ಶಿವನಾಮಸ್ಮರಣೆಯಿಂದ ಮನುಷ್ಯನ ಬದುಕಿಗೆ ನೆಮ್ಮದಿ: ಬಸವರಾಜ ಪಣದಿ ಬೆಟಗೇರಿ:ಮಹಾಶಿವರಾತ್ರಿ ದಿನದಂದು ಪ್ರತಿಯೊಬ್ಬರೂ ಶಿವನ ಧ್ಯಾನ ಮಾಡಿ, ಶಿವನ ಚೈತನ್ಯ ಶಕ್ತಿಯಿಂದ ವಿಶ್ವ ಸಮೃದ್ಧವಾಗಿದೆ ಎಂದು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಶಿವಶರಣ, ಆಧ್ಯಾತ್ಮ ಕಾರ್ಯಕ್ರಮಗಳ ಆಯೋಜಕ ಬಸವರಾಜ ಪಣದಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಈಶ್ವರ ದೇವಾಲಯದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ಬುಧವಾರದಂದು ಹಮ್ಮಿಕೊಂಡಿದ್ದ ಶಿವ ಜಾಗರಣೆ ಮತ್ತು ಮಹಾಪೂಜಾ ಕಾರ್ಯಕ್ರಕ್ಕೆ ಚಾಲನೆ ನೀಡಿ ಮಾತನಾಡಿ, ಶಿವನಾಮಸ್ಮರಣೆ ಮಾಡುವ ಮನುಷ್ಯನ …
Read More »Daily Archives: ಫೆಬ್ರವರಿ 27, 2025
ದಶಮಾನೋತ್ಸವ ಸಂಭ್ರಮ ಕಂಡ ದುರದುಂಡೀಶ್ವರ ಕ್ರೆಡಿಟ್ ಸಹಕಾರಿ ಸಂಘದ ನೂತನ ಕಚೇರಿಗೆ ಅರಭಾವಿ ಶಾಸಕರೂ ಆಗಿರುವ ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಭೇಟಿ
ಗೋಕಾಕ- ಆಡಳಿತ ಮಂಡಳಿ, ಸಿಬ್ಬಂದಿ ವರ್ಗದವರು ಪರಸ್ಪರ ಸಹಕಾರ ಮನೋಭಾವನೆಯಿಂದ ಕೈ ಜೋಡಿಸಿದರೆ ಮಾತ್ರ ಸಂಘ- ಸಂಸ್ಥೆಗಳು ಬೆಳೆಯಲು ಸಾಧ್ಯವಾಗುತ್ತವೆ. ಜೊತೆಗೆ ಗ್ರಾಹಕರ ಹಿತಕ್ಕೆ ಅನುಗುಣವಾಗಿ ಕೆಲಸವನ್ನು ನಿರ್ವಹಿಸಿದರೆ ಸಂಘಗಳು ಬೆಳವಣಿಗೆ ಹೊಂದುತ್ತವೆ. ಇದಕ್ಕೆ ದುರದುಂಡೀಶ್ವರ ಸಹಕಾರಿ ಸಂಘವೇ ನೈಜ ಉದಾಹರಣೆಯಾಗಿದೆ ಎಂದು ಅರಭಾವಿ ಶಾಸಕರೂ ಆಗಿರುವ ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಇತ್ತಿಚೆಗೆ ದಶಮಾನೋತ್ಸವ ಸಂಭ್ರಮ ಕಂಡ ತಾಲ್ಲೂಕಿನ ದುರದುಂಡಿ ಗ್ರಾಮದ ದುರದುಂಡೀಶ್ವರ ಕ್ರೆಡಿಟ್ ಸಹಕಾರಿ …
Read More »ವಿವಿಧೆಡೆ ಗ್ರಾಮಗಳಲ್ಲಿ ಕಾಮಗಾರಿಗಳಿಗೆ ಜಗದೀಶ ಶೆಟ್ಟರ ಚಾಲನೆ
ವಿವಿಧೆಡೆ ಗ್ರಾಮಗಳಲ್ಲಿ ಕಾಮಗಾರಿಗಳಿಗೆ ಜಗದೀಶ ಶೆಟ್ಟರ ಚಾಲನೆ ಮೂಡಲಗಿ: ತಾಲೂಕಿನಲ್ಲಿ ಬರುವಂತಹ 5 ಗ್ರಾಮಗಳಲ್ಲಿ ತಲಾ ರೂ.5 ಲಕ್ಷ ಅನುದಾನದಡಿಯಂತೆ ಒಟ್ಟು 25 ಲಕ್ಷ ರೂ. ಮೊತ್ತದ ಬೆಳಗಾವಿ ಲೋಕಸಭಾ ಸದಸ್ಯರ ಪ್ರದೇಶಾಭಿವೃದ್ದಿ ಯೋಜನೆಯ ಕಾಮಗಾರಿಗಳಿಗೆ ಬೆಳಗಾವಿ ಲೋಕಸಾ ಸದಸ್ಯರು ಹಾಗೂ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಅವರು ಚಾಲನೆ ನೀಡಿದರು. ತಾಲೂಕಿನಲ್ಲಿಯ ಹೊನಕುಪ್ಪಿಯ ಶ್ರೀ ಉದ್ದಮ್ಮ ದೇವಿ ದೇವಸ್ಥಾನ, ಬಳೋಬಾಳದ ಶ್ರೀ ಬಸವಯೋಗ ಮಂಟಪ, ಬಿಸನಕೊಪ್ಪದ ಶ್ರೀ ಬಸವೇಶ್ವರ …
Read More »