ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ನಿವಾಸಿ ಚಂದ್ರಪ್ಪ ರುದ್ರಪ್ಪ ಸಿದ್ನಾಳ(60)ಇವರು ಸೋಮವಾರ ಆ.11ರಂದು ನಿಧನರಾದರು. ಮೃತರು ಪತ್ನಿ, ಇಬ್ಬರು ಪುತ್ರರು, ಸೊಸೆಯಂದಿರು, ಮೊಮ್ಮಕ್ಕಳು, ಅಳಿಯಂದಿರು ಸೇರಿದಂತೆ ಅಪಾರ ಬಂಧು-ಬಳಗವನ್ನಗಲಿದ್ದಾರೆ. ಸಂತಾಪ:ಬೆಟಗೇರಿ ಗ್ರಾಮದ ನಿವಾಸಿ ಚಂದ್ರಪ್ಪ ರುದ್ರಪ್ಪ ಸಿದ್ನಾಳ ಅವರ ನಿಧನಕ್ಕೆ ಸ್ಥಳೀಯ ಹಾಗೂ ಸುತ್ತಲಿನ ಹಳ್ಳಿಗಳ ಹರ, ಗುರು, ಚರಮೂರ್ತಿಗಳು, ಗಣ್ಯರು, ರಾಜಕೀಯ ಮುಖಂಡರು, ಸ್ಥಳೀಯರು ಸಂತಾಪ ಶೋಕ ವ್ಯಕ್ತಪಡಿಸಿದ್ದಾರೆ.
Read More »Daily Archives: ಆಗಷ್ಟ್ 11, 2025
90% ಹಾಗೂ ಅಧಿಕ ಅಂಕ ಪಡೆದ ಪ್ರತಿಭಾವಂತ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರ
ಮೂಡಲಗಿ : ಪ್ರತಿ ವರ್ಷದಂತೆ ಈ ವರ್ಷವು ಸಹ ನಮ್ಮ ಸಂಸ್ಥೆಯ ವತಿಯಿಂದ ಬೆಳಗಾವಿ ಹಾಗೂ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಎಸ್.ಎಸ್.ಎಲ್.ಸಿ ಮತ್ತು ದ್ವೀತಿಯ ಪಿ.ಯು.ಸಿ. ಯಲ್ಲಿ 90% ಹಾಗೂ ಅಧಿಕ ಅಂಕ ಪಡೆದ ಪ್ರತಿಭಾವಂತ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರ ಸಮಾರಂಭ ಇದೆ ಆಗಷ್ಟ 17 ರಂದು ಬೆಳಿಗ್ಗೆ 9.00 ಗಂಟೆಗೆ ರವಿವಾರ ಗೋಕಾಕ ನಗರದ ಬ್ಯಾಳಿಕಾಟಾ ಹತ್ತಿರ ಇರುವ ಶೂನ್ಯ ಸಂಪಾನಮಠದ ಸಿದ್ದಲಿಂಗೇಶ್ವರ ಬಿ.ಸಿ.ಎ. ಕಾಲೇಜು …
Read More »ಕುರಿಗಾಯಿ ಜನರ ಹಿತರಕ್ಷಣೆ ಕಾಯ್ದೆ ಜಾರಿಗಾಗಿ ಒತ್ತಾಯ: ಆ.19ರಂದು ಬೆಂಗಳೂರಿನಲ್ಲಿ ಕುರಿಗಾಹಿಗಳ ಬೃಹತ್ ಪ್ರತಿಭಟನೆ- ಮಾರುತಿ ಮರ್ಡಿ
ಮೂಡಲಗಿ: ರಾಜ್ಯದಲ್ಲಿರುವ ಕುರಿಗಾರರ ಮೇಲೆ ಆಗುತ್ತಿರುವ ದೌರ್ಜನ್ಯಗಳ ತಡೆಗಾಗಿ ಸಾಂಪ್ರದಾಯಿಕ ಕುರಿಗಾಯಿಗಳ ಹಿತರಕ್ಷಣಾ ಕಾಯ್ದೆಯನ್ನು ರೂಪಿಸಿ ಜಾರಿಗೆ ತರಬೇಕು ಎಂದು ಒತ್ತಾಯಿಸುವ ಸಲುವಾಗಿ ಇದೇ ಆ. 19ರಂದು ಬೆಂಗಳೂರಿನ ಫ್ರೀಡಂ ಪಾರ್ಕದಲ್ಲಿ ರಾಜ್ಯದ ಎಲ್ಲ ಕುರಿಗಾಹಿಗಳ ಬೃಹತ್ ಪ್ರತಿಭಟನೆ ಮಾಡುವ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಹಾಲುಮತ ಮಹಾಸಭಾದ ರಾಜ್ಯ ಸಂಚಾಲಕ ತಾಲೂಕಿನ ಕಲ್ಲೋಳಿಯ ಮಾರುತಿ ಮರ್ಡಿ ತಿಳಿಸಿದ್ದಾರೆ. ರಾಜ್ಯದಲ್ಲಿರುವ ಕುರಿಗಾರ ಮೇಲೆ ನಿರಂತವಾಗಿ ನಡೆಯುತ್ತಿರುವ ದೌರ್ಜನ್ಯಗಳು, ಹಲ್ಲೆ, ಜೀವ ಬೇದರಿಕೆ, …
Read More »ಶ್ರೀ ರಾಘವೇಂದ್ರ ಸ್ವಾಮಿಗಳ 354ನೇ ಆರಾಧನಾ ಮಹೋತ್ಸವ
ಮೂಡಲಗಿ: ಭಾರತದ ಧಾರ್ಮಿಕ ಪರಂಪರೆಯಲ್ಲಿ ಶ್ರೀ ರಾಘವೇಂದ್ರತೀರ್ಥರು ಅಜರಾಮರು, ರಾಯರು ತಪೆÇೀಶಕ್ತಿ, ಭಕ್ತಿ, ಶ್ರದ್ಧಾ, ಮತ್ತು ಮಾನವೀಯ ಮೌಲ್ಯಗಳ ಪ್ರತೀಕ. ಆರಾಧನಾ ದಿನವು ಕೇವಲ ಧಾರ್ಮಿಕ ಆಚರಣೆ ಮಾತ್ರವಲ್ಲ, ಅದು ಶ್ರದ್ಧೆ, ಶಾಂತಿಮತ್ತು ಧರ್ಮದ ಬೆಳಕನ್ನು ಹರಡುವ ಪವಿತ್ರ ದಿನವಾಗಿದೆ ಸದ್ಬಕ್ತರು ರಾಯರ ತತ್ವಾದರ್ಶಗಳನ್ನು ಅನುಸರಿಸಿ ಬೇಕೆಂದು ಪಟ್ಟಣದ ಸಂಸ್ಕø ತ ವಿದ್ವಾನ್ ಪಂಡಿತ್ ರಾಘವೇಂದ್ರ ಆಚಾರ್ಯ ತೆಗ್ಗಿ ಹೇಳಿದರು. ಸೋಮವಾರದಂದು ಪಟ್ಟಣದ ಲಕ್ಷ್ಮೀನಗರದ ಶ್ರೀ ಹನುಮಂತ ದೇವಸ್ಥಾನದಲ್ಲಿ ಜರುಗಿದ …
Read More »ಶ್ರೀ ಸಾಯಿ ಬಾಬಾರ ಮೂರ್ತಿಗಳ ಮೆರವಣಿಗೆ
ಮೂಡಲಗಿಯಲ್ಲಿ ಶ್ರೀ ಸಾಯಿ ಮಂದಿರದ ಉದ್ಘಾಟನೆ ಹಾಗೂ ಮೂರ್ತಿಗಳ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಕುಂಭಮೇಳ, ಆರತಿ ಸಕಲ ವಾಧ್ಯಗಳೊಂದಿಗೆ ಮೂರ್ತಿ ಹಾಗೂ ಕಳಸದ ಮೆರವಣಿಗೆಯು ಧ್ರೋಣ ಕ್ಯಾಮರಾದಲ್ಲಿ ಸೇರೆಯಾಗಿರುವದು. ಮೂಡಲಗಿ: ಪಟ್ಟಣದ ಶ್ರೀ ಸತ್ಯಸಾಯಿ ಸೇವಾ ಸಮಿತಿಯಿಂದ ಲಕ್ಷ್ಮೀ ನಗರದಲ್ಲಿ ನೂತನವಾಗಿ ನಿರ್ಮಿಸಿದ ಶ್ರೀ ಸಾಯಿ ಮಂದಿರದ ಉದ್ಘಾಟನೆ ಹಾಗೂ ಮೂರ್ತಿಗಳ ಪ್ರತಿಷ್ಠಾಪನಾ ಕಾರ್ಯಕ್ರಮದ ಅಂಗವಾಗಿ ಸೋಮವಾರ ಶ್ರೀ ಶಿವಬೋಧರಂಗ ಮಠದಲ್ಲಿ ಶ್ರೀ ಶಿರಡಿ ಸಾಯಿಬಾಬಾ ಹಾಗೂ ಪುಟಪುರ್ತಿ ಸಾಯಿಬಾಬಾರ ಮೂರ್ತಿಗಳಿಗೆ …
Read More »