Breaking News

Daily Archives: ಏಪ್ರಿಲ್ 7, 2025

ಜನ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಅಭಾವ ಬರದಂತೆ ಕೆಲಸ ಮಾಡುವಂತೆ ಕರೆ :ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ : ಸಾರ್ವಜನಿಕರಿಗೆ ಕುಡಿಯುವ ನೀರಿನ ಕೊರತೆಯಾಗದಂತೆ ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಕೊಳ್ಳುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಸೋಮವಾರದಂದು ಇಲ್ಲಿಯ ಪುರಸಭೆ ಸಭಾ ಭವನದಲ್ಲಿ ಕರೆಯಲಾಗಿದ್ದ ಪುರಸಭೆ ಸದಸ್ಯರು ಮತ್ತು ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಜನ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಅಭಾವ ಬರದಂತೆ ಕೆಲಸ ಮಾಡುವಂತೆ ಅವರು ಸೂಚಿಸಿದರು. ಈಗಾಗಲೇ ಹಿಡಕಲ್ ಜಲಾಶಯದಿಂದ ಘಟಪ್ರಭಾ ಎಡದಂಡೆ ಮತ್ತು ಬಲದಂಡೆ ಕಾಲುವೆಗಳಿಗೆ ನೀರು …

Read More »

ಮಾದಕ ವ್ಯಸನ ಮುಕ್ತ ಸಮಾಜದ ಅಗತ್ಯವಿದೆ – ಡಾ. ಪ್ರಶಾಂತ ಮಾವರಕರ

ಮಾದಕ ವ್ಯಸನ ಮುಕ್ತ ಸಮಾಜದ ಅಗತ್ಯವಿದೆ – ಡಾ. ಪ್ರಶಾಂತ ಮಾವರಕರ ಮೂಡಲಗಿ : ಮಾದಕ ವ್ಯಸನ ಮುಕ್ತ ಸಮಾಜದ ನಿರ್ಮಾಣದ ಅಗತ್ಯವಿದೆ ಇಂದು ನಮ್ಮ ದೇಶದಲ್ಲಿ ಮಾದಕ ವ್ಯಸನಿಗಳ ಸಂಖ್ಯೆ ಹೆಚ್ಚಾಗುತ್ತಿದ್ದು ಮದ್ಯಪಾನ ದೂಮಪಾನ ಹಾಗೂ ಡ್ರಗ್ಸ್ ಮಾಪಿಯಾಗಳಿಗೆ ಅನೇಕ ಯುವಕ ಯುವತಿಯರು ತಮ್ಮ ಭವಿಷ್ಯವನ್ನು ಹಾಳುಮಾಡಿಕೊಳ್ಳುತ್ತಿದ್ದು ಗಾಂಜಾ ಡ್ರಗ್ಸ್ ಹಾಗೂ ಅಪೀಮಗಳಿಗೆ ಅನೇಕ ಯುವಕ ಯುವತಿಯರು ಮೋಜು ಮಸ್ತಿಯ ರೂಪದಲ್ಲಿ ಅನೈತಿಕ ಚಟಗಳ ದಾಸರಾಗಿ ತಮ್ಮ ಆರೋಗ್ಯ …

Read More »