ತಾಲೂಕಾ ಮಟ್ಟದ ಕ್ರೀಡಾಕೂಟ ಬಹುಮಾನ ವಿತರಣೆ ಕಾರ್ಯಕ್ರಮದಲ್ಲಿ ಮೂಡಲಗಿ ಸಿಪಿಐ ಶ್ರೀಶೈಲ ಬ್ಯಾಕೂಡ ಕ್ರೀಡೆಯಲ್ಲಿ ಗೆಲ್ಲಬೇಕಾರೆ ನಿರಂತರ ಪ್ರಯತ್ನ ಮಾಡಬೇಕು- ಸಿಪಿಐ ಶ್ರೀಶೈಲ ಬ್ಯಾಕೂಡ ಮೂಡಲಗಿ : ರಾಜ್ಯ ಮತ್ತು ರಾಷ್ಟ್ರ ಮಟ್ಟದ ಕ್ರೀಡೆಗಳಲ್ಲಿ ಗೆಲ್ಲಬೇಕಾದರೆ ನಿರಂತರ ಪ್ರಯತ್ನ ಹಾಗೂ ಪರಿಶ್ರಮ ಬಹಳ ಮುಖ್ಯವಾಗಿದೆ ಎಂದು ಮೂಡಲಗಿ ಸಿಪಿಐ ಶ್ರೀಶೈಲ ಬ್ಯಾಕೂಡ ಹೇಳಿದರು. ಅವರು ಇತ್ತೀಚೆಗೆ ಶ್ರೀ ಎಲ್ ವಾಯ್ ಆಡಿಹೂಡಿ ಶಾಲಾ ಮೈದಾನದಲ್ಲಿ ಭಾರತ ಸರ್ಕಾರದ ನೆಹರು ಯುವ …
Read More »Daily Archives: ಮಾರ್ಚ್ 12, 2025
ತಾಲೂಕಾಡಳಿತದಿಂದ ಜಗದ್ಗುರು ರೇಣುಕಾಚಾರ್ಯ ಜಯಂತಿ ಆಚರಣೆ
ತಾಲೂಕಾಡಳಿತದಿಂದ ಜಗದ್ಗುರು ರೇಣುಕಾಚಾರ್ಯ ಜಯಂತಿ ಆಚರಣೆ ಮೂಡಲಗಿ: ವೀರಶೈವ ಧರ್ಮ ಸಂಸ್ಥಾಪಕರಾದ ಶ್ರೀ ರೇಣುಕಾಚಾರ್ಯರು ಮಾನವ ಧರ್ಮಕ್ಕೆ ಜಯವಾಗಲಿ, ಧರ್ಮದಿಂದಲೇ ಶಾಂತಿ ಎಂದು ಸಾರಿದ ಶ್ರೇಷ್ಠ ಜಗದ್ಗುರು ಎಂದು ಬೇಡ ಜಂಗಮ ಸಮಾಜದ ಹಿರಿಯರಾದ ಚನಮಲ್ಲಯ್ಯ ನಿರ್ವಾಣಿ ಹೇಳಿದರು. ಅವರು ತಾಲೂಕಾಡಳಿತದಿಂದ ಬುಧವಾರ ಜರುಗಿದ ಜಗದ್ಗುರು ರೇಣುಕಾಚಾರ್ಯ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ತಹಶೀಲ್ದಾರ ಶಿವಾನಂದ ಬಬಲಿ, ಬಿಇಒ ಅಜಿತ ಮನ್ನಿಕೇರಿ ಅವರು ಶ್ರೀ ರೇಣುಕಾಚಾರ್ಯರ ಭಾವ ಚಿತ್ರಕ್ಕೆ ಪೂಜೆ …
Read More »