*ಯಲ್ಲಾಲಿಂಗ ವಾಳದ ಅವರಿಗೆ ಕವಿರತ್ನ ಕಾಳಿದಾಸ ಪ್ರಶಸ್ತಿ ಪ್ರದಾನ* ಮೂಡಲಗಿ ತಾಲೂಕಿನ ಶಿವಾಪುರ ಗ್ರಾಮದ ಯಲ್ಲಾಲಿಂಗ ವಾಳದ ಗೆ ಕವಿರತ್ನ ಕಾಳಿದಾಸ ಪ್ರಶಸ್ತಿ ಲಭಿಸಿದೆ. ಇತ್ತೀಚೆಗೆ ರಾಮದುರ್ಗ ತಾಲೂಕಿನ ಸುರೇಬಾನ ಅವರಾದಿಯ ಶ್ರೀ ಕವಿರತ್ನ ಕಾಳಿದಾಸ ಜಾನಪದ ಕಲಾ ಪೋಷಕ ಸಂಘ ಸುರೇಬಾನ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಬೆಳ್ಳಿ ರಜತ್ ಮಹೋತ್ಸವದಲ್ಲಿ ಸರ್ಕಾರದ ಮುಖ್ಯ ಸಚೇತಕ ಅಶೋಕ ಪಟ್ಟಣ ಪ್ರಶಸ್ತಿ ಪ್ರದಾನ ಮಾಡಿದರು. ಯಲ್ಲಾಲಿಂಗ ವಾಳದ ಅವರು ಶ್ರೀ …
Read More »Monthly Archives: ಫೆಬ್ರವರಿ 2025
ಅತಿಥಿ ಶಿಕ್ಷಕರಿಗೆ ಸ್ವಂತ ಸುಮಾರು ೨೫.೧೫ ಲಕ್ಷ ರೂಪಾಯಿ ಗೌರವ ಸಂಭಾವನೆ ವಿತರಿಸಿದ ಬಾಲಚಂದ್ರ ಜಾರಕಿಹೊಳಿ
ಗೋಕಾಕ: ಸಮಾಜದ ಸುಧಾರಣೆಯಲ್ಲಿ ಶಿಕ್ಷಣವು ಮಹತ್ತರ ಪಾತ್ರ ವಹಿಸುತ್ತದೆ. ನಮ್ಮ ಮೂಡಲಗಿ ವಲಯವು ಶಿಕ್ಷಣದಲ್ಲಿ ಪ್ರಗತಿಯನ್ನು ಸಾಧಿಸುವ ಮೂಲಕ ಪ್ರತಿ ವರ್ಷವೂ ಉತ್ತಮವಾದ ಫಲಿತಾಂಶವನ್ನು ನೀಡುತ್ತ ಬರುತ್ತಿದ್ದು, ಕೊರತೆಯಿರುವ ಕಡೆಗಳಲ್ಲಿ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳುವ ಮೂಲಕ ಶಿಕ್ಷಣಕ್ಕೆ ಹೆಚ್ಚಿನ ಮಹತ್ವವನ್ನು ನೀಡುತ್ತಿದ್ದೇನೆ. ಸ್ವಂತ ಹಣದಿಂದ ಅತಿಥಿ ಶಿಕ್ಷಕರಿಗೆ ಪ್ರತಿ ತಿಂಗಳೂ ವೇತನ ನೀಡುತ್ತ ಬರುತ್ತಿರುವುದಾಗಿ ಅರಭಾವಿ ಶಾಸಕ ಮತ್ತು ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. …
Read More »140.69 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಅರಭಾವಿ, ಕಲ್ಲೋಳಿ, ನಾಗನೂರು, ಮೂಡಲಗಿ ಪಟ್ಟಣಗಳಿಗೆ ಶುದ್ಧ ಕುಡಿಯುವ ನೀರಿನ ಯೋಜನೆಗೆ ಭೂಮಿ ಪೂಜೆ
140.69 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಅರಭಾವಿ, ಕಲ್ಲೋಳಿ, ನಾಗನೂರು, ಮೂಡಲಗಿ ಪಟ್ಟಣಗಳಿಗೆ ಶುದ್ಧ ಕುಡಿಯುವ ನೀರಿನ ಯೋಜನೆಗೆ ಭೂಮಿ ಪೂಜೆ ನೆರವೇರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ. ಅಮೃತ 2.0 ಯೋಜನೆಯಡಿ ಅರಭಾವಿ ಪಟ್ಟಣದಲ್ಲಿ ಕುಡಿಯುವ ನೀರಿನ ಕಾಮಗಾರಿಗೆ ಚಾಲನೆ ನೀಡಿದ ಬಾಲಚಂದ್ರ ಜಾರಕಿಹೊಳಿ. ಮೂಡಲಗಿ – ಅರಭಾವಿ, ಕಲ್ಲೋಳಿ, ನಾಗನೂರು ಮತ್ತು ಮೂಡಲಗಿ ಪಟ್ಟಣಗಳ ವ್ಯಾಪ್ತಿಯ ಸಾರ್ವಜನಿಕರಿಗೆ ಶಾಶ್ವತ ಕುಡಿಯುವ ನೀರು ಕಲ್ಪಿಸಿಕೊಡುವ ಅಮೃತ ಯೋಜನೆಗೆ ಚಾಲನೆ ನೀಡಲಾಗಿದ್ದು, ಮುಂದಿನ …
Read More »ಫೆ. 19ರಂದು ಅರಭಾವಿ ಆಂಜನೇಯ ಶಾಲೆಯ ವಾರ್ಷಿಕೋತ್ಸವ
ಫೆ. 19ರಂದು ಅರಭಾವಿ ಆಂಜನೇಯ ಶಾಲೆಯ ವಾರ್ಷಿಕೋತ್ಸವ ಮೂಡಲಗಿ: ತಾಲ್ಲೂಕಿನ ಅರಭಾವಿಯ ಆಂಜನೇಯ ಗ್ರಾಮೀಣ ಶಿಕ್ಷಣ ಸಂಸ್ಥೆಯ ಶ್ರೀ ಆಂಜನೇಯ ಅನುದಾನಿತ ಪೂರ್ವ ಪ್ರಾಥಮಿಕ ಹಾಗೂ ಹಿರಿಯ ಪ್ರಾಥಮಿಕ ಶಾಲೆಯ 33ನೇ ವರ್ಷದ ವಾರ್ಷಿಕೋತ್ಸವ ಹಾಗೂ 7ನೇ ತರಗತಿ ವಿದ್ಯಾರ್ಥಿಗಳ ಬೀಳ್ಕೊಡುವ ಸಮಾರಂಭವು ಫೆ. 19ರಂದು ಸಂಜೆ 4ಕ್ಕೆ ಶಾಲೆಯ ಆವರಣದಲ್ಲಿ ಜರುಗಲಿದೆ. ಸಮಾರಂಭದ ಸಾನ್ನಿಧ್ಯವನ್ನು ಜಗದ್ಗುರು ದುರದುಂಡೀಶ್ವರ ಸಿದ್ಧ ಸಂಸ್ಥಾನ ಮಠದ ಪೀಠಾಧಿಪತಿ ಗುರುಬಸವಲಿಂಗ ಸ್ವಾಮೀಜಿ ಮತ್ತು ಶಿವಯ್ಯ …
Read More »ಐಟಿಐ ತರಬೇತಿದಾರರಿಗೆ ಅಪ್ರೆಂಟಿಸ್ ತರಬೇತಿಯಿಂದ ಚೆಚ್ಚಿನ ಮನ್ನಣೆ ಸಿಗುತ್ತದೆ- ಎಸ್.ಎಸ್.ಗುಬ್ಬಿ
ಮೂಡಲಗಿ: ಪಟ್ಟಣದ ಚೈತನ್ಯ ಐಟಿಐ ಕಾಲೇಜಿನಲ್ಲಿ ತಾಲೂಕಿನ ಐಟಿಐ ತರಬೇತಿದಾರರಿಗೆ ಹಮ್ಮಿಕೊಂಡಿದ ಅಪ್ರೆಂಟಿಸಶಿಪ್ ಕಾರ್ಯಾಗಾರವನ್ನು ರಾಯಬಾಗ ಸರ್ಕಾರಿ ಐಟಿಐ ತರಬೇತಿ ಅಧಿಕಾರಿ ಎಸ್.ಎಸ್. ಗುಬ್ಬಿ ಉದ್ಘಾಟಿಸಿ ಮಾತನಾಡಿದರು. ಮೂಡಲಗಿ: ಐಟಿಐ ತರಬೇತಿ ಪೂರ್ಣಗೋಳಿಸಿದ ತರಬೇತಿದಾರರು ಕಡ್ಡಾಯವಾಗಿ ಅಪ್ರೆಂಟಿಸ್ ಮುಗಿಸುವುದು ಅತ್ಯವಶ್ಯಕ. ಇದಕ್ಕಾಗಿ ಸರ್ಕಾರ ವಿಶೇಷ ಯೋಜನೆ ಜಾರಿಗೆ ತಂದಿದ್ದು, ಐಟಿಐ ತರಬೇತಿದಾರರು ವೃತ್ತಿ ನೈಪುಣ್ಯತೆ ಮತ್ತು ಡಿಪ್ಲೋಮಾ ಕೋರ್ಸಿಗೆ ತತ್ಸಮಾನ ವಿದ್ಯಾರ್ಹತೆ ಪಡೆಯುತ್ತಾರೆ. ಜೊತೆಗೆ ಉದ್ಯೋಗ ಪಡೆಯುವಲ್ಲಿ ಚೆಚ್ಚಿನ ಮನ್ನಣೆ …
Read More »ರೈತರಿಗೆ ಗುಡ್ ನ್ಯೂಸ್ ನೀಡಿದ ಬೇಮೂಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಗೋಕಾಕದಲ್ಲಿಂದು ಬೆಳಗಾವಿ ಜಿಲ್ಲಾ ಹಾಲು ಒಕ್ಕೂಟ ವ್ಯಾಪ್ತಿಯ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳ ಕುಂದು ಕೊರತೆಗಳ ಸಭೆಯಲ್ಲಿ ನಂದಿನಿ ಹಾಲಿನಿ ಬೆಲೆ ಏರಿಕೆ ಮಾಡುವ ನಿರ್ಧಾರ ಕೈಗೊಂಡ ಬೆಮ್ಯೂಲ್ ಅಧ್ಯಕ್ಷ್ ಬಾಲಚಂದ್ರ ಜಾರಕಿಹೊಳಿ. ಗೋಕಾಕ: ನಂದಿನಿ ಹಾಲಿನ ದರವನ್ನು ಫೆ. 21 ರಿಂದ ಪರಿಷ್ಕರಣೆ ಮಾಡಲಾಗುವುದು ಎಂದು ಬೆಳಗಾವಿ ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷ ಮತ್ತು ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ನಗರದ ಹೊರವಲಯದಲ್ಲಿರುವ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಸೋಮವಾರ …
Read More »ಅಡೆತಡೆಗಳನ್ನು ಅವಕಾಶಗಳೆಂದು ಭಾವಿಸಿ ಮುನ್ನಡೆದರೆ ಸಮಾಜವೇ ನಿಮ್ಮನ್ನು ಕರೆದು ಗೌರವಿಸುತ್ತದೆ – ಶಿವಲಿಂಗ ಸಿದ್ನಾಳ
ಮೂಡಲಗಿ: ಮನುಷ್ಯ ಜನ್ಮ ಅತ್ಯಂತ ಶ್ರೇಷ್ಠವಾದದ್ದು ಸರಿಯಾದ ಮಾರ್ಗದರ್ಶನ ಮತ್ತು ಉತ್ತಮ ಸಂಸ್ಕಾರ ಇದ್ದರೆ ಯಶಸ್ಸಿನಿಂದ ಯಾರು ತಡೆಯಲಾರರು, ಅಡೆತಡೆಗಳು ಬರುವುದು ಸಹಜ ಎಲ್ಲ ಅಡೆತಡೆಗಳನ್ನು ಅವಕಾಶಗಳೆಂದು ಭಾವಿಸಿ ಮುನ್ನಡೆದರೆ ಸಮಾಜವೇ ನಿಮ್ಮನ್ನು ಕರೆದು ಗೌರವಿಸುತ್ತದೆ ಎಂದು ಕೆ.ಎಲ್. ಇ. ಕಾಲೇಜ ಉಪನ್ಯಾಸಕ ಶಿವಲಿಂಗ ಸಿದ್ನಾಳ ಹೇಳಿದರು. ಅವರು ತಾಲೂಕಿನ ಯಾದವಾಡ ಸ್ನೇಹಾ ಗ್ರಾಮೀಣ ಶಿಕ್ಷಣ ಸಂಸ್ಥೆಯ ರಮೇಶ ಚೆಕ್ಕೆನ್ನವರ ಮೆಮೋರಿಯಲ್ ಕನ್ನಡ ಮಾಧ್ಯಮ ಪ್ರಾಥಮಿಕ ಹಾಗೂ ಆಂಗ್ಲ ಮಾಧ್ಯಮ …
Read More »ಬೆಟಗೇರಿ ಭಕ್ತರಿಂದ ಸವದತ್ತಿ ಯಲ್ಲಮ್ಮದೇವಿ ದೇವಸ್ಥಾನಕ್ಕೆ ಪಾದಯಾತ್ರೆಯ ಪ್ರಯಾಣ
ಊಧೋ..ಊಧೋ..ಊಧೋ..ಯಲ್ಲಮ್ಮ ನಿನ್ನ ಹಾಲು ಕೂಧೋ… ಬೆಟಗೇರಿ ಭಕ್ತರಿಂದ ಸವದತ್ತಿ ಯಲ್ಲಮ್ಮದೇವಿ ದೇವಸ್ಥಾನಕ್ಕೆ ಪಾದಯಾತ್ರೆಯ ಪ್ರಯಾಣ ಬೆಟಗೇರಿ:ಗ್ರಾಮದ ಸವದತ್ತಿ ಯಲ್ಲಮ್ಮ ದೇವಿ ನೂರಾರು ಜನ ಭಕ್ತರು ಎತ್ತಿನ ಗಾಡಿ(ಚಕ್ಕಡಿ) ಹೊಡಿಕೊಂಡು ಪಾದಯಾತ್ರೆ ಮೂಲಕ ಸವದತ್ತಿ ಯಲ್ಲಮ್ಮದೇವಿ ದರ್ಶನಕ್ಕಾಗಿ ತೆರಳುವ ಕಾರ್ಯಕ್ರಮ ಫೆ.16ರಂದು ಸಡಗರದಿಂದ ನಡೆಯಿತು. ಪ್ರತಿ ವರ್ಷದ ಸಂಪ್ರದಾಯದಂತೆ ಈ ವರ್ಷವೂ ಕೂಡಾ ಊರಿನ ಹಲವು ಕುಟುಂಬಗಳು ಚಕ್ಕಡಿ, ಎತ್ತುಗಳನ್ನು ಶೃಂಗರಿಸಿ, ಯಲ್ಲಮ್ಮ ದೇವಿ ಕೃರ್ತ ಗದ್ಗುಗೆಯನ್ನು ಇಲ್ಲಿಯ ಯಲ್ಲಮ್ಮ ದೇವಿಯ …
Read More »*ಫೇ. 17ರಂದು ಸಿದ್ಧ ಸಮಾಧಿ ಯೋಗ ಪರಿಚಯ ಕಾರ್ಯಕ್ರಮ*
*ಫೇ. 17ರಂದು ಸಿದ್ಧ ಸಮಾಧಿ ಯೋಗ ಪರಿಚಯ ಕಾರ್ಯಕ್ರಮ* ಮೂಡಲಗಿ: ಬೆಂಗಳೂರು ಋಷಿ ಸಂಸ್ಕೃತಿ ವಿದ್ಯಾ ಕೇಂದ್ರ ಆಶ್ರಯದಲ್ಲಿ ಪಟ್ಟಣದ ಶ್ರೀ ಶಿವಬೋಧರಂಗ ಮಠದ ಆವರಣದಲ್ಲಿ ಸಿದ್ಧ ಸಮಾಧಿ ಯೋಗ ಶಿಬಿರದ ಪರಿಚಯ ಕಾರ್ಯಕ್ರಮ ಸೋಮವಾರ ಫೇ. 17ರಂದು ಸಂಜೆ 5ಗಂಟೆಗೆ ಜರುಗಲಿದೆ ಎಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅನಂದ,ಪ್ರೇಮ, ಉತ್ತಮ ಆರೋಗ್ಯ, ಉತ್ಸಾಹಿ ಜೀವನಕ್ಕಾಗಿ ಸಿದ್ಧ ಸಮಾಧಿ ಯೋಗ ಶಿಬಿರದಲ್ಲಿ ಪಾಲ್ಗೊಳುವರು ಹೆಚ್ಚಿನ ಮಾಹಿತಿಗಾಗಿ ಮೋ – 9481005075 …
Read More »ದೇಶವನ್ನು ಮತ್ತು ಸೈನಿಕರನ್ನು ಗೌರವಿಸುವದು ಅವಶ್ಯಕವಿದೆ – ಸಂತೋಷ ಪಾರ್ಶಿ
ದೇಶವನ್ನು ಮತ್ತು ಸೈನಿಕರನ್ನು ಗೌರವಿಸುವದು ಅವಶ್ಯಕವಿದೆ – ಸಂತೋಷ ಪಾರ್ಶಿ ಮೂಡಲಗಿ : ನಮ್ಮ ದೇಶ ಭಾರತವನ್ನು ರಕ್ಷಣೆ ಮಾಡುವ ಕಾಯಕದೊಂದಿಗೆ ವೀರ ದೀರ ಸೈನಿಕರ ನಿಸ್ವಾರ್ಥ ದೇಶಪ್ರೇಮ, ದೇಶಭಕ್ತಿ ಹೆಮ್ಮೆ ತರವಂತಹ ಸಂಗತಿ ನಾವುಗಳು ಸೈನಿಕರಿಗೆ ಗೌರವ ಕೊಡುವದರೊಂದಿಗೆ ಅವರ ತ್ಯಾಗ & ಬಲಿದಾನವನ್ನು ಸ್ಮರಿಸಿಕೊಳ್ಳುವುದು ಪ್ರತಿಯೊಬ್ಬ ಬಾರತೀಯರ ಕರ್ತವ್ಯ ಎಂದು ಆರ್.ಡಿ.ಎಸ್. ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಸಂತೋಷ ಪಾರ್ಶಿ ಅಭಿಪ್ರಾಯಪಟ್ಟರು. ಪಟ್ಟಣದ ಆರ್.ಡಿ.ಎಸ್. ಸಿ.ಬಿ.ಎಸ್.ಇ. ಶಾಲೆಯಲ್ಲಿ ಹಮ್ಮಿಕೊಂಡ …
Read More »