ಮೂಡಲಗಿ : ಇತ್ತೀಚೆಗೆ ಪಟ್ಟಣದ ಅಶ್ವಿನಿ ಮಾರುತಿ ಬಿರಡಿ ಎಂಬ ವಿದ್ಯಾರ್ಥಿನಿ ಬಾಗಲಕೋಟೆಯ ರಾಜೀವಗಾಂಧಿ ವಿಶ್ವವಿದ್ಯಾಲಯದ ಸಜ್ಜಲಶ್ರೀ ನರ್ಸಿಂಗ್ ಮಹಾವಿದ್ಯಾಲಯದಲ್ಲಿ ಎಮ್.ಎಸ್,ಸ್ಸಿ ನರ್ಸಿಂಗ್ ಓಬಿಜಿ ವಿಭಾಗದ ಪರೀಕ್ಷೆಯಲ್ಲಿ ೮೩.೭೪% ರಷ್ಟು ಅಂಕ ಪಡೆದು ಚಿನ್ನದ ಪದಕ ಪಡೆದುಕೊಂಡಿದ್ದರು ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಆಯೋಜಿಸಲಾದ ಮಹಿಳಾ ದಿನಾಚರಣೆಯಲ್ಲಿ ಅತ್ಯುತ್ತಮ ಕಾರ್ಯಕರ್ತೆ ಎಂಬ ಪ್ರಶಸ್ತಿಗೆ ಸುಜಾತ ಕೊಕಟನೂರ ಪಡೆದುಕೊಂಡ ಹಿನ್ನಲೆ ಅವರನ್ನಿ ಸೋಮವಾರದಂದು ಪಟ್ಟಣದ ಅಂಗನವಾಡಿ ಕಾರ್ಯಕರ್ತೆಯರು ಸತ್ಕರಿಸಿ …
Read More »Daily Archives: ಮಾರ್ಚ್ 27, 2025
ನಜೀರ್ ಅಹ್ಮದ್ ಕಂಗನೊಳ್ಳಿ ಅವರಿಗೆ ಎಮ್ ಎಲ್ ಸಿ ಸ್ಥಾನ ನೀಡಲು ಪೀರಜಾದೆ ಒತ್ತಾಯ
ಮೂಡಲಗಿ : ಬಾಗಲಕೋಟ ಜಿಲ್ಲಾ ಕಾಂಗ್ರೇಸ್ ಪಕ್ಷದ ಉಪಾಧ್ಯಕ್ಷರಾಗಿ ಹಾಗೂ ಕೆ.ಪಿ.ಸಿ.ಸಿ ಸದಸ್ಯರಾಗಿ ಕಾಂಗ್ರೇಸ ಪಕ್ಷದ ಸಂಘಟಣೆಗಾಗಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಜಮಖಂಡಿ ನಗರದ ನಜೀರಅಹ್ಮದ ಅಬ್ಬಾಸಅಲಿ ಕಂಗನೊಳ್ಳಿ ಅವರನ್ನು ವಿಧಾನ ಪರಿಷತ್ತಿನಲ್ಲಿ ಖಾಲಿ ಇರುವ 4 ಸ್ಥಾನಗಳ ಪೈಕಿ ವಿಧಾನ ಪರಿಷತ್ತಿಗೆ ಆಯ್ಕೆ ಮಾಡಬೇಕೆಂದು ಪಟ್ಟಣದ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸಾಕೀಬ ಪೀರಜಾದೆ ಒತ್ತಾಯಿಸಿದರು. ಪಟ್ಟಣದ ಪತ್ರಿಕಾ ಕಾರ್ಯಾಲಯದಲ್ಲಿ ಗುರುವಾರದಂದು ಜರುಗಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಾಗಲಕೋಟ ಜಿಲ್ಲೆಯಲ್ಲಿ …
Read More »