ಬೆಳಗಾವಿ: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಬೆಳಗಾವಿ ಜಿಲ್ಲೆಯ 5 ಲಕ್ಷ 29 ಸಾವಿರ ರೈತರ ಬ್ಯಾಂಕ್ ಖಾತೆಗಳಿಗೆ 105.86 ಕೋಟಿ ರೂ. ಡಿಬಿಟಿ ಮೂಲಕ ರೈತರ ಖಾತೆಗೆ ವರ್ಗಾಯಿಸಿದ್ದಾರೆ ಇದು ಅನ್ನದಾತರ ಕಲ್ಯಾಣವೇ ಮೋದಿ ಸರ್ಕಾರದ ಆದ್ಯತೆಯಾಗಿದೆ ಎಂದು ರಾಜ್ಯ ಸಭಾ ಸದಸ್ಯ ಈರಣ್ಣ ಕಡಾಡಿ ಕೇಂದ್ರ ಸರ್ಕಾರದ ಕ್ರಮವನ್ನು ಶ್ಲಾಘಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಸಂಸದ ಈರಣ್ಣ ಕಡಾಡಿ ಅವರು ಬಿಹಾರ ರಾಜ್ಯದ …
Read More »Daily Archives: ಫೆಬ್ರವರಿ 24, 2025
‘ಶಿಕ್ಷಣವು ಮಕ್ಕಳ ಭವಿಷ್ಯದೊಂದಿಗೆ ದೇಶದ ಭವಿಷ್ಯ ನಿರ್ಧರಿಸುತ್ತದೆ”- ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ
ಮೂಡಲಗಿಯ ವಿಶ್ವಭಾರತಿ ಶಿಕ್ಷಣ ಸಂಸ್ಥೆಯ ಶಾಂತಿನಿಕೇತ£ ರೂ. 10 ಲಕ್ಷ ವೆಚ್ಚದ ಸಂಸದರ ಪ್ರದೇಶಾಭಿವೃದ್ಧಿ ಅನುದಾನದಲ್ಲಿ ನಿರ್ಮಿಸುತ್ತಿರುವ ಶಾಲಾ ಕೊಠಡಿ ಕಟ್ಟಡ ನಿರ್ಮಾಣಕ್ಕೆ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರು ಸೋಮವಾರ ಭೂಮಿ ಪೂಜೆ ನೆರವೇರಿಸಿದರು. ಮೂಡಲಗಿ: ‘ಶಿಕ್ಷಣವು ಮಕ್ಕಳ ಭವಿಷ್ಯ ನಿರ್ಮಿಸುವ ಜೊತೆಗೆ ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ’ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು. ಸೋಮವಾರ ಮೂಡಲಗಿ ವಿಶ್ವಭಾರತಿ ಶಿಕ್ಷಣ ಸಂಸ್ಥೆಯ ಶಾಂತಿನಿಕೇತನ ಕನ್ನಡ ಮಾಧ್ಯಮ ಪೂರ್ವ …
Read More »