Breaking News

Daily Archives: ಆಗಷ್ಟ್ 17, 2025

ಕೇಂದ್ರ ಸರ್ಕಾರದ ವಿವಿಧ ಯೋಜನೆಗಳು ನಮ್ಮ ಗ್ರಾಮೀಣ ಭಾಗದ ಜನರಿಗೆ ತಲುಪಿಸಲು ಯುವ ಸಂಘಟನೆಗಳ ಪಾತ್ರ ಪ್ರಮುಖವಾಗಿದೆ – ಸುಭಾಷ್ ಪಾಟೀಲ

  ಮೂಡಲಗಿ : ಕೇಂದ್ರ ಸರ್ಕಾರದ ವಿವಿಧ ಯೋಜನೆಗಳು ನಮ್ಮ ಗ್ರಾಮೀಣ ಭಾಗದ ಜನರಿಗೆ ತಲುಪಿಸಲು ಯುವ ಸಂಘಟನೆಗಳ ಪಾತ್ರ ಪ್ರಮುಖವಾಗಿದೆ ಎಂದು ಭಾರತಿ ಜನತಾ ಪಾರ್ಟಿ ಬೆಳಗಾವಿ ಗ್ರಾಮಾಂತರ ಜಿಲ್ಲಾಧ್ಯಕ್ಷರಾದ ಸುಭಾಷ್ ಪಾಟೀಲ್ ಹೇಳಿದರು. ಅವರು ಮೂಡಲಗಿ ನಗರದ ಕರುನಾಡು ಸೈನಿಕ ತರಬೇತಿ ಕೇಂದ್ರದಲ್ಲಿ ಭಾರತ ಸರ್ಕಾರ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯದ ಮೇರಾ ಯುವ ಭಾರತ ನನ್ನ ಭಾರತ ಬೆಳಗಾವಿ, ಕರ್ನಾಟಕ ರಾಜ್ಯ ಯುವ ಸಂಘಗಳ …

Read More »

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನಂತವರು ಪ್ರತಿ ಮನೆ- ಮನೆಗೂ ಹುಟ್ಟಿ ಬರಬೇಕು- ಅರಭಾವಿ ಶಾಸಕ, ಬೆಮೂಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಗೋಕಾಕ- ಸ್ವಾತಂತ್ರ್ಯ ಸಂಗ್ರಾಮಕ್ಕಾಗಿ ಬ್ರಿಟಿಷ್ ರೊಂದಿಗೆ ಹೋರಾಡಿ ದೇಶವು ಸ್ವತಂತ್ರಗೊಳ್ಳಲು ಕಾರಣೀಕರ್ತರಾದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನಂತವರು ಪ್ರತಿ ಮನೆ- ಮನೆಗೂ ಹುಟ್ಟಿ ಬರಬೇಕು. ರಾಯಣ್ಣನಂತಹ ದೇಶ ಪ್ರೇಮಿಗಳನ್ನು ಒಂದೇ ಜಾತಿಗೆ ಸೀಮಿತ ಮಾಡಬೇಡಿ ಎಂದು ಅರಭಾವಿ ಶಾಸಕ, ಬೆಮೂಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಸಮಾಜ ಬಾಂಧವರಿಗೆ ಕಿವಿಮಾತು ಹೇಳಿದರು. ಶುಕ್ರವಾರದಂದು ತಾಲ್ಲೂಕಿನ ಬಳೋಬಾಳ ಗ್ರಾಮದಲ್ಲಿ ಸುಮಾರು ೪೦ ಲಕ್ಷ ರೂಪಾಯಿ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಕಂಚಿನ …

Read More »

ಶ್ರೀಮತಿ ಭೀಮವ್ವ ಲಕ್ಷ್ಮಣ್ ರಾವ್ ಜಾರಕಿಹೊಳಿ ಸರಕಾರಿ ಪ್ರೌಢಶಾಲೆಯಲ್ಲಿ 79ನೇ ಸ್ವಾತಂತ್ರ್ಯ ಸಂಭ್ರಮ

ಕುಲಗೋಡ : ಶ್ರೀಮತಿ ಭೀಮವ್ವ ಲಕ್ಷ್ಮಣ್ ರಾವ್ ಜಾರಕಿಹೊಳಿ ಸರಕಾರಿ ಪ್ರೌಢಶಾಲೆ ಮನ್ನಿಕೇರಿ ಯಲ್ಲಿ 79ನೇ ಸ್ವಾತಂತ್ರ್ಯ ದಿನವನ್ನು ಸಂಭ್ರಮದಿಂದ ಆಚರಿಸಲಾಯಿತು. ಇದೇ ಸಂದರ್ಭದಲ್ಲಿ 2025ರ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಸಮಾಜ ವಿಜ್ಞಾನ ವಿಷಯದಲ್ಲಿ ನೂರಕ್ಕೆ ನೂರು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಶಾಲೆಯ ಪ್ರಭಾರಿ ಮುಖ್ಯ ಶಿಕ್ಷಕ ಶ್ರೀ ಬಸವರಾಜ ಮುನವಳ್ಳಿ 20,000 ರೂಪಾಯಿ ನಗದು ಬಹುಮಾನ ನೀಡಿ ಸತ್ಕರಿಸಿದರು. ಈ ಸಂದರ್ಭದಲ್ಲಿ ಎಸ್ ಡಿ ಎಮ್ ಸಿ …

Read More »