ಕುಲಗೋಡ: ರಕ್ತದಾನ ಮಾಡುವ ಜನರು ಹೃದಯಾಘಾತ ಮತ್ತು ಕ್ಯಾನ್ಸರ್ ಅಪಾಯಕ್ಕೆ ಒಳಗಾಗುವ ಸಾಧ್ಯತೆ ಕಡಿಮೆ. ಹಾಗೂ ರಕ್ತದಾನವು ಜನರು ತಮ್ಮ ರಕ್ತವನ್ನು ಜನರಿಗೆ ದಾನ ಮಾಡುವ ಅಭ್ಯಾಸವನ್ನು ಸೂಚಿಸುತ್ತದೆ ಆದ್ದರಿಂದ ಅದು ಅವರ ಆರೋಗ್ಯ ಸಮಸ್ಯೆಗಳಿಗೆ ಸಹಾಯ ಮಾಡುತ್ತದೆ ಇಂದು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಬಸನಗೌಡ ಈಶ್ವರಪ್ಪಗೋಳ ಮಾತನಾಡಿದರು. ಇವರು ಮೂಡಲಗಿ ತಾಲೂಕಿನ ಕುಲಗೋಡ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಇಂದು ಗ್ರಾಮ ಪಂಚಾಯತ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರದ …
Read More »Daily Archives: ಜುಲೈ 23, 2025
ಅಕ್ಟೋಬರ್ ೧೯ ರಂದು ನಡೆಯುವ ಬಿಡಿಸಿಸಿ ಬ್ಯಾಂಕ್ ಚುನಾವಣೆ
ಬೆಳಗಾವಿ- ಬರುವ ಅಕ್ಟೋಬರ್ ೧೯ ರಂದು ನಡೆಯುವ ಬಿಡಿಸಿಸಿ ಬ್ಯಾಂಕ್ ಚುನಾವಣೆಯನ್ನು ಸಮರ್ಥವಾಗಿ ಎದುರಿಸಲು ಶಾಸಕ ಬಾಲಚಂದ್ರ ಜಾರಕಿಹೊಳಿಯವರ ನೇತೃತ್ವದಲ್ಲಿ ಮಾಜಿ ಸಂಸದ ಜೊಲ್ಲೆಯವರ ಯಕ್ಸಂಬಾ ಬ್ಯಾಂಕಿನಲ್ಲಿ ಮಂಗಳವಾರದಂದು ಸಭೆಯನ್ನು ನಡೆಸಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ, ರಾಜ್ಯಸಭಾ ಮಾಜಿ ಸದಸ್ಯ ಡಾ. ಪ್ರಭಾಕರ ಕೋರೆ, ಗೋಕಾಕ ಶಾಸಕ ರಮೇಶ್ ಜಾರಕಿಹೊಳಿ, ಮಾಜಿ ಸಂಸದ ಅಣ್ಣಾ ಸಾಹೇಬ್ ಜೊಲ್ಲೆ, ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಅವರ ನೇತೃತ್ವದಲ್ಲಿ ಬಿಡಿಸಿಸಿ …
Read More »ಬೆಟಗೇರಿ ಗ್ರಾಮದಲ್ಲಿ ವಾರದ ಹಿಡಿದ ಕಾರ್ಯಕ್ರಮ ಸಂಪನ್ನ
ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ಕಳೆದ ಜು.1ರಿಂದ ನಾಲ್ಕು ಮಂಗಳವಾರ, ಒಂದು ಶುಕ್ರವಾರ ಸೇರಿ ವಾರ ಹಿಡಿದ ಹಿನ್ನಲೆಯಲ್ಲಿ ಕೊನೆಯ ಮಂಗಳವಾರ ಜುಲೈ.22ರಂದು ವಾರದ ಹಿಡಿದ ಮಂಗಲೋತ್ಸವ ಕಾರ್ಯಕ್ರಮ ಭಕ್ತಿಯಿಂದ ನಡೆದು ಸಂಪನ್ನಗೊಂಡಿತು. ಗ್ರಾಮದ ಜನರು ಸ್ಥಳೀಯ ಎಲ್ಲ ದೇವಸ್ಥಾನಗಳಿಗೆ ತೆರಳಿ ಪೂಜೆ, ಉಡಿ ತುಂಬುವ, ನೈವೇದ್ಯ ಸಮರ್ಪಿಸುವ, ದೇವಾಲಯ ಕಟ್ಟೆಗಳಿಗೆ ನೀರು ಹಾಕುವದು ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದ ಬಳಿಕ ಸಂಜೆ.6 ಗಂಟೆಗೆ ಊರಿನ ಪ್ರಮುಖ ಬೀದಿಗಳಲ್ಲಿ …
Read More »