Breaking News
Home / 2025 / ಫೆಬ್ರವರಿ (page 5)

Monthly Archives: ಫೆಬ್ರವರಿ 2025

ಅರಳಿಮಟ್ಟಿಯಲ್ಲಿ ಬಸವೇಶ್ವರ ಕಾರ್ತಿಕೋತ್ಸವ

ಅರಳಿಮಟ್ಟಿಯಲ್ಲಿ ಬಸವೇಶ್ವರ ಕಾರ್ತಿಕೋತ್ಸವ ಮೂಡಲಗಿ: ತಾಲೂಕಿನ ಅರಳಿಮಟ್ಟಿ ಗ್ರಾಮದಲ್ಲಿ ಫೆ.9 ರಿಂದ 11 ರವರಿಗೆ ಮೂರು ದಿನಗಳ ಕಾಲ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ಕಾರ್ತಿಕೋತ್ಸವ ಸಮಾರಂಭ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರುಗಲಿದೆ. ಫೆ.9 ರಂದು ಕಾರ್ತಿಕೋತ್ಸವ ನಿಮಿತ್ಯ ಅರಳಿಮಟ್ಟಿ ಹಾಘೂ ಆರತಿ ಕಡಕಭಾಂವಿ ಅವರಿಂದ ಭಜನಾ ಕಾರ್ಯಕ್ರಮ ಜರುಗುವವು. ಸೋಮವಾರ ಫೆ.10 ರಂದು ಮುಂಜಾನೆ 8ಕ್ಕೆ ಮಹಾಅಭಿಷೇಕ, ಸಾಯಂಕಾಲ ಕಾರ್ತಿಕೋತ್ಸವ, ರಾತ್ರಿ 10ಕ್ಕೆ ಲಕ್ಷ್ಮೇಶ್ವರ ಜೈ ಮಾತೃಭೂಮಿ ನಾಟ್ಯ …

Read More »

ದಿ.11 ರಂದು ಕಲ್ಲೋಳಿಯಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ

ದಿ.11 ರಂದು ಕಲ್ಲೋಳಿಯಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ಮೂಡಲಗಿ: ತಾಲೂಕಿನ ಕಲ್ಲೋಳಿಯ ಶ್ರೀ ಬಸವೇಶ್ವರ ಶಿಕ್ಷಣ ಸಂಸ್ಥೆ, ಪ್ರಿಯದರ್ಶಿನಿ ಸಹಕಾರಿ ಪತ್ತಿನ ಸಂಘಮತ್ತು ಬೆಳಗಾವಿ ಕೆ.ಎಲ್.ಇ. ಡಾ. ಪ್ರಭಾಕರ್ ಕೋರೆ ಆಸ್ಪತ್ರೆ ಮತ್ತು ವೈದ್ಯಕೀಯ ಸಂಶೋಧನಾ ಕೇಂದ್ರ ಹಾಗೂ ಜವಾಹರಲಾಲ್ ನೆಹರು ವೈದ್ಯಕೀಯ ಮಹಾವಿದ್ಯಾಲಯ ಸಂಯುಕ್ತಾಶ್ರಯದಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ದಿ.11 ರಂದು ಬೆಳಗ್ಗೆ 9 ರಿಂದ 3 ಗಂಟೆಯವರೆಗೆ ಕಲ್ಲೋಳಿಯ ಶ್ರೀ ಬಸವೇಶ್ವರ …

Read More »

ದಿ.ಮೂಡಲಗಿ ಸಹಕಾರ ಬ್ಯಾಂಕದಿಂದ ಫೋನ ಫೇ ಸೌಲಭ್ಯ ಆರಂಭ

ದಿ.ಮೂಡಲಗಿ ಸಹಕಾರ ಬ್ಯಾಂಕದಿಂದ ಫೋನ ಫೇ ಸೌಲಭ್ಯ ಆರಂಭ ಮೂಡಲಗಿ: ದಿ.ಮೂಡಲಗಿ ಸಹಕಾರಿ ಬ್ಯಾಂಕನ ಗ್ರಾಹಕರಿಗೆ ಶೀಘ್ರ ಹಣ ವರ್ಗಾವಣೆ ಹಾಗೂ ಜಮಾವಣೆ ಆಗಿ ವ್ಯವಹಾರವು ಸರಳಿಕರಣವಾಗುವುದಕ್ಕೆ ಫೋನ ಫೇ ( ಯುಪಿಐ) ಸೌಲಭ್ಯವನ್ನು ಒದಗಿಸಲಾಗಿದೆ ಎಂದು ಬ್ಯಾಂಕನ ಅಧ್ಯಕ್ಷ ಮತ್ತು ಬಿಡಿಸಿಸಿ ಬ್ಯಾಂಕ ಉಪಾಧ್ಯಕ್ಷ ಸುಭಾಸ ಢವಳೇಶ್ವರ ಹೇಳಿದರು. ಅವರು ಪಟ್ಟಣದ ಪ್ರತಿಷ್ಠಿತ ದಿ.ಮೂಡಲಗಿ ಸಹಕಾರಿ ಬ್ಯಾಂಕದಿಂದ ಯುಪಿಐ ಸೌಲಭ್ಯಕ್ಕೆ ಚಾಲನೆ ನೀಡಿ ಮಾತನಾಡಿ ಅವರು, ಇಂದಿನ ಸ್ಪರ್ಧಾತ್ಮಕ …

Read More »

ಸ್ನಾನ ಮಾಡುವ ಸಂದರ್ಭದಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಗೆ ಜೈಕಾರ ಹಾಕಿದ ಕಾರ್ಯಕರ್ತರು

ಪ್ರಯಾಗರಾಜ್ (ಉತ್ತರ ಪ್ರದೇಶ)- ಗೋಕಾಕ ಸಾಹುಕಾರ್ ಅಂದ್ರೆ ಯಾರಿಗೆ ಗೊತ್ತಿಲ್ಲ ಹೇಳಿ. ಒಂದೇ ಕುಟುಂಬಕ್ಕೆ ಸೇರಿದ ನಾಲ್ವರು ಸಹೋದರರು ಏಕಕಾಲದಲಿಯೇ ಶಾಸಕರಾಗಿದ್ದರೆ, ಸಚಿವ ಸತೀಶ್ ಜಾರಕಿಹೊಳಿ ಅವರ ಪುತ್ರಿ ಕುಮಾರಿ ಪ್ರಿಯಾಂಕಾ ಜಾರಕಿಹೊಳಿ ಅವರು ಚಿಕ್ಕೋಡಿ ಸಂಸದರಾಗಿ ಚುನಾಯಿತರಾಗಿದ್ದಾರೆ. ಜಾರಕಿಹೊಳಿ ಹೆಸರು ಹೇಳಿದ್ರೆ ಸಾಕು. ರಾಜ್ಯ ರಾಜಕೀಯದಲ್ಲಿ ಬಿರುಗಾಳಿಯನ್ನೇ ಸೃಷ್ಟಿಸುವಂತಹ ಕ್ರೇಜ್ ಇದೆ. ಅದು ಯಾವುದೇ ಸರ್ಕಾರ ಇರಲಿ. ಅಲ್ಲಿ ಗೋಕಾಕ ಸಾಹುಕಾರರು ಇಲ್ಲದ ಸಂಪುಟವೇ ಅಸ್ತಿತ್ವಕ್ಕೆ ಬರಲ್ಲ. ಅದು …

Read More »

ದೆಹಲಿಯಲ್ಲಿ ಆಡಳಿತ ನಡೆಸಲು ಅಲ್ಲಿನ ಮತದಾರರು ಆಶೀರ್ವಾದ ಮಾಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸಚಿವ ಅಮಿತ್ ಶಾ ಅವರು ಹೆಣೆದ ತಂತ್ರಗಾರಿಕೆಗಳೇ ದೆಹಲಿಯಲ್ಲಿ ನಮ್ಮ ಪಕ್ಷಕ್ಕೆ ಅಧಿಕಾರ ಸಿಕ್ಕಿದೆ. ಜೊತೆಗೆ ಕೇಂದ್ರ ಸರ್ಕಾರದ ಜನಪ್ರಿಯ ಯೋಜನೆಗಳು ಈ ಐತಿಹಾಸಿಕ ಗೆಲುವಿಗೆ ಕಾರಣವಾಗಿದೆ. ಕಳೆದ ಎರಡು ಅವಧಿಯಿಂದ ಅಧಿಕಾರದಲ್ಲಿದ್ದ ಆಮ್ ಆದ್ಮಿ ಪಾರ್ಟಿಯ ದುರಾಡಳಿತಕ್ಕೆ ಬೇಸತ್ತು ಅಲ್ಲಿನ ಮತದಾರರು ಆಡಳಿತಾರೂಢ ಪಕ್ಷಕ್ಕೆ ತಕ್ಕ ಪಾಠ ಕಲಿಸಿದ್ದಾರೆ. ೨೫ ವರ್ಷ ಬಳಿಕ ನಮ್ಮ ಪಕ್ಷವು ದೆಹಲಿಯಲ್ಲಿ ಆಡಳಿತ ನಡೆಸಲು ಅಲ್ಲಿನ …

Read More »

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬಿಜೆಪಿಗೆ ಆರ್ಶೀವದಿಸಿದ ಮತದಾರ

ಮೂಡಲಗಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬಿಜೆಪಿಯನ್ನು ಬಾರಿ ಬಹುಮತದಿಂದ ಗೆಲ್ಲಿಸುವ ಮೂಲಕ ಆಮ್ ಆದ್ಮಿ ಪಕ್ಷವನ್ನು ತಿರಸ್ಕರಿಸಿದ್ದು, ಆ ಪಕ್ಷದ ನೇತಾರ ಮಾಜಿ ಮುಖ್ಯಮಂತ್ರಿ ಅರವಿಂದ್ ಕ್ರೇಜಿವಾಲ್ ಮತ್ತು ಉಪಮುಖ್ಯಮಂತ್ರಿ ಮನಿಷ್ ಸೀಸೋಡಿಯಾ ಸೋಲುವ ಮೂಲಕ ಬಾರಿ ಹಿನ್ನೆಡೆ ಉಂಟಾಗಿದೆ. ಹೀಗಾಗಿ ಬಿಜೆಪಿಗೆ ಆರ್ಶೀವದಿಸಿದ ಮತದಾರ ಬಂಧುಗಳಿಗೆ ಬಿಜೆಪಿಯನ್ನು ಗೆಲ್ಲಿಸುವಲ್ಲಿ ವಿಶೇಷ ಶ್ರಮವಹಿಸಿದ ದೆಹಲಿ ಬಿಜೆಪಿ ಕಾರ್ಯಕರ್ತರಿಗೆ ಹೃದಯಪೂರ್ವಕ ಧನ್ಯವಾದಗಳು ನ್ನು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ತಿಳಿಸಿದ್ದಾರೆ. ಶನಿವಾರ …

Read More »

ಮಸಗುಪ್ಪಿಯಲ್ಲಿ ಮಹಾಲಕ್ಷ್ಮೀದೇವಿ ಮತ್ತು ಬಸವೇಶ್ವರ ಜಾತ್ರೆ

  ಮಸಗುಪ್ಪಿಯಲ್ಲಿ ಮಹಾಲಕ್ಷ್ಮೀದೇವಿ ಮತ್ತು ಬಸವೇಶ್ವರ ಜಾತ್ರೆ ಮೂಡಲಗಿ: ಘಟಪ್ರಭೆ ನದಿಯ ತೀರದಲ್ಲಿ ಜನಿಸಿ ಭಕ್ತರ ಭಾಗ್ಯದಾತೆಯಾಗಿ ತನ್ನ ಕೀರ್ತಿಯನ್ನು ಜಗಕ್ಕೆ ತೋರಿದ ತಾಲೂಕಿನ ಮಸಗುಪ್ಪಿ ಗ್ರಾಮದಲ್ಲಿನ ಶ್ರೀ ಮಹಾಲಕ್ಷ್ಮೀ ದೇವಿ ಹಗೂ ಶ್ರೀ ಬಸವೇಶ್ವರ ಜಾತ್ರಾಮಹೋತ್ಸವ ಫೆ. 10 ರಿಂದ 12 ರವರಿಗೆ ಮೂರು ದಿನಗಳ ಕಾಲ ವಿವಿಧ ಧಾರ್ಮಿಕ ಮತ್ತು ಗ್ರಾಮೀಣ ಕ್ರೀಡೆಗಳೊಂದಿಗೆ ಸಡಗರ ಸಂಭ್ರಮದಿಂದ ಜರುಗಲಿದೆ ಎಂದು ಭರಮಪ್ಪ ಗಂಗನ್ನವರ ತಿಳಿಸಿದರು. ಶುಕ್ರವಾರದಂದು ತಾಲೂಕಿನ ಮಸಗುಪ್ಪಿಯ …

Read More »

ನಾಗೇಂದ್ರ ಚೌಗಲಾ ಅವರಿಗೆ ಸ್ವಾಮಿ ವಿವೇಕಾನಂದ ರಾಜ್ಯ ಸದ್ಭಾವನಾ ಪ್ರಶಸ್ತಿ

ನಾಗೇಂದ್ರ ಚೌಗಲಾ ಅವರಿಗೆ ಸ್ವಾಮಿ ವಿವೇಕಾನಂದ ರಾಜ್ಯ ಸದ್ಭಾವನಾ ಪ್ರಶಸ್ತಿ ಖಾನಾಪುರ ತಾಲೂಕಿನ ಕಾಮಶಿನಕೊಪ್ಪ ಗ್ರಾಮದ . ಶ್ರೀಮತಿ ರುದ್ರವ್ವ ಹಾಗೂ ಬರಮಪ್ಪ ಇವರ ಮೂರನೇ ಮಗನಾಗಿ ಜನಿಸಿದ ನಾಗೇಂದ್ರರವರು ಕರ್ನಾಟಕ ಗ್ರಾಮೀಣ ಅಭಿವೃದ್ಧಿ ಸಂಘದ ಅಧ್ಯಕ್ಷ ರಾಗಿ ಕಳೆದ 18 ವರ್ಷಗಳಿಂದ ಕ್ರೀಡೆ ಕಲೆ ಸಾಹಿತ್ಯ ಸಾಂಸ್ಕೃತಿಕ ಜನಪದ ಕಾರ್ಯಕ್ರಮಗಳು, ನಿರಂತರ ಯುವ ಸಂಘಟನೆ, ಮಠಮಾನ್ಯಗಳ ಸೇವೆ ಜನ ಜಾಗೃತಿ ನಿಸ್ವಾರ್ಥ ಸೇವೆಯನ್ನು ಪರಿಗಣಿಸಿ ಕರ್ನಾಟಕ ರಾಜ್ಯ ಯುವ …

Read More »

ನಾಗನೂರ ಅರ್ಬನ್ ಬ್ಯಾಂಕಿನಿಂದ 1ಲಕ್ಷ ರೂ. ಚೆಕ್ ವಿತರಣೆ

ನಾಗನೂರ ಅರ್ಬನ್ ಬ್ಯಾಂಕಿನಿಂದ 1ಲಕ್ಷ ರೂ. ಚೆಕ್ ವಿತರಣೆ ಬೆಟಗೇರಿ: ನಾಗನೂರು ಅರ್ಬನ್ ಕ್ರೆಡಿಟ್ ಸೌಹಾರ್ದ ಬ್ಯಾಂಕ್‍ನ ಬೆಟಗೇರಿ ಶಾಖೆಯ ವತಿಯಿಂದ ಶೇರುದಾರ ಬೆಟಗೇರಿ ಗ್ರಾಮದ ಶೇರುದಾರ ವಿಠಲ ಸಾತಪ್ಪ ದಂಡಿನ ಇವರು ಇತ್ತೀಚೆಗೆ ನಿಧನರಾದುದರಿಂದ ಅವರ ತಾಯಿ ನಿಂಗವ್ವ ಸಾತಪ್ಪ ದಂಡಿನ ಅವರಿಗೆ ಸಹಕಾರಿ ಸುರಕ್ಷಾ ಪರಿಹಾರ ನಿಧಿಯಿಂದ 1ಲಕ್ಷ ರೂ. ಚೆಕ್‍ನ್ನು ಇತ್ತೀಚೆಗೆ ವಿತರಿಸಲಾಯಿತು. ಬೆಟಗೇರಿ ಗ್ರಾಮದ ಬ್ಯಾಂಕಿನ ಕಚೇರಿಯಲ್ಲಿ ಇತ್ತೀಚೆಗೆ ಪ್ರಧಾನ ಕಛೇರಿ ಆಡಳಿತ ಮಂಡಳಿ …

Read More »

ಫೆ. 10 ಮತ್ತು 11 ರಂದು ಬೆಟಗೇರಿ ಶ್ರೀಯಲ್ಲಮ್ಮದೇವಿ ಜಾತ್ರಾಮಹೋತ್ಸವ

ಫೆ. 10 ಮತ್ತು 11 ರಂದು ಬೆಟಗೇರಿ ಶ್ರೀಯಲ್ಲಮ್ಮದೇವಿ ಜಾತ್ರಾಮಹೋತ್ಸವ ಬೆಟಗೇರಿ:ಗ್ರಾಮದ ಶ್ರೀರೇಣುಕಾದೇವಿ ದೇವಾಲಯದಲ್ಲಿ ಫೆ.10 ಮತ್ತು ಫೆ.11ರಂದು ಶ್ರೀ ಯಲ್ಲಮ್ಮದೇವಿ ಜಾತ್ರಾ ಮಹೋತ್ಸವ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದೆ. ಫೆ.10ರಂದು ಮುಂಜಾನೆ ಮತ್ತು ಸಂಜೆ 7 ಗಂಟೆಗೆ ಸ್ಥಳೀಯ ಶ್ರೀ ರೇಣುಕಾದೇವಿ ದೇವಾಲಯದ ಶ್ರೀ ಯಲ್ಲಮ್ಮದೇವಿಯ ಗದ್ಗುಗೆ ಪೂಜೆ, ನೈವೇಧ್ಯ ಸಮರ್ಪನೆ, ಸಾಯಂಕಾಲ 5 ಗಂಟೆಗೆ ಪುರದೇವರ ಪಲ್ಲಕ್ಕಿಗಳನ್ನು ಬರಮಾಡಿಕೊಳ್ಳುವ ಕಾರ್ಯಕ್ರಮಗಳು ನಡೆಯಲಿದೆ. ಫೆ.11ರಂದು ಇಲ್ಲಿಯ ಶ್ರೀ …

Read More »