Breaking News

Daily Archives: ಜುಲೈ 18, 2025

ಬೆಟಗೇರಿಯಲ್ಲಿ ಇನ್ನೂ 1 ಮಂಗಳವಾರ ಕಟ್ಟಾ ವಾರ ಹಿಡಿಯಲಾಗಿದೆ : ಮಾಯಪ್ಪ ಬಾಣಸಿ

ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ವಾರ ಹಿಡಿದ ಪ್ರಯುಕ್ತ ಶುಕ್ರವಾರ ಜು.18ರಂದು ವಾರದ ದಿನ ಮುಂಜಾನೆ 9:30 ಗಂಟೆಗೆ ಊರಿನ ಪ್ರಮುಖ ಬೀದಿಗಳಲ್ಲಿ ಸಕಲ ವಾದ್ಯಮೇಳಗಳೊಂದಿಗೆ ಪುರ ದೇವರ ಪಲ್ಲಕ್ಕಿ ಉತ್ಸವ ಕಾರ್ಯಕ್ರಮ ನಡೆಯಿತು. ಸ್ಥಳೀಯರಿಂದ ಪುರದೇವರ ದೇವಸ್ಥಾನಕ್ಕೆ ತೆರಳಿ ಪೂಜೆ, ನೈವೇದ್ಯ ಸಮರ್ಪಿಸುವ, ದೇವಾಲಯ ಕಟ್ಟೆಗಳಿಗೆ ನೀರು ಹಾಕುವದು ಸೇರಿದಂತೆ ವಿವಿಧ ಕಟ್ಟಾ ವಾರ ಆಚರಣೆಯ ಹಲವು ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. ಗ್ರಾಮದ ಪ್ರಮುಖ ಬೀದಿ, ಸ್ಥಳಗಳು ಜನರ …

Read More »

ಕೃಷಿಯಲ್ಲಿ ನೀರಿನ ಮಿತ ಬಳಕೆ ಮಣ್ಣಿನ ಆರೋಗ್ಯ ಕಾಯಬೇಕು- ಅಮೆರಿಕಾದ ಕೃಷಿ ವಿಜ್ಞಾನಿ ಚಾಲ್ರ್ಸ ರಿಚರ್ಡ 

ಮೂಡಲಗಿ: ‘ನೈಸರ್ಗಿಕ ಸಂಪನ್ಮೂಲಗಳನ್ನು ಬಳಸಿ ಮಣ್ಣಿನ ಫಲವತ್ತತೆಯನ್ನು ವೃದ್ಧಿಸಿ ಉತ್ತಮ ಇಳುವರಿಯನ್ನು ಪಡೆಯುತ್ತಿರುವ ಕಲ್ಲೋಳಿಯ ಕೃಷಿಕ ಬಾಳಪ್ಪ ಬಿ. ಬೆಳಕೂಡ ಅವರ ಸಾಧನೆಯು ಅಪೂರ್ವವಾಗಿದೆ’ ಎಂದು ಅಮೆರಿಕಾದ ಕೃಷಿಯಲ್ಲಿ ನೀರು ನಿರ್ವಹಣೆ ಮತ್ತು ಎಲೆಗಳ ವಿಜ್ಞಾನಿ ಚಾಲ್ರ್ಸ ರಿಚರ್ಡ ಅವರು ಹೇಳಿದರು. ತಾಲ್ಲೂಕಿನ ಕಲ್ಲೋಳಿಯ ಪ್ರಗತಿಪರ ಕೃಷಿಕ ಬಾಳಪ್ಪ ಬಿ. ಬೆಳಕೂಡ ಅವರ ತೋಟಕ್ಕೆ ಭೇಟ್ಟಿ ನೀಡಿ ಕಬ್ಬು, ಅರಿಷಿನ, ಸೋಯಾ ಅವರೆ ಮತ್ತು ಇತರೆ ಬೆಳೆಗಳನ್ನು ವೀಕ್ಷಿಸಿ ಮಾತನಾಡಿದ …

Read More »