ಬೆಳಗಾವಿ: ಅಕ್ಟೋಬರ್ ತಿಂಗಳಲ್ಲಿ ಜರುಗುವ ಬಿಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ರಾಮದುರ್ಗ ಕ್ಷೇತ್ರದ ಅಭ್ಯರ್ಥಿಯಾಗಿ ನಮ್ಮ ಫೆನಲ್ ದಿಂದ ಹಾಲಿ ನಿರ್ದೇಶಕ ಶ್ರೀಕಾಂತ ಢವಣ ಅವರು ಸ್ಪರ್ಧೆ ಮಾಡಲಿದ್ದಾರೆ ಎಂದು ಅರಭಾವಿ ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಪ್ರಕಟಿಸಿದರು. ನಗರದ ಖಾಸಗಿ ಹೋಟೆಲ್ ನಲ್ಲಿ ಬುಧವಾರದಂದು ಜರುಗಿದ ರಾಮದುರ್ಗ ತಾಲ್ಲೂಕಿನ ಪಿಕೆಪಿಎಸ್ ಆಡಳಿತ ಮಂಡಳಿಯ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ನಿರ್ದೇಶಕ ಮಂಡಳಿಯವರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, …
Read More »Daily Archives: ಆಗಷ್ಟ್ 13, 2025
ಆರ್.ಡಿ.ಎಸ್. ಕಾಲೇಜಿನಲ್ಲಿ ಮಾದಕ ವಸ್ತು ಸೇವನೆ ಮಾಡದಿರಲು ಪ್ರತಿಜ್ಞೆ ಸ್ವೀಕಾರ
ಮೂಡಲಗಿ : ಮಾದಕ ವಸ್ತು ಸೇವೆನೆ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವದಲ್ಲದೆ ದೈಹಿಕ ಅನಾರೋಗ್ಯಕ್ಕೆ ಕಾರಣವಾಗುತ್ತದೆ ಇಂದಿನ ಯುವಕರು ಡ್ರಗ್ಸ್ ತಂಬಾಕು ಗಾಂಜಾ ಹಾಗೂ ಮಧ್ಯಪಾನಗಳ ದುಶ್ಚಟಕ್ಕೆ ಬಲಿಯಾಗುತ್ತಿದ್ದು ಅವುಗಳನ್ನು ಸೇವನೆ ಮಾಡುವದರಿಂದ ದೂರ ಇರುವ ಯುವ ಸಮುದಾಯ ಸೃಷ್ಟಿಯಾಗುವುದು ಅವಶ್ಯಕವಿದೆ ಎಂದು ಆರ್.ಡಿ.ಎಸ್. ಸಮೂಹ ಸಂಸ್ಥೆಗಳ ಅಧ್ಯಕ್ಷರಾದ ಸಂತೋಷ ಪಾರ್ಶಿ ಹೇಳಿದರು. ಪಟ್ಟಣದ ಆರ್.ಡಿ.ಎಸ್. ಕಲಾ, ವಾಣಿಜ್ಯ, ವಿಜ್ಞಾನ ಪದವಿ ಮಹಾವಿದ್ಯಾಲಯ ಹಾಗೂ ಸ್ವತಂತ್ರ ಪದವಿ ಪೂರ್ವ ಮಹಾವಿದ್ಯಾಲಯಗಳ …
Read More »