Breaking News

Daily Archives: ಜೂನ್ 23, 2025

‘ಕವಿತೆಗಳು ಸಮಾಜವನ್ನು ಬದಲಿಸುವ ಶಕ್ತಿ ಹೊಂದಿರಬೇಕು’: ಗುರುರಾಜ ಹೊಸಕೋಟಿ

  ಮೂಡಲಗಿ: ‘ಕವಿ ತಾನು ಬರೆಯುವ ಕಾವ್ಯವು ಜನರ ಹೃದಯವನ್ನು ಮುಟ್ಟವಂತಿರಬೇಕು’ ಎಂದು ಜಾನಪದ ಗಾಯಕ ಗುರುರಾಜ ಹೊಸಕೋಟಿ ಅವರು ಹೇಳಿದರು. ಇಲ್ಲಿಯ ಮಂಜುನಾಥ ಸೈನಿಕ ತರಬೇತಿ ಕೇಂದ್ರದಲ್ಲಿ ಮಹಾರಾಜ ಸಿದ್ದು ಹಳ್ಳೂರ ಇವರ ‘ಎಷ್ಟ ಚಂದಿತ್ತ ಆವಾಗ’ ಕವನ ಸಂಕಲವನ್ನು ಬಿಡುಗಡೆಗೊಳಿಸಿ ಮಾತನಾಡಿದ ಅವರು ಕವಿತೆಗಳು ಸಾಮಾಜಿಕ ಕಳಕಳಿ ಹಾಗೂ ಸಮಾಜವನ್ನು ಬದಲಾಯಿಸುವ ಶಕ್ತಿಯನ್ನು ಹೊಂದಿದಾಗ ಕವಿತೆಗಳು ಸಾರ್ಥಕವನ್ನು ಪಡೆಯುತ್ತವೆ ಎಂದರು. ಮಹಾರಾಜ ಸಿದ್ದು ಅವರು ಬರೆದಿರುವ ಕವನಗಳು …

Read More »

ಕೆಎಂಎಫ್ ಅಧ್ಯಕ್ಷ ಸ್ಥಾನದ ರೇಸ್ ಲ್ಲಿ ನಾನಿಲ್ಲ

ಬೆಳಗಾವಿ: ಮುಂದೆ ನಡೆಯುವ ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ನಾನು ಸ್ಪರ್ಧೆ ಮಾಡುವುದಿಲ್ಲ. ಈ ಬಗ್ಗೆ ಕೆಲ ಮಾಧ್ಯಮಗಳಲ್ಲಿ ಬರುತ್ತಿರುವ ಸುದ್ದಿಗಳು ಕೇವಲ ಊಹಾಪೋಹಗಳಷ್ಟೆ ಎಂದು ಬೆಮುಲ್ ಅಧ್ಯಕ್ಷರೂ ಆಗಿರುವ ಬಾಲಚಂದ್ರ ಜಾರಕಿಹೊಳಿ ಅವರು ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸೋಮವಾರದಂದು ಮಾಧ್ಯಮಗಳಿಗೆ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಬೆಳಗಾವಿ ಹಾಲು ಒಕ್ಕೂಟದಿಂದ ಕರ್ನಾಟಕ ಹಾಲು ಮಹಾ ಮಂಡಳಿಗೆ ನಿರ್ದೇಶಕನಾಗಿ ಆಯ್ಕೆಯಾಗುತ್ತೇನೆ. ಆದರೆ ಖಂಡಿತವಾಗಿಯೂ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ಮಾಡುವುದಿಲ್ಲ ಎಂದು …

Read More »