Breaking News

Daily Archives: ಜುಲೈ 27, 2025

ನೀರಾವರಿ ಇಲಾಖೆಯಿಂದ 5.40 ಕೋಟಿ ರೂಪಾಯಿ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿರುವ ಪ್ರವಾಸಿ ಮಂದಿರವನ್ನು ಶಾಸಕ ಬಾಲಚಂದ್ರ ಜಾರಕಿಹೊಳಿಯವರು ಉದ್ಘಾಟಿಸಿದರು

ಮೂಡಲಗಿ: ಸಾರ್ವಜನಿಕರ ಕೋರಿಕೆಯ ಮೇರೆಗೆ ಮೂಡಲಗಿ ಪುರಸಭೆ ವ್ಯಾಪ್ತಿಯ ಗುರ್ಲಾಪೂರ (ಕ್ರಾಸ್) ದಲ್ಲಿ ನೂತನವಾಗಿ ಪ್ರವಾಸಿ ಮಂದಿರವನ್ನು ನಿರ್ಮಿಸಿದ್ದು, ಇದನ್ನು ಸದ್ಭಳಕೆ ಮಾಡಿಕೊಳ್ಳುವಂತೆ ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ಶನಿವಾರ ಸಂಜೆ ಪಟ್ಟಣದ ಗುರ್ಲಾಪೂರ( ಕ್ರಾಸ್) ಬಳಿ ನೀರಾವರಿ ಇಲಾಖೆಯಿಂದ ಸುಮಾರು 5.40 ಕೋಟಿ ರೂಪಾಯಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಪ್ರವಾಸಿ ಮಂದಿರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪ್ರವಾಸಿ ಮಂದಿರ ನಿರ್ಮಾಣದಿಂದ ಗಣ್ಯರು, ಅಧಿಕಾರಿಗಳು …

Read More »

ದೇಶ ಕಾಯುವ ಸೈನಿಕರ ಮತ್ತು ಅನ್ನದಾತರ ಋಣ ಸ್ಮರಿಸುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ – ಸಂತೋಷ ಪಾರ್ಶಿ

ಮೂಡಲಗಿ: ನಮ್ಮ ಭಾರತ ದೇಶವನ್ನು  ಮತ್ತು ದೇಶದ ಗಡಿಯನ್ನು ರಕ್ಷಣೆ ಮಾಡುವ ಕಾಯಕದೊಂದಿಗೆ ತಮ್ಮ ಪ್ರಾಣವನ್ನು ಲೆಕ್ಕಸದೇ ದೇಶಕ್ಕಾಗಿ ಸೇವೆ ಸಲ್ಲಿಸುತ್ತಿರುವ ಸೈನಿಕರ ಸೇವೆ ಅವಿಸ್ಮರಣಿಯವಾಗಿದ್ದು ಸೈನಿಕರ ಸೇವೆ ದೇಶಪ್ರೇಮ, ದೇಶಭಕ್ತಿ ನಮ್ಮೆಲ್ಲರಿಗೆ ಹೆಮ್ಮೆ ತರುವಂತಹ ಸಂಗತಿಯಾಗಿದೆ. ನಾವುಗಳು ಸೈನಿಕರಿಗೆ ಗೌರವ ಕೊಡುವುದರೊಂದಿಗೆ ಅವರ ತ್ಯಾಗ ಮತ್ತು ಬಲಿದಾನವನ್ನು ಪ್ರತಿನಿತ್ಯ ಸ್ಮರಿಸಿಕೊಳ್ಳುವುದು ಅಗತ್ಯವಿದ್ದು ದೇಶಕ್ಕಾಗಿ ವೀರಮರಣ ಹೊಂದಿದ ಸೈನಿಕರನ್ನು ಗೌರವಿಸೋಣ ಎಂದು ಮೂಡಲಗಿಯ ಆರ್‍ಡಿಎಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ    …

Read More »