Breaking News

Daily Archives: ಏಪ್ರಿಲ್ 20, 2025

ಯಾದವಾಡ-ಮಾನೋಮ್ಮಿ ಹಳ್ಳಕ್ಕೆ ಸೇತುವೆ ನಿರ್ಮಾಣಕ್ಕೆ ಚಾಲನೆ

ಯಾದವಾಡ-ಮಾನೋಮ್ಮಿ ಹಳ್ಳಕ್ಕೆ ಸೇತುವೆ ನಿರ್ಮಾಣಕ್ಕೆ ಚಾಲನೆ ಮೂಡಲಗಿ: ಬಹಳ ದಿನಗಳ ಬೇಡಿಯಾಗಿದ ತಾಲೂಕಿನ ಯಾದವಾಡ ಗ್ರಾಮ ಪಂಚಾಯತ ವ್ಯಾಪ್ತಿಯ ಮಾನೋಮಿ-ಯಾದವಾಡ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗೆ ಯಾದವಾಡ ಬಳಿ ಜಿಲ್ಲಾ ಖನಿಜ ಪ್ರತಿಷ್ಠಾನ ಟ್ರಸ್ಟ ಅನುದಾನ ಯೋಜನೆ ಅಡಿಯಲ್ಲಿ ಶಾಸಕ ಹಾಗೂ ಬೆಮ್ಯೂಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ವಿಷೇಶ ಪ್ರಯತ್ನದಿಂದ 50 ಲಕ್ಷ ರೂ ವೆಚ್ಚದಲ್ಲಿ ಸೇತು ನಿರ್ಮಾಣ ಕಾಮಗಾರಿಗೆ ಭೂಮಿ ಪೂಜಾ ಕಾರ್ಯಕ್ರಮ ರವಿವಾರ ಜರುಗಿತು. ಈ …

Read More »