Breaking News
Home / 2025 / ಮೇ / 04

Daily Archives: ಮೇ 4, 2025

ಸರ್ಕಾರದಿಂದ ದೊರಕುವ ವಿವಿಧ ಯೋಜನೆಗಳ ಸದುಪಯೋಗಮಾಡಿಕೊಳ್ಳಿ: ಜಗದೀಶ ಜಾಧವ

ಬೆಟಗೇರಿ:ಗ್ರಾಮೀಣ ವಲಯದ ಕೆನರಾ ಬ್ಯಾಂಕ್ ಶಾಖೆಗಳಲ್ಲಿ ಸರ್ಕಾರದಿಂದ ದೊರಕುವ ವಿವಿಧ ಯೋಜನೆಗಳಡಿಯಲ್ಲಿ ದೊರಕುವ ಜೀವವಿಮಾ ಯೋಜನೆ ಸೇರಿದಂತೆ ವಿವಿಧ ಸಹಾಯ, ಸೌಲಭ್ಯಗಳನ್ನು ರೈತರು ಹಾಗೂ ಗ್ರಾಹಕರು ಸದುಪಯೋಗ ಮಾಡಿಕೊಳ್ಳಬೇಕು ಎಂದು ಬೆಟಗೇರಿ ಕೆನರಾ ಬ್ಯಾಂಕ್ ಶಾಖೆಯ ಮ್ಯಾನೇಜರ್ ಜಗದೀಶ ಜಾಧವ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಕೆನರಾ ಬ್ಯಾಂಕ್ ಕಾರ್ಯಾಲಯದಲ್ಲಿ ಮೇ.2ರಂದು ನಡೆದ ಪ್ರಧಾನ ಮಂತ್ರಿ ಸುರಕ್ಷಾ ಭೀಮಾ ಯೋಜನೆಯಡಿಯಲ್ಲಿ ತಪಸಿ ಗ್ರಾಮದ ರೈತ ಮಹಾದೇವ ತಿರಕನ್ನವರ ಅವರು ಇತ್ತೀಚೆಗೆ …

Read More »

ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಕುಶಲಕರ್ಮಿಯ ಮಗಳ ಅಪೂರ್ವ ಸಾಧನೆ

ವರದಿ: ಅಡಿವೇಶ ಮುಧೋಳ. ಬೆಟಗೇರಿ:ಪ್ರಸಕ್ತ ವರ್ಷದ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು, ಫಲಿತಾಂಶದಲ್ಲಿ, ಬಡತನದಲ್ಲಿ ಬೆಳೆದು ಬಂದ ಕುಶಲಕರ್ಮಿಯ ಮಗಳು ಅಮೃತಾ ಅಪೂರ್ವ ಸಾಧನೆ ಮಾಡಿದ್ದಾಳೆ. ಕೌಜಲಗಿ ಪಟ್ಟಣದ ಡಾ. ಮಹದೇವಪ್ಪ ಮಡ್ಯಪ್ಪ ದಳವಾಯಿ ಪ್ರೌಢಶಾಲೆಯಲ್ಲಿ ಎಸ್.ಎಸ್.ಎಲ್.ಸಿ ಓದುತ್ತಿದ್ದ ಬಡ ಕುಶಲಕರ್ಮಿ ಅನಿಲ ಕಂಬಾರ ಅವರ ಮಗಳು ಅಮೃತಾ ಕಂಬಾರ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 625 ರ ಪೈಕಿ 601, ಶೇ. 96.16 ಅಂಕಗಳನ್ನು ಗಳಿಸಿ ಉತ್ತೀರ್ಣಳಾಗಿದ್ದಾಳೆ. ಅಮೃತಾಳ ತಂದೆ ಅನಿಲ …

Read More »