ಗೋಕಾಕ್ – ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಈಗಾಗಲೇ ಅಷ್ಠ ಬಂಧ ಪ್ರತಿಷ್ಠಾ, ಬ್ರಹ್ಮಕಲಶೋತ್ಸವ ಧಾರ್ಮಿಕ ಕಾರ್ಯಕ್ರಮಗಳು ಕೆ. ವಿ. ರಾಘವೇಂದ್ರ ಉಪಾಧ್ಯಾಯರ ನೇತೃತ್ವದಲ್ಲಿ ನಡೆಯುತ್ತಿದ್ದು, ನಾಳೆ ಬುಧವಾರದಂದು ಮಹಾಲಕ್ಷ್ಮೀ ದೇವರ ಮಹಾ ರಥೋತ್ಸವ ಜರುಗಲಿದೆ ಎಂದು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮಾತನಾಡಿದರು ಹೇಳಿದರು. ಮಂಗಳವಾರದಂದು ಮಹಾಲಕ್ಷ್ಮೀ ದೇವಸ್ಥಾನದಲ್ಲಿ ನಡೆದ ಮಹಾಲಕ್ಷ್ಮೀ ಯಾಗ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ನಾಳೆ ನಡೆಯುವ ಮಹಾ ರಥೋತ್ಸವ ಕಾರ್ಯಕ್ರಮದಲ್ಲಿ ಅತೀ ಹೆಚ್ಚಿನ …
Read More »