ಮೂಡಲಗಿ: ‘ವಿದ್ಯಾರ್ಥಿಗಳು ಶ್ರದ್ಧೆ ಮತ್ತು ಆತ್ಮವಿಶ್ವಾಸದಿಂದ ಅಧ್ಯಯನ ಮಾಡಿದರೆ ಖಂಡಿತ ಯಶಸ್ಸು ದೊರೆಯುತ್ತದೆ’ ಎಂದು ಸಾಹಿತಿ, ಪತ್ರಕರ್ತ ಬಾಲಶೇಖರ ಬಂದಿ ಹೇಳಿದರು. ತಾಲ್ಲೂಕಿನ ಕಮಲದಿನ್ನಿಯ ಮಾರುತೇಶ್ವರ ಓಕುಳಿ, ರಥೋತ್ಸವ ಅಂಗವಾಗಿ ಮಹಾಲಕ್ಷ್ಮೀದೇವಿ ಸಮಿತಿಯ ಸಹಯೋಗದಲ್ಲಿ ಏರ್ಪಡಿಸಿದ್ದ ರಸಮಂಜರಿ ಕಾರ್ಯಕ್ರಮದ ಉದ್ಘಾಟನೆ ಮತ್ತು ಎಸ್ಎಸ್ಎಲ್ಸಿ, ದ್ವಿತೀಯ ಪಿಯುಸಿಯಲ್ಲಿ ಉತ್ತಮ ಅಂಕಗಳನ್ನು ಪಡೆದುಕೊಂಡು ಉತ್ತೀರ್ಣರಾಗಿರುವ ವಿದ್ಯಾರ್ಥಿಗಳ ಸನ್ಮಾನ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಮಾಡಿರುವ ಸಾಧನೆಯು ನಿಮ್ಮ ಸಾಧನೆ …
Read More »Daily Archives: ಮೇ 7, 2025
ಇಂದು, ಬೀಜೋಪಚಾರ ಮತ್ತು ಬೀಜ ತಯಾರಿಕೆಯ ಮಹತ್ವದ ಕುರಿತು ಅಂತರ್ಜಾಲ ತರಬೇತಿ ಕಾರ್ಯಕ್ರಮ
ಮೂಡಲಗಿ: ಅರಭಾವಿಯ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ವತಿಯಿಂದ ಮೇ.7 ಬುಧವಾರದಂದು ಮುಂಗಾರು ಹಂಗಾಮಿನಲ್ಲಿ ಬೀಜೋಪಚಾರ ಮತ್ತು ಬೀಜ ತಯಾರಿಕೆಯ ಮಹತ್ವ ಕುರಿತು ಮು.11 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಅಂತರ್ಜಾಲ ತರಬೇತಿಯನ್ನು ಆಯೋಜಿಸಿದ್ದು ಅರಭಾವಿಯ ಕಿತ್ತೂರು ರಾಣಿ ಚೆನ್ನಮ್ಮ ತೋಟಗಾರಿಕಾ ಮಹಾವಿದ್ಯಾಲಯದ ಬೀಜ ತಂತ್ರಜ್ಞಾನ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ದೀಲಿಪಕುಮಾರ ಮಸೂತಿ ಅವರು ಉಪನ್ಯಾಸ ನೀಡುವರು. ಆಸಕ್ತರು https://meet.goole.com/vbd- nmmt- twn ಲಿಂಕ್ ಕ್ಲಿಕ್ ಮಾಡುವ ಮೂಲಕ …
Read More »