ವಿದ್ಯಾರ್ಥಿಗಳ ವ್ಯಕ್ತಿತ್ವ ನಿರ್ಮಾಣದಲ್ಲಿ ಎನ್ಎಸ್ಎಸ್ ಶಿಬಿರಗಳು ಪ್ರೇರಣೆ ನೀಡುತ್ತೇವೆ – ಕೃಷ್ಣಪ್ಪ ಲ. ಚಿನ್ನಾಕಟ್ಟಿ ಮೂಡಲಗಿ : ವಿದ್ಯಾರ್ಥಿಗಳ ವ್ಯಕ್ತಿತ್ವ ನಿರ್ಮಾಣದಲ್ಲಿ ಎನ್.ಎಸ್.ಎಸ್. ಪಾತ್ರ ಬಹುಮುಖ್ಯವಾದದ್ದು ಇಂದಿನ ಯುವಕರು ಪಟ್ಟಣದ ಜೀವನಕ್ಕೆ ಅಣಿಯಾಗುತ್ತಿದ್ದು ಗ್ರಾಮೀಣ ಸಮಾಜದ ಮೌಲ್ಯಗಳ ಅರಿವು ಇಲ್ಲದಂತಾಗಿದೆ. ಅಲ್ಲದೇ ಗ್ರಾಮೀಣ ಸಮಾಜದ ಸಂಸ್ಕøತಿ ಸಂಪ್ರದಾಯ ಹಾಗೂ ಜನಜೀವನ ನಿಜವಾದ ಅರಿವು ಪಡೆದಾಗ ಮಾತ್ರ ಸರಿಯಾದ ವ್ಯಕ್ತಿತ್ವ ಬೆಳಸಿಕೊಳ್ಳಲು ಸಾಧ್ಯ ಎಂದು ಪಟಗುಂದಿಯ ಪಿ.ಕೆ.ಪಿ.ಎಸ್. ಬ್ಯಾಂಕಿನ ಉಪಾಧ್ಯಕ್ಷರಾದ …
Read More »Daily Archives: ಏಪ್ರಿಲ್ 2, 2025
ಕಲ್ಲೋಳಿ ಬಸವೇಶ್ವರ ಸೌಹಾರ್ದ ಸಂಘಕ್ಕೆ ರೂ.4.15 ಕೋಟಿ ನಿವ್ವಳ ಲಾಭ- ಅಧ್ಯಕ್ಷ ಬಾಳಪ್ಪ ಬಿ. ಬೆಳಕೂಡ
ಕಲ್ಲೋಳಿ ಬಸವೇಶ್ವರ ಸೌಹಾರ್ದ ಸಂಘಕ್ಕೆ ರೂ.4.15 ಕೋಟಿ ನಿವ್ವಳ ಲಾಭ ಮೂಡಲಗಿ: ತಾಲ್ಲೂಕಿನ ಕಲ್ಲೋಳಿಯ ಶ್ರೀ ಬಸವೇಶ್ವರ ಸೌಹಾರ್ದ ಸಹಕಾರ ಸಂಘವು ಪ್ರಸಕ್ತ ಮಾರ್ಚ ಕೊನೆಯಲ್ಲಿ ರೂ.4.15 ಕೋಟಿ ನಿವ್ವಳ ಲಾಭವನ್ನು ಗಳಿಸಿ ಪ್ರಗತಿಯಲ್ಲಿ ಸಾಗಿದೆ ಎಂದು ಸಂಘದ ಅಧ್ಯಕ್ಷ ಬಾಳಪ್ಪ ಬಿ. ಬೆಳಕೂಡ ಹೇಳಿದರು. ಸಂಘದ ಪ್ರಗತಿ ಬಗ್ಗೆ ಕರೆದಿದ್ದ ಪತ್ರಿಕಾಗೊಷ್ಠಿಯಲ್ಲಿ ಮಾತನಾಡಿದ ಅವರು ಸಂಘವು ರೂ. 98.57 ದುಡಿಯುವ ಬಂಡವಾಳ, ರೂ. 78.96 ಲಕ್ಷ ಶೇರು ಹಣ, …
Read More »