Breaking News

Daily Archives: ಜುಲೈ 7, 2025

*ಕೇಂದ್ರ ಸಚಿವ ಅಮಿತ್ ಷಾ ಅವರನ್ನು ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ*

ಗೋಕಾಕ : ಸಹಕಾರಿ ಸಂಘಗಳ ಆರ್ಥಿಕ ಮತ್ತು ತಾಂತ್ರಿಕ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ ರಾಷ್ಟ್ರೀಯ ಸಹಕಾರಿ ಅಭಿವೃದ್ಧಿ ನಿಗಮ (NCDFI) ಗುಜರಾತ್ ನ ಆನಂದ್ ನಗರದಲ್ಲಿ ಅತ್ಯಾಧುನಿಕ ಸೌಲಭ್ಯಗಳನ್ನು ಒಳಗೊಂಡಿರುವ ನೂತನ ಕಟ್ಟಡವನ್ನು ಕೇಂದ್ರ ಗೃಹ ಮತ್ತು ಸಹಕಾರಿ ಸಚಿವ ಅಮಿತ್ ಷಾ ಅವರು ಲೋಕಾರ್ಪಣೆ ಮಾಡಿದರು. ಗುಜರಾತ್ ರಾಜ್ಯದಲ್ಲಿರುವ ಆನಂದ್ ನಗರದಲ್ಲಿ ನಿನ್ನೆ ಭಾನುವಾರದಂದು ಸುಮಾರು ೩೦ ಕೋಟಿ ರೂಪಾಯಿ ವೆಚ್ಚದ ಎನ್ಸಿಡಿಎಫ್ಐ ಕಚೇರಿಯ ನೂತನ ಕಟ್ಟಡವನ್ನು …

Read More »