ಮೂಡಲಗಿ : ವಿದ್ಯಾರ್ಥಿಗಳು ಜ್ಞಾನ ಮತ್ತು ಬುದ್ಧಿಯನ್ನು ಬೆಳಸಿಕೊಳ್ಳಬೇಕು ಇಂದು ಸಾಮಾಜಿಕ ಮಾಧ್ಯಮಗಳ ಮೂಲಕ ವಿದ್ಯಾರ್ಥಿಗಳು ಪ್ರೀತಿ ಪ್ರೇಮ ಎಂಬ ಭಾವನೆಗಳನ್ನು ಹೊಂದಿ ನಿಜವಾದ ಬದುಕನ್ನು ನಾಶಮಾಡಿಕೊಳ್ಳುತ್ತಿದ್ದು ಬದುಕಿನ ಸ್ವಾರಸ್ಯವನ್ನು ಕಳೆದುಕೊಳ್ಳುವ ಬದಲು ತಂದೆತಾಯಿಗಳ ಆಸೆ ಆಕಾಂಕ್ಷೆಗಳಂತೆ ಸಾಧಕರಾಗಲು ಪ್ರಯತ್ನಿಸಬೇಕು ಆತ್ಮ ಪರಿಶುದ್ಧಿ ಮಾಡಿಕೊಂಡು ಸ್ವಾಬಿಮಾನದ ಬದುಕು ಕಟ್ಟಿಕೊಳ್ಳುವಂತೆ ನಿರಂತರ ಅಧ್ಯಯನ ಗುರು ಭಕ್ತಿ ತೋರಿಸಿ ಸಾಧನೆಯ ಶೀಖರವನ್ನೇರಲು ಪ್ರಯತ್ನಿಸುವಂತೆ ನಾಗನೂರಿನ ಸರಕಾರಿ ಪ್ರೌಢ ಶಾಲೆಯ ಸಹಶಿಕ್ಷಕ ಸದಾಶಿವ ಬೆಳಗಲಿ …
Read More »