Breaking News

Daily Archives: ಜೂನ್ 29, 2025

ಸಾಹಿತಿ ಚಿದಾನಂದ ಹೂಗಾರ ರವರ ಭಟ್ಟಿನೀಯ ಭ್ರಾಂತಿ ಚಿತ್ತ* ಕವನ ಸಂಕಲನ ಲೋಕಾರ್ಪಣೆ

ಮೂಡಲಗಿಯ ಚೈತನ್ಯ ಸೊಸೈಟಿಯಲ್ಲಿ ಮೂಡಲಗಿ ತಾಲ್ಲೂಕು ಚುಸಾಪ ಮತ್ತು ಮಲ್ಲಿಕಾರ್ಜುನ ಪ್ರಕಾಶನದಿಂದ ಏರ್ಪಡಿಸಿದ ಚಿದಾನಂದ ಹೂಗಾರ ಅವರ ‘ಭಟ್ಟಿನೀಯ ಭ್ರಾಂತಿ ಚಿತ್ತ’ ಕವನ ಸಂಕಲನವನ್ನು ಸಾಹಿತಿ ಪ್ರೊ. ಚಂದ್ರಶೇಖರ ಅಕ್ಕಿ ಕೋಕಾರ್ಪಣೆಗೊಳಿಸಿದರು. ಕರ್ನಾಟಕ ಸಾಹಿತ್ಯ ಅಕಾಡೆಮಿ ಸದಸ್ಯೆ ಡಾ. ಮೈತ್ರೇಯಿಣಿ ಗದಿಗೆಪ್ಪಗೌಡರ ಮತ್ತತರರು ಚಿತ್ತದಲ್ಲಿರುವರು ಚಿದಾನಂದ ಹೂಗಾರ ಅವರ ‘ಭಟ್ಟಿನೀಯ ಭ್ರಾಂತಿ ಚಿತ್ತ’ ಕವನ ಸಂಕಲನ ಬಿಡುಗಡೆ. ‘ಕಾವ್ಯವು ಓದುಗರ ಹೃದಯ ತಟ್ಟುವಂತಿರಬೇಕು’- ಡಾ. ಮೈತ್ರೇಯಿಣಿ ಗದಿಗೆಪ್ಪಗೌಡರ ಮೂಡಲಗಿ: ‘ಕಾವ್ಯವು …

Read More »