ಮೂಡಲಗಿ: ಪಟ್ಟಣದ ಲಕ್ಷ್ಮಿ ನಗರದಲ್ಲಿ ಇರುವ ಬಾವಿಯಲ್ಲಿ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಬಾಲಕ ಮೃತಪಟ್ಟಿರುವ ಘಟನೆ ಬುಧುವಾರ ಪಟ್ಟಣದಲ್ಲಿ ನಡೆದಿದೆ. ಲಕ್ಷ್ಮಿ ನಗರದ ನಿವಾಸಿ ರಿಯಾಜ್ ಝಾರೆ ಎಂಬುವವರ ಪುತ್ರ ಕ್ರೀಕೇಟ್ ಆಟವಾಡಲು ಹೋದ ವೇಳೆ ಬಾವಿಗೆ ಬಿದ್ದ ಚಂಡು ತರಲು ಹೋಗಿದ್ದ ಬಾಲಕ ಕಾಲು ಜಾರಿ ಬಾವಿಗೆ ಬಿದ್ದಿರುವ ಘಟನೆ ಮೂಡಲಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ. ಸ್ಥಳಕ್ಕೆ ಧಾವಿಸಿದ ಪೊಲೀಸ್ ಅಧಿಕಾರಿಗಳು ಹಾಗೂ ಅಗ್ನಿಶಾಮಕ ಸಿಬ್ಬಂದಿಗಳ …
Read More »Daily Archives: ಮೇ 28, 2025
‘ಸಿದ್ದರಾಮ ಶಿವಯೋಗಿಗಳು ಕಾಯಕದ ಮಹತ್ವ ಸಾರಿದ್ದರು’: ಸಾಹಿತಿ ಬಸವರಾಜ ಕುಪ್ಪಸಗೌಡ್ರ
ಮೂಡಲಗಿ ತಾಲ್ಲೂಕಿನ ಅರಭಾವಿಯ ಜಗದ್ಗುರು ದುರದುಂಡೀಶ್ವರ ಮಠದಲ್ಲಿ ಜರುಗಿದ ಮಾಸಿಕ ಶಿವಾನುಭವ ಗೋಷ್ಠಿಯಲ್ಲಿ ಚನ್ನಮ್ಮನ್ನ ಕಿತ್ತೂರಿನ ಕಸಾಪ ಮಾಜಿ ಅಧ್ಯಕ್ಷ ಬಸವರಾಜ ಕುಪ್ಪಸಗೌಡ್ರ ಮಾತನಾಡಿದರು. ಶ್ರೀಮಠದ ಪೀಠಾಧಿಪತಿ ಗುರುಬಸವಲಿಂಗ ಸ್ವಾಮೀಜಿ ಚಿತ್ರದಲ್ಲಿರುವರು. ———————– ಮೂಡಲಗಿ: ‘12ನೇ ಶತಮಾನದಲ್ಲಿ ಸಿದ್ದರಾಮ ಶಿವಯೋಗಿಯವರು ಸಾಮಾಜಿಕ ಚಿಂತನೆಗಳ ಮೂಲಕ ಕಾಯಕದ ಮಹತ್ವವನ್ನು ಸಾರಿದ್ದರು’ ಎಂದು ಚನ್ನಮ್ಮನ್ನ ಕಿತ್ತೂರಿನ ಕನ್ನಡ ಸಾಹಿತ್ಯ ಪರಿಷತ್ತ ತಾಲ್ಲೂಕು ಘಟಕದ ಮಾಜಿ ಅಧ್ಯಕ್ಷ ಬಸವರಾಜ ಕುಪ್ಪಸಗೌಡ್ರ ಅವರು ಹೇಳಿದರು. ತಾಲ್ಲೂಕಿನ …
Read More »