Breaking News

Daily Archives: ಮಾರ್ಚ್ 21, 2025

ಮಕ್ಕಳನ್ನು ಸಮಾಜದಲ್ಲಿ ಒಳ್ಳೆಯ ನಾಗರಿಕರಾಗಿ ಮಾಡುವುದು ಮಹಿಳೆಯರ ಪಾತ್ರ ಮುಖ್ಯ – ನ್ಯಾಯಾಧೀಶೆ ಜ್ಯೋತಿ ಪಾಟೀಲ

*ಮಹಿಳಾ ದಿನಾಚರಣೆ ಮತ್ತು ಕಿತ್ತೂರ ರಾಣಿ ಚನ್ನಮ್ಮ ಜಿಲ್ಲಾ ಯುವ ಪ್ರಶಸ್ತಿ ಪ್ರಧಾನ* *ಮಕ್ಕಳನ್ನು ಸಮಾಜದಲ್ಲಿ ಒಳ್ಳೆಯ ನಾಗರಿಕರಾಗಿ ಮಾಡುವುದು ಮಹಿಳೆಯರ ಪಾತ್ರ ಮುಖ್ಯ – ನ್ಯಾಯಾಧೀಶೆ ಜ್ಯೋತಿ ಪಾಟೀಲ* ಮೂಡಲಗಿ: ಇಂದಿನ ತಂತ್ರಜ್ಞಾನ ಯುಗದಲ್ಲಿ ಮಹಿಳೆಯು ಎಲ್ಲ ರಂಗದಲ್ಲಿ ತಮ್ಮ ತಾವು ಗುರುತಿಸಿಕೊಂಡಿದ್ದು, ಪ್ರತಿಯೋಬ್ಬರು ಕನಿಷ್ಠ ಕಾನೂನಿನ ಜ್ಞಾನವನ್ನು ತಿಳಿದುಕೊಂಡು ತಮ್ಮ ಮಕ್ಕಳನ್ನು ಶಿಕ್ಷಣವಂತರನ್ನಾಗಿಸಿ ಸಮಾಜದಲ್ಲಿ ಒಳ್ಳೆಯ ನಾಗರಿಕರಾಗಿ ಮಾಡುವುದು ತಮ್ಮೆಲ್ಲರ ಪಾತ್ರ ಬಹಳ ಮುಖ್ಯವಾಗಿದೆ ಎಂದು ಮೂಡಲಗಿ …

Read More »