Breaking News

Daily Archives: ಜೂನ್ 24, 2025

*ಗ್ರಾಮ ಪಂಚಾಯತ ನೌಕರರ ಬೇಡಿಕೆ ಈಡೇಕೆಗೆ ಪ್ರತಿಭಟನೆ* 

ಮೂಡಲಗಿ: ಗ್ರಾಮ ಪಂಚಾಯತ  ನೌಕರರಿಗೆ ಸೇವಾ ಹಿರಿತನ ಆಧಾರದಲ್ಲಿ ವೇತನ ನಿಗದಿಗೊಳಿಸಬೇಕು, ಕನಿಷ್ಠ ವೇತನ 31,000 ಸಾವಿರ ರೂಪಾಯಿ ನಿಗದಿಯಾಗಬೇಕು, ಪ್ರತಿ ಗ್ರಾಮ ಪಂಚಾಯತಿಗೆ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ನೇಮಕ, ಪಿಂಚಣಿ ಸೌಲಭ್ಯ ಜಾರಿಯಾಗಬೇಕು ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗಾಗಿ ಮಂಗಳವಾರ ಗ್ರಾಮ ಪಂಚಾಯತ ನೌಕರರ ಸಂಘ ಮೂಡಲಗಿ ಘಟಕದ ಪದಾಧಿಕಾರಿಗಳು ಮೂಡಲಗಿ ತಾಲ್ಲೂಕು ಪಂಚಾಯತ ಕಚೇರಿ ಮುಂದೆ ಮಂಗಳವಾರ ಪ್ರತಿಭಟಿಸಿ ಮನವಿ ಸಲ್ಲಿಸಿದರು ಮಾಡಿದರು. ಪ್ರತಿಭಟನಾಕಾರರನ್ನು ಉದ್ದೇಶಿಸಿ …

Read More »

ರೈತರ ಮೊಗದಲ್ಲಿ ಮಂದಹಾಸ ಮೂಡುತ್ತಿದೆ. ಮಳೆಯು ಉತ್ತಮವಾಗಿ ಆಗುತ್ತಿದ್ದು,- ಯುವ ಮುಖಂಡ ಸರ್ವೋತ್ತಮ ಜಾರಕಿಹೊಳಿ

ಗೋಕಾಕ- ರೈತರಿಗಾಗಿಯೇ ಕೆಎಂಎಫ್ ಹಲವಾರು ಯೋಜನೆಗಳನ್ನು ಹಮ್ಮಿಕೊಂಡಿದ್ದು, ಅವುಗಳನ್ನು ಸದ್ಭಳಕೆ ಮಾಡಿಕೊಂಡು ತಮ್ಮ ಆರ್ಥಿಕ ಬಲವರ್ಧನೆ ಮಾಡಿಕೊಳ್ಳುವಂತೆ ಯುವ ಮುಖಂಡ ಸರ್ವೋತ್ತಮ ಜಾರಕಿಹೊಳಿ ತಿಳಿಸಿದರು. ಇಲ್ಲಿಯ ಎನ್ಎಸ್ಎಫ್ ಕಚೇರಿಯಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕೆಎಂಎಫ್ ರೈತರ ಜೀವನಾಡಿಯಾಗಿದೆ ಎಂದು ಹೇಳಿದರು. ಮಳೆರಾಯನ ಕೃಪೆಯಿಂದ ರೈತರ ಮೊಗದಲ್ಲಿ ಮಂದಹಾಸ ಮೂಡುತ್ತಿದೆ. ಮಳೆಯು ಉತ್ತಮವಾಗಿ ಆಗುತ್ತಿದ್ದು, ರೈತರಿಂದ ಕೃಷಿ ಚಟುವಟಿಕೆಗಳು ಬಿರುಸಿನಿಂದ ನಡೆಯುತ್ತಿವೆ ಎಂದು ತಿಳಿಸಿದರು. ಹೈನುಗಾರಿಕೆಯನ್ನು ಉತ್ತೇಜಿಸಲು ಕೆಎಂಎಫ್ …

Read More »