Breaking News

Daily Archives: ಫೆಬ್ರವರಿ 7, 2025

ನಾಗೇಂದ್ರ ಚೌಗಲಾ ಅವರಿಗೆ ಸ್ವಾಮಿ ವಿವೇಕಾನಂದ ರಾಜ್ಯ ಸದ್ಭಾವನಾ ಪ್ರಶಸ್ತಿ

ನಾಗೇಂದ್ರ ಚೌಗಲಾ ಅವರಿಗೆ ಸ್ವಾಮಿ ವಿವೇಕಾನಂದ ರಾಜ್ಯ ಸದ್ಭಾವನಾ ಪ್ರಶಸ್ತಿ ಖಾನಾಪುರ ತಾಲೂಕಿನ ಕಾಮಶಿನಕೊಪ್ಪ ಗ್ರಾಮದ . ಶ್ರೀಮತಿ ರುದ್ರವ್ವ ಹಾಗೂ ಬರಮಪ್ಪ ಇವರ ಮೂರನೇ ಮಗನಾಗಿ ಜನಿಸಿದ ನಾಗೇಂದ್ರರವರು ಕರ್ನಾಟಕ ಗ್ರಾಮೀಣ ಅಭಿವೃದ್ಧಿ ಸಂಘದ ಅಧ್ಯಕ್ಷ ರಾಗಿ ಕಳೆದ 18 ವರ್ಷಗಳಿಂದ ಕ್ರೀಡೆ ಕಲೆ ಸಾಹಿತ್ಯ ಸಾಂಸ್ಕೃತಿಕ ಜನಪದ ಕಾರ್ಯಕ್ರಮಗಳು, ನಿರಂತರ ಯುವ ಸಂಘಟನೆ, ಮಠಮಾನ್ಯಗಳ ಸೇವೆ ಜನ ಜಾಗೃತಿ ನಿಸ್ವಾರ್ಥ ಸೇವೆಯನ್ನು ಪರಿಗಣಿಸಿ ಕರ್ನಾಟಕ ರಾಜ್ಯ ಯುವ …

Read More »

ನಾಗನೂರ ಅರ್ಬನ್ ಬ್ಯಾಂಕಿನಿಂದ 1ಲಕ್ಷ ರೂ. ಚೆಕ್ ವಿತರಣೆ

ನಾಗನೂರ ಅರ್ಬನ್ ಬ್ಯಾಂಕಿನಿಂದ 1ಲಕ್ಷ ರೂ. ಚೆಕ್ ವಿತರಣೆ ಬೆಟಗೇರಿ: ನಾಗನೂರು ಅರ್ಬನ್ ಕ್ರೆಡಿಟ್ ಸೌಹಾರ್ದ ಬ್ಯಾಂಕ್‍ನ ಬೆಟಗೇರಿ ಶಾಖೆಯ ವತಿಯಿಂದ ಶೇರುದಾರ ಬೆಟಗೇರಿ ಗ್ರಾಮದ ಶೇರುದಾರ ವಿಠಲ ಸಾತಪ್ಪ ದಂಡಿನ ಇವರು ಇತ್ತೀಚೆಗೆ ನಿಧನರಾದುದರಿಂದ ಅವರ ತಾಯಿ ನಿಂಗವ್ವ ಸಾತಪ್ಪ ದಂಡಿನ ಅವರಿಗೆ ಸಹಕಾರಿ ಸುರಕ್ಷಾ ಪರಿಹಾರ ನಿಧಿಯಿಂದ 1ಲಕ್ಷ ರೂ. ಚೆಕ್‍ನ್ನು ಇತ್ತೀಚೆಗೆ ವಿತರಿಸಲಾಯಿತು. ಬೆಟಗೇರಿ ಗ್ರಾಮದ ಬ್ಯಾಂಕಿನ ಕಚೇರಿಯಲ್ಲಿ ಇತ್ತೀಚೆಗೆ ಪ್ರಧಾನ ಕಛೇರಿ ಆಡಳಿತ ಮಂಡಳಿ …

Read More »

ಫೆ. 10 ಮತ್ತು 11 ರಂದು ಬೆಟಗೇರಿ ಶ್ರೀಯಲ್ಲಮ್ಮದೇವಿ ಜಾತ್ರಾಮಹೋತ್ಸವ

ಫೆ. 10 ಮತ್ತು 11 ರಂದು ಬೆಟಗೇರಿ ಶ್ರೀಯಲ್ಲಮ್ಮದೇವಿ ಜಾತ್ರಾಮಹೋತ್ಸವ ಬೆಟಗೇರಿ:ಗ್ರಾಮದ ಶ್ರೀರೇಣುಕಾದೇವಿ ದೇವಾಲಯದಲ್ಲಿ ಫೆ.10 ಮತ್ತು ಫೆ.11ರಂದು ಶ್ರೀ ಯಲ್ಲಮ್ಮದೇವಿ ಜಾತ್ರಾ ಮಹೋತ್ಸವ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದೆ. ಫೆ.10ರಂದು ಮುಂಜಾನೆ ಮತ್ತು ಸಂಜೆ 7 ಗಂಟೆಗೆ ಸ್ಥಳೀಯ ಶ್ರೀ ರೇಣುಕಾದೇವಿ ದೇವಾಲಯದ ಶ್ರೀ ಯಲ್ಲಮ್ಮದೇವಿಯ ಗದ್ಗುಗೆ ಪೂಜೆ, ನೈವೇಧ್ಯ ಸಮರ್ಪನೆ, ಸಾಯಂಕಾಲ 5 ಗಂಟೆಗೆ ಪುರದೇವರ ಪಲ್ಲಕ್ಕಿಗಳನ್ನು ಬರಮಾಡಿಕೊಳ್ಳುವ ಕಾರ್ಯಕ್ರಮಗಳು ನಡೆಯಲಿದೆ. ಫೆ.11ರಂದು ಇಲ್ಲಿಯ ಶ್ರೀ …

Read More »