ಮೂಡಲಗಿ: ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗೆ ಅನುಕೂಲವಾಗುವಂತೆ ತಮ್ಮ ಶಾಸಕರ ನಿಧಿಯಿಂದ ಪುಸ್ತಕಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ತಹಸಿಲ್ದಾರ್ ಎಸ್. ಎ. ಬಬಲಿ, ಬಿಇಓ ಅಜಿತ ಮನ್ನಿಕೇರಿ, ತಾ. ಪಂ. ಕಾರ್ಯನಿರ್ವಾಹಕ ಅಧಿಕಾರಿ ಫಕ್ಕೀರಪ್ಪ ಚಿನ್ನನ್ನವರ, ಸಿಡಿಪಿಓ ಯಲ್ಲಪ್ಪ ಗಡಾಡಿ, ಪುರಸಭೆ ಸದಸ್ಯರು ಉಪಸ್ಥಿತರಿದ್ದರು. ಮೂಡಲಗಿ: ಮೂಡಲಗಿ ಶೈಕ್ಷಣಿಕ ವಲಯದ ಸರಕಾರಿ ಪದವಿ ಪೂರ್ವ ಕಾಲೇಜು ಹಾಗೂ ಸರಕಾರಿ ಪ್ರೌಢಶಾಲೆಗಳ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಓದಲು …
Read More »Monthly Archives: ಏಪ್ರಿಲ್ 2025
ಜನ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಅಭಾವ ಬರದಂತೆ ಕೆಲಸ ಮಾಡುವಂತೆ ಕರೆ :ಶಾಸಕ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ : ಸಾರ್ವಜನಿಕರಿಗೆ ಕುಡಿಯುವ ನೀರಿನ ಕೊರತೆಯಾಗದಂತೆ ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಕೊಳ್ಳುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಸೋಮವಾರದಂದು ಇಲ್ಲಿಯ ಪುರಸಭೆ ಸಭಾ ಭವನದಲ್ಲಿ ಕರೆಯಲಾಗಿದ್ದ ಪುರಸಭೆ ಸದಸ್ಯರು ಮತ್ತು ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಜನ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಅಭಾವ ಬರದಂತೆ ಕೆಲಸ ಮಾಡುವಂತೆ ಅವರು ಸೂಚಿಸಿದರು. ಈಗಾಗಲೇ ಹಿಡಕಲ್ ಜಲಾಶಯದಿಂದ ಘಟಪ್ರಭಾ ಎಡದಂಡೆ ಮತ್ತು ಬಲದಂಡೆ ಕಾಲುವೆಗಳಿಗೆ ನೀರು …
Read More »ಮಾದಕ ವ್ಯಸನ ಮುಕ್ತ ಸಮಾಜದ ಅಗತ್ಯವಿದೆ – ಡಾ. ಪ್ರಶಾಂತ ಮಾವರಕರ
ಮಾದಕ ವ್ಯಸನ ಮುಕ್ತ ಸಮಾಜದ ಅಗತ್ಯವಿದೆ – ಡಾ. ಪ್ರಶಾಂತ ಮಾವರಕರ ಮೂಡಲಗಿ : ಮಾದಕ ವ್ಯಸನ ಮುಕ್ತ ಸಮಾಜದ ನಿರ್ಮಾಣದ ಅಗತ್ಯವಿದೆ ಇಂದು ನಮ್ಮ ದೇಶದಲ್ಲಿ ಮಾದಕ ವ್ಯಸನಿಗಳ ಸಂಖ್ಯೆ ಹೆಚ್ಚಾಗುತ್ತಿದ್ದು ಮದ್ಯಪಾನ ದೂಮಪಾನ ಹಾಗೂ ಡ್ರಗ್ಸ್ ಮಾಪಿಯಾಗಳಿಗೆ ಅನೇಕ ಯುವಕ ಯುವತಿಯರು ತಮ್ಮ ಭವಿಷ್ಯವನ್ನು ಹಾಳುಮಾಡಿಕೊಳ್ಳುತ್ತಿದ್ದು ಗಾಂಜಾ ಡ್ರಗ್ಸ್ ಹಾಗೂ ಅಪೀಮಗಳಿಗೆ ಅನೇಕ ಯುವಕ ಯುವತಿಯರು ಮೋಜು ಮಸ್ತಿಯ ರೂಪದಲ್ಲಿ ಅನೈತಿಕ ಚಟಗಳ ದಾಸರಾಗಿ ತಮ್ಮ ಆರೋಗ್ಯ …
Read More »*ಶ್ಯಾಮ್ ಪ್ರಸಾದ ಮುಖರ್ಜಿ ಮತ್ತು ದೀನ ದಯಾಳ್ ಉಪಾಧ್ಯೆ ಅವರ ತ್ಯಾಗದಿಂದ ವಿಶ್ವದಲ್ಲಿಯೇ ಅತಿ ದೊಡ್ಡ ಪಕ್ಷ ಬಿಜೆಪಿ- ಲಕ್ಕಪ್ಪ ಲೋಕೂರಿ*
*ಶ್ಯಾಮ್ ಪ್ರಸಾದ ಮುಖರ್ಜಿ ಮತ್ತು ದೀನ ದಯಾಳ್ ಉಪಾಧ್ಯೆ ಅವರ ತ್ಯಾಗದಿಂದ ವಿಶ್ವದಲ್ಲಿಯೇ ಅತಿ ದೊಡ್ಡ ಪಕ್ಷ ಬಿಜೆಪಿ- ಲಕ್ಕಪ್ಪ ಲೋಕೂರಿ* ಗೋಕಾಕ್ : ಶ್ಯಾಮ್ ಪ್ರಸಾದ ಮುಖರ್ಜಿ ಮತ್ತು ಪಂಡಿತ ದೀನ್ ದಯಾಳ್ ಉಪಾಧ್ಯೆ ಅವರ ತ್ಯಾಗದಿಂದ ಬಿಜೆಪಿಯು ಇಂದು ದೇಶದ ಮೂಲೆ ಮೂಲೆಗಳಲ್ಲಿ ಆವರಿಸಿದ್ದು, ಪ್ರಧಾನಿ ನರೇಂದ್ರ ಮೋದಿಯವರ ಜನಪ್ರಿಯ ಯೋಜನೆಗಳಿಂದ ದೇಶದ ಬಹುತೇಕ ರಾಜ್ಯಗಳಲ್ಲಿ ಆಡಳಿತ ನಡೆಸುತ್ತಿದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಆಪ್ತ …
Read More »ಮಹಾನಾಯಕ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಕುಂದಾನಗರಿ ಸೇವಾ ಸಂಘಟನೆ ಯಕಾರ್ಯಕ್ರಮ
ಪಟ್ಟಣದ ಗಂಗಾನಗರದ ಅಂಬೇಡ್ಕರ್ ಭವನದಲ್ಲಿ ಜರುಗಿದ, ಮಹಾನಾಯಕ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಕುಂದಾನಗರಿ ಸೇವಾ ಸಂಘಟನೆಯ ಮಹಿಳಾ ಘಟಕಕ್ಕೆ ಆಯ್ಕೆಯಾದ ಪದಾಧಿಕಾರಿಗಳಿಗೆ ಆದೇಶ ಪತ್ರ ವಿತರಿಸುವ ಕಾರ್ಯಕ್ರಮ ಜರುಗಿತು. ಮೂಡಲಗಿ: ದಲಿತ ಸಮುದಾಯದ ಮಹಿಳೆಯರಿಗೆ ಆಗುವ ಕಷ್ಟಗಳಿಗೆ ತಕ್ಷಣ ಸ್ಪಂದಿಸುವುದು ಹಾಗೂ ಅದಕ್ಕೆ ಕಾನೂನಾತ್ಮಕ ಪರಿಹಾರ ಒದಗಿಸುವುದು ಸಂಘಟನೆಯ ಮುಖ್ಯ ಉದ್ದೇಶವಾಗಿದೆ. ದಲಿತ, ಹಿಂದುಳಿದ ಹಾಗೂ ಅಲ್ಪಸಂಖ್ಯಾತರನ್ನು ಒಳಗೊಂಡು ಬೇಡಿಕೆ ಈಡೇರಿಕೆಗೆ ಹೋರಾಟ ಮಾಡಲಾಗುವುದು ಎಂದು ಮಹಾನಾಯಕ ಡಾ.ಬಾಬಾಸಾಹೇಬ್ ಅಂಬೇಡ್ಕರ್ …
Read More »*ಮೂಡಲಗಿ, ಶ್ರೀರಾಮ ನವಮಿ ಪ್ರಯುಕ್ತ ಪೂಜೆ, ಸಿಹಿ ವಿತರಣೆ*
*ಮೂಡಲಗಿ, ಶ್ರೀರಾಮ ನವಮಿ ಪ್ರಯುಕ್ತ ಪೂಜೆ, ಸಿಹಿ ವಿತರಣೆ* ಮೂಡಲಗಿ: ಶ್ರೀರಾಮ ನವಮಿ ಪ್ರಯುಕ್ತ ಇಲ್ಲಿನ ಪಾಟೀಲ ತೋಟ ಗುರ್ಲಾಪೂರ ರಸ್ತೆಯಲ್ಲಿರುವ ಶ್ರೀರಾಮ ವೃತ್ತದಲ್ಲಿ ಶ್ರೀರಾಮನ ಫೋಟೋಕ್ಕೆ ಶ್ರದ್ಧೆ ಭಕ್ತಿಯಿಂದ ಪೂಜೆ ಸಲ್ಲಿಸಿ ಸಿಹಿ ವಿತರಿಸಿ ಸಂಭ್ರಮದಿಂದ ಶ್ರೀರಾಮ ನವಮಿ ಆಚರಿಸಲಾಯಿತು.ಈರಯ್ಯ ಹಿರೇಮಠ ಸ್ವಾಮಿಗಳು ಪೂಜೆ ನೆರವೇರಿಸಿದರು . ಈ ವೇಳೆ ಮುಖಂಡರಾದ ಕಲ್ಲಪ್ಪ ಪಾಟೀಲ, ಮಾಜಿ ಪುರಸಭೆ ಸದಸ್ಯ ಶ್ರೀಶೈಲ ಗಾಣಿಗರ, ಬಾಲಗೌಡ ಪಾಟೀಲ, ಸಿದ್ದಪ್ಪ ಮಗದುಮ್, ಹೊನ್ನಪ್ಪ …
Read More »ಐತಿಹಾಸಿಕ ಸ್ಮಾರಕಗಳ ಸಂರಕ್ಷಣೆ ನಮ್ಮೆಲ್ಲರ ಕರ್ತವ್ಯ – ಬಿ.ಎಂ.ತುಬಾಕಿ
ಐತಿಹಾಸಿಕ ಸ್ಮಾರಕಗಳ ಸಂರಕ್ಷಣೆ ನಮ್ಮೆಲ್ಲರ ಕರ್ತವ್ಯ – ಬಿ.ಎಂ.ತುಬಾಕಿ ಮೂಡಲಗಿ : ಐತಿಹಾಸಿಕ ಸ್ಮಾರಕಗಳ ಸಂರಕ್ಷಣೆ ನಮ್ಮೆಲ್ಲರ ಕರ್ತವ್ಯವಾಗಿದ್ದು ನಮ್ಮ ಪೂರ್ವಜರು ಕೆಲವೂಂದು ಅನುಭವದ ವಿಚಾರಗಳನ್ನು ಅನೇಕ ಸಂಶೋದನ್ಮಾತಕ ಕಲ್ಪನೆಗಳನ್ನು ಹಾಗೂ ತಮ್ಮ ಚಿಂತನೆಗಳನ್ನು ಸ್ಮಾರಕಗಳ ರೂಪದಲ್ಲಿ ಬಿಟ್ಟುಹೋಗಿದ್ದಾರೆ ಅವುಗಳು ಇವತ್ತು ಸರಿಯಾದ ರಕ್ಷಣೆ ಇಲ್ಲದೇ ಅವನತಿಗೊಳ್ಳುತ್ತಿದ್ದು ರಕ್ಷಣೆ ಮಾಡಬೇಕಾದದ್ದು ನಮ್ಮೆಲ್ಲರ ಕರ್ತವ್ಯವಾಗಿದೆ ಹಾಗೂ ನಮ್ಮ ಸಂಸ್ಕøತಿಯ ಉಳಿವಿಗಾಗಿ ಐತಿಹಾಸಿಕ ಸ್ಮಾರಕಗಳ ಸಂರಕ್ಷಣೆ ಅಗತ್ಯವಾಗಿದೆ ಎಂದು ಪಟಗುಂದಿಯ ಸರಕಾರಿ ಹಿರಿಯ …
Read More »ಶ್ರೀರಾಮ ಒಬ್ಬ ಆದರ್ಶ ಪುರುಷನಾಗಿದ್ದಾನೆ :ವೀರನಾಯ್ಕ ನಾಯ್ಕರ
ಶ್ರೀರಾಮ ಒಬ್ಬ ಆದರ್ಶ ಪುರುಷನಾಗಿದ್ದಾನೆ :ವೀರನಾಯ್ಕ ನಾಯ್ಕರ ಬೆಟಗೇರಿ:ಒಬ್ಬ ಆದರ್ಶ ವ್ಯಕ್ತಿ ಹೀಗೆ ಇರಬೇಕೆಂದು ಶ್ರೀರಾಮನು ವಿಶ್ವಕ್ಕೆ ತೋರಿಸಿಕೊಟ್ಟ ಮಹಾನ್ ಪುರುಷ ಎಂದು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಶ್ರೀರಾಮ ಅಭಿಮಾನಿ ಬಳಗದ ಸಂಚಾಲಕ ವೀರನಾಯ್ಕ ನಾಯ್ಕರ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಶ್ರೀರಾಮ ಅಭಿಮಾನಿ ಬಳಗದ ಸಹಯೋಗದಲ್ಲಿ ಏ.6ರಂದು ಬೆಟಗೇರಿ ಗ್ರಾಮದಲ್ಲಿ ನಡೆದ ಶ್ರೀರಾಮ ನವಮಿ ದಿನಾಚರಣೆ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಶ್ರೀರಾಮ ಒಬ್ಬ ಆದರ್ಶ …
Read More »ನಿಸ್ವಾರ್ಥ ಸಮಾಜ ಸೇವೆಯಿಂದ ಭಗವಂತನ ಸಾಕ್ಷಾತ್ಕಾರವಾಗುತ್ತದೆ – ಮಾತೆ ನೀಲಾಂಭಿಕಾದೇವಿ
ನಿಸ್ವಾರ್ಥ ಸಮಾಜ ಸೇವೆಯಿಂದ ಭಗವಂತನ ಸಾಕ್ಷಾತ್ಕಾರವಾಗುತ್ತದೆ – ಮಾತೆ ನೀಲಾಂಭಿಕಾದೇವಿ ಮೂಡಲಗಿ : ನಿಸ್ವಾರ್ಥ ಸಮಾಜ ಸೇವೆಯಿಂದ ಭಗವಂತನ ಸಾಕ್ಷಾತ್ಕಾರವಾಗುತ್ತದೆ ಬುದ್ದ ಬಸವ ಅಂಬೇಡ್ಕರ ಸಾಯಿಬಾಬಾರ ಅವತಾರಗಳು ಸಮಾಜದ ಏಳಿಗೆಯ ಜೊತೆಗೆ ಜನರ ಮೌಢ್ಯತೆಗಳನ್ನು ತಿದ್ದಿ ಜನರಲ್ಲಿ ಸಂಸ್ಕಾರದ ಜೊತೆಗೆ ಭಗವಂತನ ಭಕ್ತಿಭಾವ ತುಂಬಿದರು ಹಾಗೂ ನಾವು ಮಾಡುವ ಕಾಯಕದಲ್ಲಿ ಶೃದ್ದೆ ಇರಬೇಕು ಅಲ್ಲದೇ ದೇವರಲ್ಲಿ ಭಕ್ತಿ ತೋರಿಸುವದರ ಜೊತೆಗೆ ಆಧ್ಯಾತ್ಮಿಕ ಶಕ್ತಿ ನಮ್ಮಲ್ಲಿ ಬಲವಾಗವಂತಿರಬೇಕು ಮತ್ತು ನಮ್ಮ ನಾಡಿನ …
Read More »ರೈತರಿಗೆ ಮತ್ತು ಗ್ರಾಮೀಣ ನಾಗರಿಕರಿಗೆ ಸರಕಾರಿ ಯೋಜನೆಗಳ ಅರಿವು ಅಗತ್ಯ : ಸಂಜೀವ ಮಂಟೂರ
ರೈತರಿಗೆ ಮತ್ತು ಗ್ರಾಮೀಣ ನಾಗರಿಕರಿಗೆ ಸರಕಾರಿ ಯೋಜನೆಗಳ ಅರಿವು ಅಗತ್ಯ : ಸಂಜೀವ ಮಂಟೂರ ಮೂಡಲಗಿ : ರೈತರಿಗೆ ಮತ್ತು ಗ್ರಾಮೀಣ ನಾಗರಿಕರಿಗೆ ಸರಕಾರಿ ಯೋಜನೆಗಳ ಅರಿವು ಅಗತ್ಯವಿದೆ ರಾಜ್ಯ ಸರಕಾರ ಮತ್ತು ಕೇಂದ್ರ ಸರಕಾರ ಕೃಷಿ ಅಭಿವೃದ್ಧಿಗಾಗಿ ಅನೇಕ ಯೋಜನೆಗಳನ್ನು ಜಾರಿಗೆ ತಂದು ರೈತರಿಗೆ ಬೆಳೆ ಪರಿಹಾರ, ಕೃಷಿ ಹೊಂಡಗಳು ಮತ್ತು ಕೃಷಿ ನಿರ್ವಹಣಾ ಸಾಮಗ್ರಿಗಳನ್ನು ಸಬ್ಸಿಡಿ ರೂಪದಲ್ಲಿ ಚಿಕ್ಕ ಹಿಡುವಳಿದಾರರಿಗೆ ನೀಡುತ್ತಿದ್ದು ಅಲ್ಲದೇ ಮಹಿಳೆಯರ ಸ್ವಾವಲಂಬನೆಗಾಗಿ ಗುಡಿ …
Read More »