Breaking News

Daily Archives: ಜುಲೈ 30, 2025

ಶಬರಿಮಲೆಯಲ್ಲಿ ನೀರಪುತ್ರಿ ಮಹೋತ್ಸವ ಬೆಳಗಾವಿ-ಬಾಗಲಕೋಟ ಗುರುಸ್ವಾಮಿಗಳು ಬಾಗಿ

ಮೂಡಲಗಿ: ಕೇರಳದ ಪವಿತ್ರ ಕ್ಷೇತ್ರ ಶಬರಿಮಲೆಯಲ್ಲಿ ಆಯೋಜಿಸಲಾದ ನೀರಪುತ್ರಿ ಮಹೋತ್ಸವದಲ್ಲಿ ರಾಜ್ಯದ ಬೆಳಗಾವಿ ಮತ್ತು ಬಾಗಲಕೋಟ ಅಯ್ಯಪ್ಪ ಸ್ವಾಮಿ ಸನ್ನಿಧಾನದ ಗುರುಸ್ವಾಮಿಗಳು ಅತಿಥಿಗಳಾಗಿ ಬಾಗಿಯಾಗಿದರು. ಕಾರ್ಯಕ್ರಮದಲ್ಲಿ ಅತಿಥಿಗಲಾಗಿ ಭಾವಹಿಸಿದ್ದ   ಭಾರತಿಯ ಅಯ್ಯಪ್ಪ ಸ್ವಾಮಿ ಸೇವಾ ಸಂಘದ ರಾಜ್ಯ ಧರ್ಮ ಪ್ರಚಾರಕರಾದ ಬೆಳಗಾವಿಯ ಮಾರುತಿ ಕೋಳಿ ಅವರು ಶಬರಿಮಲೆಯಲ್ಲಿ ನೀರಪುತ್ರಿ ಮಹೋತ್ಸವ ಈ ವರ್ಷ ಬಹಳ ವೈಭವದಿಂದ, ಆಧ್ಯಾತ್ಮಿಕ ಉತ್ಕರ್ಷದಿಂದ ಹಾಗೂ ವಿವಿಧ ರಾಜ್ಯಗಳಿಂದ ಆಗಮಿಸಿದ ಭಕ್ತಮಂಡಳಿಯಿಂದ ಯಶಸ್ವಿಯಾಗಿ ನಡೆಯಿತು. ಯಾತ್ರೆಯು …

Read More »

ಕೌಜಲಗಿ- ಹೊನಕುಪ್ಪಿ ರಸ್ತೆಗೆ ಗುದ್ದಲಿ ಪೂಜೆ ನೆರವೇರಿಸಿದ ಬಾಲಚಂದ್ರ ಜಾರಕಿಹೊಳಿ

ಗೋಕಾಕ: ಆರ್ಡಿಪಿಆರ್ ಇಲಾಖೆಯಿಂದ ರಸ್ತೆ ಸುಧಾರಣಾ ಕಾಮಗಾರಿಗಳಿಗಾಗಿ ೧೦ ಕೋಟಿ ರೂಪಾಯಿ ಅನುದಾನ ಬಿಡುಗಡೆಯಾಗಿದೆ ಎಂದು ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಮಂಗಳವಾರದಂದು ೧.೨೦ ಕೋಟಿ ರೂಪಾಯಿ ವೆಚ್ಚದ ತಾಲ್ಲೂಕಿನ ಕೌಜಲಗಿ- ಹೊನಕುಪ್ಪಿ ರಸ್ತೆ ಸುಧಾರಣೆಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು. ಯಾದವಾಡ ಮುಖ್ಯ ರಸ್ತೆಯಿಂದ ಕುಲಗೋಡ ಹಣಮಂತ ದೇವಸ್ಥಾನ ಹೊಸಟ್ಟಿ ಕೂಡು ರಸ್ತೆಗೆ ೬೦ ಲಕ್ಷ ರೂಪಾಯಿ, ಮುನ್ಯಾಳ ಲಕ್ಷ್ಮೀದೇವಿ ಗುಡಿಯಿಂದ ರಂಗಾಪೂರ …

Read More »

ಲಿಂಗಾಯತ ಸಮಾಜದವರನ್ನೇ ಅಧ್ಯಕ್ಷ, ಉಪಾಧ್ಯಕ್ಷರನ್ನಾಗಿ ಮಾಡುತ್ತೇವೆ. ಯಾವುದೇ ಕಾರಣಕ್ಕೂ ಜಾರಕಿಹೊಳಿ ಕುಟುಂಬದಿಂದ ಅಧ್ಯಕ್ಷರಾಗುವ ಮಾತೇ ಇಲ್ಲ – ಬೆಮುಲ್‌ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ

ಬೆಳಗಾವಿ: ಈಗ ಬಹಳ ಜನರ ಬಯಕೆ ಬಿಡಿಸಿಸಿ ಬ್ಯಾಂಕ್‌ಗೆ ಬರುವುದು. ಆದರೆ, ನಾನು ಬಿಡಿಸಿಸಿ ಬ್ಯಾಂಕ್‌ಗೆ ಸ್ಪರ್ಧೆ ಮಾಡುವುದಿಲ್ಲ. ಮುಂದಿನ ದಿನಗಳಲ್ಲಿಯೂ ನಾನು ಅಧ್ಯಕ್ಷ ಸ್ಥಾನ ಆಕಾಂಕ್ಷಿಯೂ ಅಲ್ಲ. ಮುಂದೆ ಲಿಂಗಾಯತ ಸಮಾಜದವರನ್ನೇ ಅಧ್ಯಕ್ಷ, ಉಪಾಧ್ಯಕ್ಷರನ್ನಾಗಿ ಮಾಡುತ್ತೇವೆ. ಯಾವುದೇ ಕಾರಣಕ್ಕೂ ಜಾರಕಿಹೊಳಿ ಕುಟುಂಬದಿಂದ ಅಧ್ಯಕ್ಷರಾಗುವ ಮಾತೇ ಇಲ್ಲ ಎಂದು ಬೆಮುಲ್‌ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ನಗರದಲ್ಲಿ ಬುಧವಾರ ನಡೆದ ಬಿಡಿಸಿಸಿ ಬ್ಯಾಂಕ್‌ನ ಸಾಮಾನ್ಯ ಸಭೆಯ ನಂತರ ಸುದ್ದಿಗಾರರೊಂದಿಗೆ …

Read More »