ವಿದ್ಯಾರ್ಥಿಗಳಿಗೆ ಪಠ್ಯ ವಿಷಯದ ಜೊತೆಗೆ ನೈತಿಕ ಶಿಕ್ಷಣ ಮುಖ್ಯ: ನ್ಯಾಯಾದೀಶ ಜ್ಯೋತಿ ಪಾಟೀಲ ಮೂಡಲಗಿ: ಇಂದಿನ ವಿದ್ಯಾರ್ಥಿಗಳಿಗೆ ಅದರಲ್ಲೂ ಹೆಣ್ಣು ಮಕ್ಕಳಿಗೆ ಪಠ್ಯ ವಿಷಯದ ಜೊತೆಗೆ ನೈತಿಕ ಶಿಕ್ಷಣ ಕೊಡುವದು ಕೂಡ ತುಂಬಾ ಮುಖ್ಯವಾಗಿದೆ ಎಂದು ಮೂಡಲಗಿ ದಿವಾಣಿ ಹಾಗೂ ಜೆ.ಎಮ್.ಎಪ್.ಸಿ. ನ್ಯಾಯಾಲಯದ ನ್ಯಾಯಾದೀಶರಾದ ಜ್ಯೋತಿ ಪಾಟೀಲ ಹೆಳಿದರು. ಅವರು ತುಕ್ಕಾನಟ್ಟಿ ಸರಕಾರಿ ಮಾದರಿ ಶಾಲೆಯಲ್ಲಿ ನಡೆದ ಅಂತರಾಷ್ರ್ಟೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡುತ್ತಿದ್ದರು. ತುಕ್ಕಾನಟ್ಟಿ …
Read More »Daily Archives: ಮಾರ್ಚ್ 8, 2025
“ವಿದ್ಯಾರ್ಥಿಗಳ ಪರೀಕ್ಷಾ ಯಶಸ್ಸು ಅಧ್ಯಯನಶೀಲತೆ ಮತ್ತು ಪ್ರಯತ್ನವನ್ನು ಅವಲಂಭಿಸಿದೆ ” – ಪ್ರಕಾಶ ಗರಗಟ್ಟಿ
“ವಿದ್ಯಾರ್ಥಿಗಳ ಪರೀಕ್ಷಾ ಯಶಸ್ಸು ಅಧ್ಯಯನಶೀಲತೆ ಮತ್ತು ಪ್ರಯತ್ನವನ್ನು ಅವಲಂಭಿಸಿದೆ ” – ನಿವೃತ್ತ ಪ್ರಾಚಾರ್ಯ ಪ್ರಕಾಶ ಗರಗಟ್ಟಿ ಮೂಡಲಗಿ : ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳ ಪರೀಕ್ಷಾ ಯಶಸ್ಸು ಕ್ರೀಯಾಶೀಲತೆ ಜೊತೆಗೆ ಅಧ್ಯಯನಶೀಲತೆ ಮತ್ತು ನಿರಂತರ ಪ್ರಯತ್ನವನ್ನು ಅವಲಂಭಿಸಿದ್ದು ಗುರುಗಳು ನೀಡಿದ ಮಾರ್ಗದರ್ಶನವನ್ನು ಸರಿಯಾಗಿ ಪಡಿದುಕೊಂಡು ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆದುಕೊಳ್ಳಲು ಪ್ರಯತ್ನಿಸಬೇಕು ಇಂದು ಜ್ಞಾನ ಜಗತ್ತನ್ನು ಆಳುವ ಶಕ್ತಿಯಾಗುತ್ತಿದ್ದು ಹಣ ಆಸ್ತಿಗಿಂತ ಜ್ಞಾನ ಶ್ರೇಷ್ಠವಾದದ್ದು ಹಾಗೂ ಹೆಚ್ಚು ಅಂಕಗಳನ್ನು ಗಳಿಸಲು …
Read More »ಕೊಲ್ಲೂರು ಮೂಕಾಂಬಿಕಾ ದರ್ಶನ ಪಡೆದ ಶಾಸಕ ಬಾಲಚಂದ್ರ ಜಾರಕಿಹೊಳಿ
ಕೊಲ್ಲೂರು ಮೂಕಾಂಬಿಕಾ ದರ್ಶನ ಪಡೆದ ಶಾಸಕ ಬಾಲಚಂದ್ರ ಜಾರಕಿಹೊಳಿ ಕೊಲ್ಲೂರು: ಅರಭಾವಿ ಶಾಸಕ, ಕಹಾಮ ನಿರ್ದೇಶಕ ಬಾಲಚಂದ್ರ ಜಾರಕಿಹೊಳಿ ಅವರು ಉಡುಪಿ ಜಿಲ್ಲೆಗಳ ವಿವಿಧ ದೇವಸ್ಥಾನಗಳಿಗೆ ಭೇಟಿ ನೀಡುತ್ತಿದ್ದಾರೆ. ಶನಿವಾರದಂದು ಮುಂಜಾನೆ ಉಡುಪಿ ಜಿಲ್ಲೆಯ ಐತಿಹಾಸಿಕ, ಸುಪ್ರಸಿದ್ಧ ದೇವಸ್ಥಾನವಾಗಿರುವ ಕೊಲ್ಲೂರು ಮೂಕಾಂಬಿಕಾ ದೇವಿಯ ದರ್ಶನ ಪಡೆದರು. ಮೂಕಾಂಬಿಕೆಯ ದರ್ಶನ ಪಡೆದುಕೊಂಡ ಬಾಲಚಂದ್ರ ಜಾರಕಿಹೊಳಿ ಅವರನ್ನು ದೇವಸ್ಥಾನದ ಟ್ರಸ್ಟ್ ವತಿಯಿಂದ ಅರ್ಚಕರು ಸತ್ಕರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಬಾಲಚಂದ್ರ ಜಾರಕಿಹೊಳಿ ಅವರು, …
Read More ».
ಮಹಿಳೆಯರು ಸ್ವಾಭಿಮಾನದ ಸಂಕೇತ : ಕವಿತಾ ಸಿದ್ದಾಪೂರ
ಮಹಿಳೆಯರು ಸ್ವಾಭಿಮಾನದ ಸಂಕೇತ : ಕವಿತಾ ಸಿದ್ದಾಪೂರ ಮೂಡಲಗಿ : ಮಹಿಳೆಯರು ಸ್ವಾಭಿಮಾನದ ಸಂಕೇತವಾಗಿದ್ದು ಮಹಿಳೆ ತನ್ನ ಸರ್ವಾಗೀಣ ಅಭಿವೃದ್ಧಿಗೆ ನಿರಂತರ ಪ್ರಯತ್ನವನ್ನು ಪ್ರಾಚೀನಕಾಲದಿಂದಲ್ಲೂ ನಡೆಸಿದರೂ ಇಂದಿನವರೆಗೊ ಪರಿಪೂರ್ಣ ಯಶಸ್ಸನ್ನು ಪಡೆದುಕೊಂಡಿಲ್ಲಾ ಇಂದು ವೈಜ್ಞಾನಿಕವಾಗಿ ಜಗತ್ತು ಬೆಳೆಯುತ್ತಿದೆ ಅವಕಾಶಗಳು ಅತ್ಯಧಿಕವಾಗಿ ಹೆಚ್ಚುತ್ತಿದ್ದು ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲಿ ತೊಡಗಿಕೊಳ್ಳುವುದು ಅವಶ್ಯವಿದೆ ರಾಜಕೀಯ, ಸಾಮಾಜಿಕ ಮತ್ತು ಸಾಂಸ್ಕøತಿಕ ಚಟುವಟಿಕೆಗಳಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡು ತಾನು ಅಬಲೆ ಅಲ್ಲ ಸಬಲೆ ಎಂದು ಇಂದಿನ ಸಮಾಜಕ್ಕೆ ಮನದಟ್ಟು …
Read More »