Breaking News

Daily Archives: ಮಾರ್ಚ್ 26, 2025

ಬೆಟಗೇರಿ ಅರಿವು ಕೇಂದ್ರದ ಮೇಲ್ವಿಚಾರಕನಿಗೆ ಮೆಚ್ಚುಗೆ, sslc ವಿದ್ಯಾರ್ಥಿಗಳಿಗೆ ಸಹಾಯ, ಸಹಕಾರ

ಗ್ರಂಥಾಲಯ ಮತ್ತು ಅರಿವು ಕೇಂದ್ರದ ಮೇಲ್ವಿಚಾರಕರಿಂದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಕಲಿಕೆಗೆ ಸಹಕಾರ.! *ಅಡಿವೇಶ ಮುಧೋಳ. ಬೆಟಗೇರಿ:ಮೂಡಲಗಿ ಶೈಕ್ಷಣಿಕ ವಲಯ ವ್ಯಾಪ್ತಿಯ ಬೆಟಗೇರಿ ವಿವಿಡಿ ಸರ್ಕಾರಿ ಪ್ರೌಢ ಶಾಲೆಯ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ಹೆಚ್ಚು ಅಂಕ ಗಳಿಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳ ಕಲಿಕೆಗೆ ಪ್ರೋತ್ಸಾಹಿಸಿ, ಸಹಾಯ, ಸಹಕಾರ ನೀಡಿ, ವಿದ್ಯಾರ್ಥಿಗಳ ಕಾಳಜಿ ಮಾಡುತ್ತಿರುವ ಬೆಟಗೇರಿ ಗ್ರಾಮ ಪಂಚಾಯ್ತಿ ಗ್ರಂಥಾಲಯ ಮತ್ತು ಅರಿವು ಕೇಂದ್ರದ ಮೇಲ್ವಿಚಾರಕ ಬಸವರಾಜ ಪಣದಿ ಅವರ ವಿಶೇಷ ಕಾರ್ಯವೈಖರ್ಯ ಮೆಚ್ಚುವಂತಹದಾಗಿದೆ. ಬೆಟಗೇರಿ …

Read More »

ಕುಡಿಯುವ ನೀರಿನ ಉದ್ದೇಶಕ್ಕಾಗಿ ಹಿಡಕಲ್ ಜಲಾಶಯದಿಂದ ಘಟಪ್ರಭಾ ನದಿಗೆ ನೀರು ಬಿಡುಗಡೆ – ಸಚಿವ ಸತೀಶ್ ಜಾರಕಿಹೊಳಿ

  ಕುಡಿಯುವ ನೀರಿನ ಉದ್ದೇಶಕ್ಕಾಗಿ ಹಿಡಕಲ್ ಜಲಾಶಯದಿಂದ ಘಟಪ್ರಭಾ ನದಿಗೆ ನೀರು ಬಿಡುಗಡೆ – ಸಚಿವ ಸತೀಶ್ ಜಾರಕಿಹೊಳಿ ಬೆಳಗಾವಿ: ಲೋಕೋಪಯೋಗಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರ ಸೂಚನೆಯ ಮೇರೆಗೆ ನಾಳೆ ದಿನಾಂಕ. 27 ರಿoದ  ಹಿಡಕಲ್ ಜಲಾಶಯದಿಂದ ಘಟಪ್ರಭಾ ನದಿಗೆ ಹರಿಸಲಾಗುತ್ತಿದ್ದು, ಒಟ್ಟು ೬ ದಿನಗಳವರೆಗೆ ೨ ಟಿಎಂಸಿ ನೀರನ್ನು ಬಿಡುಗಡೆ ಮಾಡಲಾಗುತ್ತಿದೆ. ನಾಳೆ ಗುರುವಾರದಂದು ಸಂಜೆ ೬ ಗಂಟೆಯಿಂದ ಘಟಪ್ರಭಾ ನದಿಗೆ ನೀರು …

Read More »

ಮಾ.29ರಿಂದ ಏ.1ರ ವರೆಗೆ ಅರಭಾವಿ ದುರದುಂಡೀಶ್ವರ ಜಾತ್ರೆ

ಮೂಡಲಗಿ: ತಾಲ್ಲೂಕಿನ ಅರಭಾವಿಯ ಜಗದ್ಗುರು ದುರದುಂಡೀಶ್ವರ ಪುಣ್ಯಾರಣ್ಯ ಸಿದ್ಧ ಸಂಸ್ಥಾನಮಠದ ಜಾತ್ರೆಯು ಪೀಠಾಧಿಪತಿ ಗುರುಬಸವಲಿಂಗ ಸ್ವಾಮಿಗಳ ಸಾನಿಧ್ಯದಲ್ಲಿ ಮಾ. 29ರಿಂದ ಏ. 1ರ ವರೆಗೆ ಜರುಗಲಿದೆ. ಮಾ. 29ರಂದು ಸಂಜೆ 6ಕ್ಕೆ ಹುಕ್ಕೇರಿಯ ವಿರಕ್ತಮಠದ ಶಿವಬಸವ ಸ್ವಾಮಿಗಳ ಅಧ್ಯಕ್ಷತೆಯಲ್ಲಿ ಶಿವಾನುಭವ ಕಾರ್ಯಕ್ರಮ ಇರುವುದು. ಪ್ರಜಾವಾಣಿ ಪತ್ರಿಕೆಯ ಬೆಳಗಾವಿ ಜಿಲ್ಲಾ ಹಿರಿಯ ವರದಿಗಾರ, ಸಾಹಿತಿ ಸಂತೋಷ ಚಿನಗುಡಿ ಅವರು ‘ವಚನ ಮತ್ತು ಪ್ರಮಾಣ ವಚನ: ಆಧುನಿಕ ಜೀವನ ಮತ್ತು ಅನುಷ್ಠಾನ” ಕುರಿತು …

Read More »