ಮಾ. 3ರಂದು ಭಗೀರಥ ಪೀಠದ ಪುರಷೋತ್ತಾಮಾನಂದ ಸ್ವಾಮೀಜಿ ಆಗಮನ ಮೂಡಲಗಿ: ತಾಲ್ಲೂಕಿನ ಹೊನಕುಪ್ಪಿಯ ಚಂದ್ರಮ್ಮದೇವಿ ಜಾತ್ರೆಯು ಶರಣ ಬಸಪ್ಪ ಅಜ್ಜನವರ ಸಾನ್ನಿಧ್ಯದಲ್ಲಿ ಫೆ. 27ರಿಂದ ಮಾ. 4ರ ವರೆಗೆ ಜರುಗಲಿದೆ. ಫೆ. 27ರಂದು ಬೆಳಿಗ್ಗೆ 3ಕ್ಕೆ ಘಟಸ್ಥಾಪನೆ, ಸಂಜೆ 7ಕ್ಕೆ ಪ್ರವಚನ ಪ್ರಾರಂಭವಾಗುವುದು. ರಾತ್ರಿ 10ಕ್ಕೆ ಶ್ರೀಕೃಷ್ಣ ಪಾರಿಜಾತ ಇರುವುದು. ಫೆ. 28ರಂದು ಸಂಜೆ 7ಕ್ಕೆ ಪ್ರವಚನ, ರಾತ್ರಿ 10ಕ್ಕೆ ನವಲಗುಂದದ ಇಮಾಮ್ ಸಾಬ ವಲ್ಲೆಪ್ಪನವರ ಅವರಿಂದ ತತ್ವ ಪದಗಳು …
Read More »Daily Archives: ಫೆಬ್ರವರಿ 26, 2025
೭೫ ರ ವಜ್ರ ಮಹೋತ್ಸವಕ್ಕೇ ಸಾಕ್ಷಿಕರಿಸಿದ ಗಣೇಶವಾಡಿ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ- ಶಾಸಕ ಬಾಲಚಂದ್ರ ಜಾರಕಿಹೊಳಿ ಪ್ರಶಂಸೆ
೭೫ ರ ವಜ್ರ ಮಹೋತ್ಸವಕ್ಕೇ ಸಾಕ್ಷಿಕರಿಸಿದ ಗಣೇಶವಾಡಿ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ- ಶಾಸಕ ಬಾಲಚಂದ್ರ ಜಾರಕಿಹೊಳಿ ಪ್ರಶಂಸೆ ಘಟಪ್ರಭಾ – ೧೯೪೯ ರಲ್ಲಿ ಆರಂಭಗೊಂಡ ಗಣೇಶವಾಡಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು ಈ ಭಾಗದಲ್ಲಿ ಶಿಕ್ಷಣದ ಅರಿವು ಮೂಡಿಸಿ ಅನೇಕ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ರೂಪಿಸಿದ್ದಲ್ಲದೇ ಸಮಾಜದಲ್ಲಿ ಬದಲಾವಣೆಗೆ ಸಾಕ್ಷಿಯಾಗಿದ್ದು, ಈ ಶಾಲೆಗೆ ಈಗ ೭೫ ರ ಸಂಭ್ರಮವನ್ನು ಅದ್ದೂರಿಯಾಗಿ ಆಚರಿಸುತ್ತಿರುವುದು ಶೈಕ್ಷಣಿಕ ಕ್ರಾಂತಿಗೆ ನಾಂದಿ ಹಾಡಿದೆ ಎಂದು …
Read More »‘ಶಿವಧ್ಯಾನದಿಂದ ಶಾಂತಿ, ನೆಮ್ಮದಿಯ ಪ್ರಾಪ್ತಿ’- ರೇಖಾ ಅಕ್ಕನವರ
ಮೂಡಲಗಿಯ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿ ವಿಶ್ವವಿದ್ಯಾಲಯದ ಕೇಂದ್ರದಲ್ಲಿ ಬುಧವಾರ ಮಹಾಶಿವರಾತ್ರಿ ಕಾರ್ಯಕ್ರಮವನ್ನು ರೇಖಾ ಅಕ್ಕನವರ ಉದ್ಘಾಟಿಸಿದರು. ‘ಶಿವಧ್ಯಾನದಿಂದ ಶಾಂತಿ, ನೆಮ್ಮದಿಯ ಪ್ರಾಪ್ತಿ’ ಮೂಡಲಗಿ: ‘ಶಿವಧ್ಯಾನದ ಮೂಲಕ ಮನುಷ್ಯನಲ್ಲಿಯ ಅಂಧಕಾರ, ಅಹಂಕಾರ ಮತ್ತು ವಿಕಾರಾದಿಗಳನ್ನು ದೂರು ಮಾಡುವ ಮೂಲಕ ಶಿವರಾತ್ರಿಯು ಶಾಂತಿ, ನೆಮ್ಮದಿಯನ್ನು ಪ್ರಾಪ್ತಿಗೊಳಿಸುತ್ತದೆ” ಎಂದು ಪ್ರಜಾಪಿತ ಈಶ್ವರಿ ವಿಶ್ವವಿದ್ಯಾಲಯದ ಮೂಡಲಗಿ ಕೇಂದ್ರದ ಸಂಚಾಲಕರಾದ ರೇಖಾ ಅಕ್ಕನವರು ಹೇಳಿದರು. ಇಲ್ಲಿಯ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿ ವಿಶ್ವವಿದ್ಯಾಲಯದ ಕೇಂದ್ರದಲ್ಲಿ ಬುಧವಾರ ಆಚರಿಸಿದ ಮಹಾಶಿವರಾತ್ರಿ …
Read More »