Breaking News

Daily Archives: ಆಗಷ್ಟ್ 6, 2025

ಬ್ಯಾಂಕಿನ ಅಭಿವೃದ್ಧಿ ಜತೆಗೆ ರೈತರ ಏಳ್ಗೆಯೇ ನಮಗೆ ಮುಖ್ಯ. ಯಾವುದೇ ಸ್ವಾರ್ಥವಿಲ್ಲ- ಶಾಸಕ ಬಾಲಚಂದ್ರ ಜಾರಕಿಹೊಳಿ

ಬೈಲಹೊಂಗಲ್: ಅಕ್ಟೋಬರ್ ೧೯ ರಂದು ನಡೆಯುವ ಬಿಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಜಿಲ್ಲೆಯ ಎಲ್ಲ ನಾಯಕರ ಸಹಕಾರದೊಂದಿಗೆ ಅವಿರೋಧವಾಗಿ ಆಯ್ಕೆ ಮಾಡುವ ಉದ್ದೇಶ ಇದೇಯಾದರೂ ಕೆಲವು ಕಡೆಗಳಲ್ಲಿ ಒಮ್ಮತದ ಆಯ್ಕೆ ಮೂಡುತ್ತಿಲ್ಲ. ಆದರೂ ಅವಿರೋಧ ಆಯ್ಕೆಗೆ ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ ಎಂದು ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ತಾಲ್ಲೂಕಿನ ಚಿಕ್ಕ ಬಾಗೇವಾಡಿ ಹತ್ತಿರ ಗತ್ತಿ ಕರೆನಕೊಪ್ಪ ಕ್ರಾಸ್ ನ ಬಿ.ಎಸ್.ಯಡಿಯೂರಪ್ಪ ಕಲ್ಯಾಣ ಮಂಟಪದಲ್ಲಿ ಬುಧವಾರದಂದು ಜರುಗಿದ ಬೈಲಹೊಂಗಲ ಮತ್ತು …

Read More »

ಆ.8ರಿಂದ ಬೆಟಗೇರಿ ವೀರಭದ್ರೇಶ್ವರ ದೇವರ ಜಾತ್ರಾಮಹೋತ್ಸವ

ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ವೀರಭದ್ರೇಶ್ವರ ದೇವರ ದೇವಾಲಯದಲ್ಲಿ ನೂಲ ಹುಣ್ಣಿಮೆ ಹಾಗೂ ಶ್ರಾವಣ ಮಾಸದ ಪ್ರಯುಕ್ತ ಆಗಷ್ಟ 8 ಮತ್ತು 9ರಂದು ಇಲ್ಲಿಯ ವೀರಭದ್ರೇಶ್ವರ ದೇವರ ಜಾತ್ರಾ ಮಹೋತ್ಸವ ನಡೆಯಲಿದೆ. ಆ.8ರಂದು ಇಲ್ಲಿಯ ಶ್ರೀ ವೀರಭದ್ರೇಶ್ವರ ದೇವರ ದೇವಾಲಯದ ವೀರಭದ್ರೇಶ್ವರ ದೇವರ ಗದ್ಗುಗೆ ಪೂಜೆ, ನೈವೇದ್ಯ ಸಮರ್ಪನೆ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿದೆ. ರಾತ್ರಿ 8 ಗಂಟೆಗೆ ಜೀ ಕನ್ನಡ ಸರಿಗಮಪ ಖ್ಯಾತಿಯ ಶ್ರೀಮತಿ ಸುಜಾತಾ ಕಲ್ಮೇಶ …

Read More »