Breaking News

Daily Archives: ಆಗಷ್ಟ್ 23, 2025

ಕನ್ನಡ ಸಾಹಿತ್ಯಕ್ಕೆ  ಪ್ರೋ. ಜಿ ವೆಂಕಟಸುಬ್ಬಯ್ಯನವರ ಕೊಡುಗೆ ಅಪಾರ-ಶಿವಲಿಂಗ ದಾನನ್ನವರ

ಮುಡಲಗಿ : ಪ್ರೋ .ಜಿ ವೆಂಕಟಸುಬ್ಬಯ್ಯನವರು ಕನ್ನಡ ನಾಡಿಗೆ ಅದರಲ್ಲೂ ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ತನ್ನದೆ ಆದ ಕೊಡುಗೆಯನ್ನು ನೀಡಿದ್ದಾರೆ ಎಂದು ಯುವ ಲೇಖಕ ಶಿವಲಿಂಗ ದಾನನ್ನವರ ಹೇಳಿದರು. ಅವರು ತಾಲೂಕಿನ ಖಾನಟ್ಟಿ ಗ್ರಾಮದ ಶ್ರೀ ಶಿವಲಿಂಗೇಶ್ವರ ಶಿಕ್ಷಣ ಸಂಸ್ಥೆಯ ಕಾರ್ಯಲಯದಲ್ಲಿ ಸಿರಿ ಸಂಗಮ ಕನ್ನಡ ಸಾಹಿತ್ಯ ಬಳಗದಿಂದ ನಡೆದ ಪ್ರೋ .ಜಿ ವೆಂಕಟಸುಬ್ಬಯ್ಯನವರ ಜನ್ಮ ದಿನಾಚರಣೆ ಸ್ಮರಣಾರ್ಥ ಕನ್ನಡಕ್ಕಾಗಿ ದುಡಿದು ಮಡಿದವರ ಕಾರ್ಯಕ್ರದಲ್ಲಿ ಮಾತನಾಡಿ, ಪ್ರೋ. .ಜಿ ವೆಂಕಟಸುಬ್ಬಯ್ಯನವರು …

Read More »

ಸಾಮಾಜಿಕವಾಗಿ ಕಾನೂನಾತ್ಮಕವಾಗಿ ಸಾಕಷ್ಟು ನ್ಯಾಯ ಮಹಿಳೆಯರಿಗೆ ಸಿಗವಂತಾಗಬೇಕಾಗಿದೆ : ಮುಖ್ಯೋಪಾದ್ಯಾಯಿನಿ ಗೀತಾ ಕರಗಣ್ಣಿ

ಮೂಡಲಗಿ : ಮಹಿಳೆಯರು ಸಮಾಜದಲ್ಲಿವಿರುವ ಅವಕಾಶಗಳನ್ನು ಸದುಪಯೋಗಪಡೆದುಕೊಳ್ಳಬೇಕು ಮಹಿಳೆಯರ ಸಾಮಾಜಿಕ ಸ್ಥಾನಮಾನಗಳು ಹೆಚ್ಚಾಗಿದ್ದು ಅವುಗಳ ಅರಿವು ಹೊಂದಿ ಸಾಮಾಜಿಕ ನ್ಯಾಯವನ್ನು ಪಡೆದುಕೊಂಡು ಸಮಾಜದ ಮುಖ್ಯವಾಹಿನಿ ಮಹಿಳಾ ಸಮಾಜ ಗುರ್ತಿಸಿಕೊಳ್ಳುವುದು ಅವಶ್ಯಕವಿದ್ದು ಇಂದು ಭಾರತೀಯ ಸಂವಿಧಾನದಲ್ಲಿ ಮಹಿಳಾ ಸಬಲೀಕರಣಕ್ಕಾಗಿ ವಿಶೇಷ ಆಧ್ಯತೆಗಳನ್ನು ನೀಡಿದ್ದು ಅವುಗಳ ಸದುಪಯೋಗ ಇಂದಿನ ಯುವಸಮುದಾಯದ ಮಹಿಳೆಯರು ಪಡೆದುಕೊಳ್ಳುವುದು ಅವಶ್ಯಕವಿದೆ ಎಂದು ಗುರ್ಲಾಪೂರದ ಸರಕಾರಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯಿನಿ ಗೀತಾ ಕರಗಣ್ಣಿ ಹೇಳಿದರು. ಪಟ್ಟಣದ ಆರ್.ಡಿ.ಎಸ್. ಕಲಾ, ವಾಣಿಜ್ಯ, …

Read More »