ಮೂಡಲಗಿ: ತಾಲೂಕಿನ ಹುಣಶ್ಯಾಳ ಪಿಜಿ ಬಳಿಯ ಸತೀಶ್ ಶುಗರ್ಸ್ ಕಾರ್ಖಾನೆಯ ಡಿಸ್ಟಿಲರಿ ಘಟಕದಲ್ಲಿ ನೂತನ ಕಾಂಪ್ರೆಸ್ಡ್ ಬಯೊಗ್ಯಾಸ್ ಘಟಕದ ಉದ್ಘಾಟನಾ ಸಮಾರಂಭ ಬುಧವಾರದಂದು ಜರುಗಿತು. ಕಾರ್ಖಾನೆಯ ಕಾರ್ಯನಿರ್ವಾಹಕ ನಿರ್ದೇಶಕ ರಾಹುಲ್ ಸತೀಶ ಜಾರಕಿಹೊಳಿ ಅವರು ನೂತನ ಕಾಂಪ್ರೆಸ್ಡ್ ಬಯೊಗ್ಯಾಸ್ ಘಟಕವನ್ನು ಉದ್ಘಾಟಿಸಿ ಮತ್ತು ಕಾಂಪ್ರೆಸ್ಡ್ ಬಯೊಗ್ಯಾಸ್ ತುಂಬಿದ ವಾಹನಗಳನ್ನು ಹಸಿರು ಬಾವುಟದೊಂದಿಗೆ ಚಾಲನೆ ನೀಡಿ ಮಾತನಾಡಿ ಈ ಇಂಧನವನ್ನು ವಾಹನ ಇಂಧನವನ್ನಾಗಿ ಮತ್ತು ಅಡುಗೆ ಅನಿಲವನ್ನಾಗಿ ಬಳಿಸಲಾಗುತ್ತದೆ. ಈ ಘಟಕದ …
Read More »Daily Archives: ಏಪ್ರಿಲ್ 30, 2025
ನಾಗನೂರ ಪಟ್ಟಣ ಪಂಚಾಯತ ಕಾರ್ಯಾಲಯದಲ್ಲಿ ಜಗಜ್ಯೋತಿ ಶ್ರೀ ಬಸವೇಶ್ವರರ ಜಯಂತಿ
ಮೂಡಲಗಿ: ತಾಲ್ಲೂಕಿನ ನಾಗನೂರ ಪಟ್ಟಣ ಪಂಚಾಯತ ಕಾರ್ಯಾಲಯದಲ್ಲಿ ಬುಧವಾರದಂದು ಸಾಂಸ್ಕøತಿಕ ನಾಯಕ ಜಗಜ್ಯೋತಿ ಶ್ರೀ ಬಸವೇಶ್ವರರ ಜಯಂತಿಯನ್ನು ಆಚರಿಸಲ್ಲಾಯಿತು. ಈ ಸಮಯದಲ್ಲಿ ಪಂ.ಪಂ ಅಧ್ಯಕ್ಷರು, ಉಪಾದ್ಯಕ್ಷರು, ಸದಸ್ಯರು, ಮುಖಂಡರು, ಸಿಬ್ಬಂದಿ ವರ್ಗ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು
Read More »ಸಂಸ್ಕ್ರತಿ ಪರಂಪರೆಯನ್ನು ಯುವಜನಾಂಗ ಗೌರವಿಸಬೇಕು-ಮುರಳಿ ವಜ್ಜರಮಟ್ಟಿ
ಮೂಡಲಗಿ: ಸಮಾಜದಲ್ಲಿ ಶಾಂತಿ ಸೌಹಾರ್ದತೆ ನೆಲೆಸಿ ಮಹಿಮಾ ಪುರುಷರು ಆಶೀರ್ವಾದ ಸರ್ವರಮೇಲೂ ಇರಲಿ, ಸಂಸ್ಕ್ರತಿ ಪರಂಪರೆಯನ್ನು ಯುವಜನಾಂಗ ಗೌರವಿಸಬೇಕು ಎಂದು ಪುಲಗಡ್ಡಿಯ ಮುಖಂಡ ಮುರಳಿ ವಜ್ಜರಮಟ್ಟಿ ಹೇಳಿದರು. ಅವರು ಬುಧವಾರದಂದು ತಾಲೂಕಿನ ಫುಲಗಡ್ಡಿ ಗ್ರಾಮದಲ್ಲಿ ಶ್ರೀ ಗುರು ಚಕ್ರವರ್ತಿ ಸದಾಶಿವ ಶಿವಯೋಗಿ ಆಶ್ರಮದ ನೂತನ ಕಟ್ಟಡದ ಭೂಮಿ ಪೂಜೆ ನೆರವೇರಿಸಿ ಮಾತನಾಡಿ ಗ್ರಾಮೀಣ ಪ್ರದೇಶದಲ್ಲಿ ಎಲ್ಲರೂ ಶಿಕ್ಷಣ ಪಡೆದು ಸರ್ಕಾರದ ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಅರಭಾವಿ ಕ್ಷೇತ್ರದ ಜನಪ್ರಿಯ ಶಾಸಕರಾದ ಸನ್ಮಾನ್ಯ …
Read More »ಕಲ್ಲೋಳಿಯಲ್ಲಿ ಸಂಭ್ರಮದಲ್ಲಿ ಜರುಗಿದ ಬಸವ ಜಯಂತ್ಯೋತ್ಸವ: ನೂರು ಜೋಡಿ ಎತ್ತುಗಳ ಮೆರವಣಿಗೆ
ಮೂಡಲಗಿ: ತಾಲ್ಲೂಕಿನ ಕಲ್ಲೋಳಿಯ ಶ್ರೀ ಬಸವೇಶ್ವರ ಸೌಹಾರ್ದ ಸಹಕಾರಿ ಸಂಘ ಹಾಗೂ ಬಸವ ಕೇಂದ್ರ ಹಾಗೂ ಗ್ರಾಮಸ್ಥರ ಸಹಯೋಗದಲ್ಲಿ ಬುಧವಾರ ಜಗಜ್ಯೋತಿ ಬಸವೇಶ್ವರ ಜಯಂತಿಯನ್ನು ಸಂಭ್ರಮದಿಂದ ಆಚರಿಸಿದರು. ಬೆಳಿಗ್ಗೆ ಶ್ರೀ ರಾಮಲಿಂಗೇಶ್ವರ ದೇವಸ್ಥಾನದ ಬಳಿಯಲ್ಲಿ ಅಲಂಕೃತ ಎತ್ತುಗಳ ಜೋಡಿಗಳ ಮೆರವಣಿಗೆಗೆ ಬಸವೇಶ್ವರ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಬಾಳಪ್ಪ ಬಿ. ಬೆಳಕೂಡ ಅವರು ವಿದ್ಯುಕ್ತವಾಗಿ ಚಾಲನೆ ನೀಡಿ ಮಾತನಾಡಿ ‘ಬಸವ ಜಯಂತಿ ಉತ್ಸವದಲ್ಲಿ ಕಳೆದ ಎರಡು ದಶಕಗಳಿಂದ ಬಸವೇಶ್ವರ ಸೊಸೈಟಿಯಿಂದ …
Read More »