಸವ, ಪುರವಂತರ ಸೇವಾ ಗುಗ್ಗಳ ಮಹೋತ್ಸವ ಜರುಗುವದು. ಪಲ್ಲಕ್ಕಿ ಉತ್ಸವವು ಶ್ರೀ ಭದ್ರಕಾಳಿ ಸಮೇತ ಶ್ರೀ ವೀರಭದ್ರೇಶ್ವರ ದೇವಸ್ಥಾನದಿಂದ ಹೊರಟು ಬಸವೇಶ್ವರ ಕಲ್ಯಾಣ ಮಂಟಪದಿಂದ ಬಸವೇಶ್ವರ ವೃತ್ತ, …

Read More »

ಬಣಜಿಗ ಸಮಾಜ: ಸಂಘ, ಸಂಸ್ಥೆಗಳಿಗೆ ಆಯ್ಕೆಯಾದವರಿಗೆ ಸನ್ಮಾನ

ಮೂಡಲಗಿಯ ಬಣಜಿಗ ಕ್ಷೇಮಾಭಿವೃದ್ಧಿ ಸಂಘದಲ್ಲಿ ವಿವಿಧ ಸಂಘ, ಸಂಸ್ಥೆಗಳಲ್ಲಿ ಆಯ್ಕೆಯಾಗಿರುವ ಬಣಜಿಗ ಸಮಾಜದ ಮಹನೀಯರನ್ನು ಸನ್ಮಾನಿಸಿ ಗೌರವಿಸಿದರು. ಬಣಜಿಗ ಸಮಾಜ: ಸಂಘ, ಸಂಸ್ಥೆಗಳಿಗೆ ಆಯ್ಕೆಯಾದವರಿಗೆ ಸನ್ಮಾನ ಮೂಡಲಗಿ: ವಿವಿಧ ಸಂಘ, ಸಂಸ್ಥೆಗಳಿಗೆ ಚುನಾಯಿತ ಮತ್ತು ಆಯ್ಕೆಯಾಗಿರುವ ಬಣಜಿಗ ಸಮಾಜದ ಮಹನೀಯರನ್ನು ಕರ್ನಾಟಕ ರಾಜ್ಯ ಬಣಜಿಗ ಕ್ಷೇಮಾಭಿವೃದ್ಧಿ ಸಂಘದ ಮೂಡಲಗಿ ಘಟಕದಿಂದ ಸನ್ಮಾನಿಸಿ ಗೌರವಿಸಿದರು. ಮಸಗುಪ್ಪಿ ಗ್ರಾಮ ಪಂಚಾಯ್ತಿಯ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಬಸವರಾಜ ಶಂ. ಭುಜನ್ನವರ, ಕುರುಹಿನಶೆಟ್ಟಿ ಅರ್ಬನ್ ಕೋ.ಆಪ್ ಕ್ರೆಡಿಟ್ …

Read More »