Breaking News

Daily Archives: ಆಗಷ್ಟ್ 27, 2025

ಬೆಟಗೇರಿ ವಿನಾಯಕ ಮಿತ್ರ ಮಂಡಳಿಯವರಿಂದ ಗಣಪತಿ ಪ್ರತಿಷ್ಠಾಪನೆ

ಬೆಟಗೇರಿ:ವಿನಾಯಕ ಮಿತ್ರ ಮಂಡಳಿಯವರಿಂದ ಗಣಪತಿ ಪ್ರತಿಷ್ಠಾಪನೆ ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಶ್ರೀವಿನಾಯಕ ಮಿತ್ರ ಮಂಡಳಿಯವರು ಇಲ್ಲಿಯ ಪ್ರಮುಖ ಬೀದಿಗಳ ಮೂಲಕ ಗಣಪತಿ ಮೂರ್ತಿ ಮೆರವಣಿಗೆ, ಜೈ ಗಣೇಶ ಘೋಷನೆ ಕೂಗುತ್ತಾ ಒಬ್ಬರಿಗೊಬ್ಬರೂ ಗುಲಾಲು ಎರಚಿ, ಪಟಾಕಿ ಸಿಡಿಸುವದೊಂದಿಗೆ ಇಲ್ಲಿಯ ಗ್ರಾಮದೇವÀತೆ ದ್ಯಾಮವ್ವದೇವಿ ದೇವಾಲಯ ಹತ್ತಿರ ಮೂರ್ತಿ ಪ್ರತಿಷ್ಠಾಪಿಸುವ ಸ್ಥಳಕ್ಕೆ ಕರೆ ತಂದು ಗಣಪತಿ ಪ್ರತಿಷ್ಠಾಪನೆ ಸಂಭ್ರಮದಿಂದ ನಡೆಯಿತು. ಶ್ರೀ ವಿನಾಯಕ ಮಿತ್ರ ಮಂಡಳಿಯವರು ಸ್ಥಳೀಯ ಪ್ರಮುಖ ಬೀದಿಗಳ ಮೂಲಕ ಗಣಪತಿ …

Read More »

ಬೆಟಗೇರಿ ಶ್ರೀ ಗಜಾನನ ಯುವಕ ಮಂಡಳಿಯವರಿಂದ ಗಣಪತಿ ಪ್ರತಿಷ್ಠಾಪನೆ

ಬೆಟಗೇರಿ ಶ್ರೀ ಗಜಾನನ ಯುವಕ ಮಂಡಳಿಯವರಿಂದ ಗಣಪತಿ ಪ್ರತಿಷ್ಠಾಪನೆ ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಶ್ರೀ ಗಜಾನನ ಯುವಕ ಮಂಡಳಿ(ಪೇಟೆ ಗಣಪತಿ)ಯವರು ಇಲ್ಲಿಯ ಪ್ರಮುಖ ಬೀದಿಗಳ ಮೂಲಕ ಗಣಪತಿ ಮೂರ್ತಿ ಮೆರವಣಿಗೆ, ಜೈ ಗಣೇಶ ಘೋಷನೆ ಕೂಗುತ್ತಾ ಒಬ್ಬರಿಗೊಬ್ಬರೂ ಗುಲಾಲು ಎರಚಿ, ಪಟಾಕಿ ಸಿಡಿಸುವದೊಂದಿಗೆ ಗ್ರಾಮದ ಮಾರುಕಟ್ಟೆ ಜಾಗೆಯಲ್ಲಿರುವ ಗಜಾನನ ವೇದಿಕೆಯ ಸ್ಥಳಕ್ಕೆ ಕರೆ ತಂದು ಗಣಪತಿ ಪ್ರತಿಷ್ಠಾಪನೆ ಸಂಭ್ರಮದಿಂದ ನಡೆಯಿತು. ಸ್ಥಳೀಯ ವೇದಮೂರ್ತಿ ವಿಜಯ ಹಿರೇಮಠ ಗಣಪತಿ ಮೂರ್ತಿಗೆ ಪೂಜೆ-ಪುನಸ್ಕಾರ …

Read More »

ಮಲ್ಲಪ್ಪ ತಿಪ್ಪಣ್ಣ ಬೋಳಿ ನಿಧನ

ಮೂಡಲಗಿ: ಸ್ಥಳೀಯ  ಚೆನ್ನಮ್ಮ ನಗರದ ನಿವಾಸಿ ಹಾಗೂ ಜೈನ್ ಸಮಾಜದ ಹಿರಿಯರಾದ ಮಲ್ಲಪ್ಪ ತಿಪ್ಪಣ್ಣ ಬೋಳಿ (72) ಇವರು ಬುಧವಾರ ಆ.27ರಂದು ನಿಧನರಾದರು. ಮೃತರು ಇಬ್ಬರು ಪುತ್ರ, ಇಬ್ಬರು ಪುತ್ರಿಯರು, ಸೊಸೆ, ಮೊಮ್ಮಕ್ಕಳು, ಅಳಿಯಂದಿರು ಸೇರಿದಂತೆ ಅಪಾರ ಬಂದು ಬಳಗವನ್ನಗಲಿದ್ದಾರೆ.

Read More »