ಮೂಡಲಗಿ ತಾಲೂಕಿನ ಅರಭಾವಿ ಗ್ರಾಮದಲ್ಲಿ ಕರ್ನಾಟಕ ಬಯಲಾಟ ಅಕಾಡೆಮಿಯ ವತಿಯಿಂದ ಜರುಗಿದ ದೊಡ್ಡಾಟ-ಸಣ್ಣಾಟ ಸಂಭ್ರಮ ಸಮಾರಂಭವನ್ನು ಜಾನಪದ ಚಿಂತಕ ಡಾ. ಗುರುಪಾದ ಮರೆಗುದ್ದಿ ಉದ್ಘಾಟಿಸಿದರು. ಬಯಲಾಟ ಕಲಾ ಪ್ರದರ್ಶನಕ್ಕೆ ಸಾಮಾಜಿಕ ಆದ್ಯತೆ ದೊರೆಯಬೇಕು ಬಯಲಾಟಗಳು ನಾಡಿನ ಶ್ರೀಮಂತ ಕಲೆಗಳಾಗಿವೆ -ಪ್ರೊ. ಕೆ.ಆರ್.ದುರ್ಗಾದಾಸ್ ಮೂಡಲಗಿ: ಬಯಲಾಟವು ಮನರಂಜನೆಯೊಂದಿಗೆ ಬದುಕಿನ ವಿವೇಕ, ನೈತಿಕತೆ, ಸೌಹಾರ್ದ ಮನೋಭಾವ, ಕೂಡುಬಾಳ್ವೆ ಮುಂತಾದ ಮೌಲ್ಯಗಳನ್ನು ಪ್ರಸಾರ ಮಾಡುತ್ತ ಬಂದಿದ್ದು, ಗ್ರಾಮೀಣ ಪ್ರದೇಶದ ಎಲ್ಲಾ ಜಾತಿ-ಧರ್ಮಗಳ ಜನ …
Read More »