Breaking News

Daily Archives: ಆಗಷ್ಟ್ 7, 2025

ವಿವೇಕಾನಂದ ತೋಟಗಾರಿಕೆ ರೈತ ಉತ್ಪಾದಕರ ಸಂಸ್ಥೆಯು ಕಡಿಮೆ ಅವಧಿಯಲ್ಲಿ ರೈತರಿಗೆ ಅನೂಕೂಲಕ್ಕಾಗಿ ಸ್ವಂತ ಕಟ್ಟಡ ಹೊಂದಿ ಪ್ರಗತಿ ಪಥದತ್ತ ಸಾಗಿರುವುದು ಶ್ಲಾಘನಿಯವಾದದ್ದು – ಯುವ ನಾಯಕ ಸರ್ವೋತ್ತಮ ಜಾರಕಿಹೋಳಿ

ಮೂಡಲಗಿ: ವಿವೇಕಾನಂದ ತೋಟಗಾರಿಕೆ ರೈತ ಉತ್ಪಾದಕರ ಸಂಸ್ಥೆಯು ಕಡಿಮೆ ಅವಧಿಯಲ್ಲಿ ರೈತರಿಗೆ ಅನೂಕೂಲಕ್ಕಾಗಿ ಸ್ವಂತ ಕಟ್ಟಡ ಹೊಂದಿ ಪ್ರಗತಿ ಪಥದತ್ತ ಸಾಗಿರುವುದು ಶ್ಲಾಘನಿಯವಾದದ್ದು ಎಂದು ಯುವ ನಾಯಕ ಸರ್ವೋತ್ತಮ ಜಾರಕಿಹೋಳಿ ಹೇಳಿದರು. ಅವರು ತಾಲೂಕಿನ ರಾಜಾಪೂರ ಗ್ರಾಮದಲ್ಲಿನ ವಿವೇಕಾನಂದ ತೋಟಗಾರಿಕೆ ರೈತ ಉತ್ಪಾದಕರ ಸಂಸ್ಥೆಯ 8ನೇ ವಾರ್ಷಿಕ ಸರ್ವಸಾಧಾರಣ ಸಭೆ ಹಾಗೂ ನೂನತ ಕಟ್ಟಡ ಉದ್ಘಾಟಿಸಿ ಮಾತನಾಡಿ, ಈ ಸಂಸ್ಥೆಯಿಂದ ರೀಯಾಯಿತ್ತಿಯಲ್ಲಿ ಸಿಗುವ ಸೌಲಭ್ಯವನ್ನು ರೈತರು ಸದುಪಯೋಗಪಡಿಸಿಕೊಂಡು ಆರ್ಥಿಕವಾಗಿ ಸಬಲರಾಗಬೇಕೆಂದರು. …

Read More »

ಬೆಟಗೇರಿಯಲ್ಲಿ 8 ಮತ್ತು 9ರಂದು ಸುಗಮ ಸಂಗೀತ ಕಾರ್ಯಕ್ರಮ

ಬೆಟಗೇರಿ: ಗ್ರಾಮದಲ್ಲಿ ನಡೆಯಲಿರುವ ಸುಗಮ ಸಂಗೀತ ಕಾರ್ಯಕ್ರಮದ ಉದ್ಘಾಟನೆಗೆ ಆಗಮಿಸುತ್ತಿರುವ ಶ್ರೀಗಳು ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ವೀರಭದ್ರೇಶ್ವರ ದೇವರ ಜಾತ್ರಾ ಮಹೋತ್ಸವ ಪ್ರಯುಕ್ತ ಆಗಷ್ಟ 8 ಮತ್ತು 9ರಂದು ಸುಗಮ ಸಂಗೀತ ಕಾರ್ಯಕ್ರಮ ನಡೆಯಲಿದೆ. ಸ್ಥಳೀಯ ಶ್ರೀ ವೀರಭದ್ರೇಶ್ವರ ದೇವರ ದೇವಾಲಯ ಆವರಣದಲ್ಲಿ ಆಗಷ್ಟ 8 ರಂದು ರಾತ್ರಿ 8 ಗಂಟೆಗೆ ಜೀ ಕನ್ನಡ ಸರಿಗಮಪ ಖ್ಯಾತಿಯ ಶ್ರೀಮತಿ ಸುಜಾತಾ ಕಲ್ಮೇಶ ಹಾಗೂ ತಂಡದವರಿಂದ ಸುಗಮ ಸಂಗೀತ ಉದ್ಘಾಟನೆ …

Read More »

ನಿಪ್ಪಾಣಿ ತಾಲ್ಲೂಕಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಆಡಳಿತ ಮಂಡಳಿಯ ಸದಸ್ಯರ ಸೌಹಾರ್ದಯುತ ಸಭೆ

ನಿಪ್ಪಾಣಿ: ಜಿಲ್ಲೆಯ ಪ್ರತಿಷ್ಠಿತ ಬಿಡಿಸಿಸಿ ಬ್ಯಾಂಕ್ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಪ್ರಗತಿ ಕಾಣಬೇಕಾದರೆ ಅಣ್ಣಾ ಸಾಹೇಬ ಜೊಲ್ಲೆಯವರಂತಹ ವ್ಯಕ್ತಿಯನ್ನು ಆಯ್ಕೆ ಮಾಡಿದ್ದಾದರೆ ಭವಿಷ್ಯದಲ್ಲಿ ಬಿಡಿಸಿಸಿ ಬ್ಯಾಂಕ್ ರಾಜ್ಯದಲ್ಲಿಯೇ ದೊಡ್ಡದಾಗಿ ಬೆಳೆಯುವದರಲ್ಲಿ ಯಾವುದೇ ಸಂಶಯ ಇಲ್ಲವೆಂದು ಅರಭಾವಿ ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಗುರುವಾರದಂದು ನಿಪ್ಪಾಣಿ ತಾಲ್ಲೂಕಿನ ಅಪ್ಪಾಚವಾಡಿ ಹಾಲಸಿದ್ಧನಾಥ ಸಭಾ ಭವನದಲ್ಲಿ ಬಿಡಿಸಿಸಿ ಬ್ಯಾಂಕಿನ ಚುನಾವಣಾ ಪ್ರಚಾರದ ಅಂಗವಾಗಿ ನಿಪ್ಪಾಣಿ ತಾಲ್ಲೂಕಿನ ಪ್ರಾಥಮಿಕ ಕೃಷಿ …

Read More »