ಅರಭಾವಿ – ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಕಾರ್ಯಗಳಿಗೆ ಅನುದಾನದ ಕೊರತೆ ಉಂಟಾಗುತ್ತಿದ್ದು, ಅರಭಾವಿ ಪಟ್ಟಣದ ಅಭಿವೃದ್ಧಿಗಾಗಿ ನಗರೋತ್ಥಾನ ಯೋಜನೆಯಡಿ ಅನುದಾನ ತರಲು ಪ್ರಯತ್ನ ಮಾಡುವುದಾಗಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಭರವಸೆ ನೀಡಿದರು. ಪಟ್ಟಣದ ಆಂಜನೇಯ ದೇವಸ್ಥಾನದ ಹತ್ತಿರ ಈಚೆಗೆ ಪ.ಜಾ / ಪ.ಪಂ. ಮತ್ತು ಇತರೆ ಬಡ ಜನಾಂಗದವರಿಗೆ ಹೊಲಿಗೆ ಯಂತ್ರಗಳನ್ನು ವಿತರಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರವು ತನ್ನ ಪಂಚ ಭಾಗ್ಯಗಳಿಗೆ ಅನುದಾನ ನೀಡುತ್ತಿರುವುದರಿಂದ ನಮ್ಮ ಕ್ಷೇತ್ರದ …
Read More »Daily Archives: ಮೇ 22, 2025
ಅಧ್ಯಕ್ಷ-ಕಾರ್ಯದರ್ಶಿಯಾಗಿ ಅವಿರೋಧ ಆಯ್ಕೆ
ಮೂಡಲಗಿ: ಕೆ.ಪಿ.ಟಿ.ಸಿ.ಎಲ್ ಪ್ರಾಥಮಿಕ ಸಮಿತಿ ಚುನಾವಣೆಯಲ್ಲಿ ಕವಿಪ್ರನಿನಿ ನೌಕರರ ಸಂಘ ಪ್ರಾಥಮಿಕ ಸಮಿತಿ ಹೆಸ್ಕಾಂ ಮೂಡಲಗಿ ನೂತನವಾಗಿ ಅಧ್ಯಕ್ಷರಾಗಿ ವಿಠ್ಠಲ ಭಜಂತ್ರಿ ಕಾರ್ಯದರ್ಶಿಯಾಗಿ ಜ್ಞಾನೇಶ ಗದಾಡಿ ಸದಸ್ಯರಾಗಿ ವಿಶಾಲ ಬಂಗೆನ್ನವರ. ಸುರೇಶ ತಿಮ್ಮಾಪೂರ. ಸಂತೋಷ ಪಟೀಲ. ರಾಜು ಶೇಡಬಾಳೆ. ಶಿವಭೋದ ಸಣ್ಣಕ್ಕಿ ಆಯ್ಕೆಯಾಗಿದ್ದಾರೆ. ಹೆಸ್ಕಾಂ ಅಧಿಕಾರಿ ವರ್ಗ ಹಾಗೂ ಸಿಬ್ಬಂದಿ ವರ್ಗ ಶುಭಕೋರಿದ್ದಾರೆ.
Read More »