ಬೆಳಗಾವಿ: ನವದೆಹಲಿಯಲ್ಲಿ ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ ಅವರನ್ನು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಭೇಟಿಯಾಗಿ ಧಾರವಾಡವರೆಗಿನ ವಂದೇ ಭಾರತ ರೈಲನ್ನು ಬೆಳಗಾವಿಯವರೆಗೆ ವಿಸ್ತರಿಸುವ ದಿನಾಂಕವನ್ನು ಆದಷ್ಟು ಬೇಗ ಘೋಷಿಸುವುದು ಮತ್ತು ಬೆಳಗಾವಿ ಮಿರಜ್ ನಡುವೆ ಮೆಮೊ ರೈಲು ಸಂಚಾರ ಪ್ರಾರಂಭಿಸುವುದು ಹಾಗೂ ಮುಂಬೈ-ಹೊಸಪೇಟೆ (ರೈಲು ಸಂಖ್ಯೆ 111139/40) ಮತ್ತು ಸೊಲ್ಹಾಪುರ-ಹೊಸಪೇಟೆ (ರೈಲು ನಂ .11415/16) ವರೆಗೆ ಇರುವ ಈ ರೈಲುಗಳನ್ನು ಬಳ್ಳಾರಿ ರೈಲ್ವೆ ನಿಲ್ದಾಣಕ್ಕೆ ವಿಸ್ತರಿಸುವಂತೆ …
Read More »
IN MUDALGI Latest Kannada News