ಮೂಡಲಗಿ: ತಾಲೂಕಿನ ನಾಗನೂರ ಪಟ್ಟಣದ ಶ್ರೀ ಮಹಾಲಿಂಗೇಶ್ವರ ಶಾಲೆಯ ಹಿಂದಿ ಶಿಕ್ಷಕ ಮಾರುತಿ ದೇಸಾಯಿಗೆ ಕರ್ನಾಟಕ ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಬೆಂಗಳೂರು ಇವರು ಕೊಡಮಾಡುವ ರಾಜ್ಯ ಮಟ್ಟದ ಅತ್ಯುತ್ತಮ ಶಿಕ್ಷಕ 2025 ಪ್ರಶಸ್ತಿಗೆ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಿಂದ ಆಯ್ಕೆಯಾಗಿದ್ದಾರೆ. ಇದೇ ತಿಂಗಳ 14 ರಂದು ಹಾವೇರಿ ಜಿಲ್ಲೆ ರಾಣೇಬೆನ್ನೂರಿನಲ್ಲಿ ನಡೆಯುವ ರಾಜ್ಯ ಸಮಾವೇಶದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಿದ್ದಾರೆ. ಮಾರುತಿ ದೇಸಾಯಿಯವರು ಮೂಲತ ಗೋಕಾಕ ಗ್ರಾಮದವರಾಗಿದ್ದು ರಾಜ್ಯ …
Read More »Monthly Archives: ಸೆಪ್ಟೆಂಬರ್ 2025
ಸತೀಶ ಶುಗರ್ಸ್ ಕಾರ್ಖಾನೆಯಲ್ಲಿ “ಕಬ್ಬಿನಲ್ಲಿ ಗೊಣ್ಣೆಹುಳು ನಿರ್ವಹಣೆಕುರಿತು ವಿಚಾರ ಸಂಕೀರಣ”
ಮೂಡಲಗಿ: ಕಬ್ಬಿನಲ್ಲಿ ಬೆಳೆಯಲ್ಲಿನ ಗೊಣ್ಣೆಹುಳು ನಿರ್ವಹಣೆಯನ್ನು ರೈತರು ಕೃಷಿ ತಜ್ಞ ಹಾಗೂ ಬೆಳೆಗಳ ವಿಚಾರ ಸಂಕೀರಣದಲ್ಲಿ ಭಾಗವಹಿಸಿ ಬೆಳೆಗಳ ನಿರ್ವಹಣೆಯ ಮಾಹಿತಿ ಪಡೆದುಕೊಂಡು ಬೆಳೆಗಳಿಗೆ ಕೀಟ ಭಾದೆ ಬರದಂತೆ ತಡೆದರೆ ಹೆಚ್ಚು ಇಳುವರಿ ಪಡೆಯಲು ಸಾಧ್ಯ ಎಂದು ಬೆಳಗಾವಿಯ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಡಾ.ಎಚ್.ಡಿ.ಕೋಳೆಕರ ಹೇಳಿದರು ಅವರು ತಾಲೂಕಿನ ಹುಣಶ್ಯಾಳ ಪಿಜಿ ಬಳಿಯ ಸತೀಶ ಶುಗರ್ಸ್ ಕಾರ್ಖಾನೆ ಹಾಗೂ ಕೃಷಿ ಇಲಾಖೆ ಆಶ್ರಯದಲ್ಲಿ ಸತೀಶ ಶುಗರ್ಸ್ ಕಾರ್ಖಾನೆಯ …
Read More »ಪ್ರಜಾಪ್ರಭುತ್ವದಲ್ಲಿ ರಾಜಕೀಯ ಆಡಳಿತದ ಅರಿವು ವಿದ್ಯಾರ್ಥಿಗಳಿಗೆ ಅವಶ್ಯಕ – ಜಿ. ಎಸ್. ಮನ್ನಾಪೂರ
ಮೂಡಲಗಿ : ನಮ್ಮ ಭಾರತ ದೇಶದ ಪ್ರಜಾಪ್ರಭುತ್ವದ ಆಡಳಿತ ಪ್ರಕ್ರಿಯೆಯಲ್ಲಿ ಪರಿಪೂರ್ಣ ಜ್ಞಾನ ಇಂದಿನ ವಿದ್ಯಾರ್ಥಿಗಳಿಗೆ ಅವಶ್ಯಕವಾಗಿದ್ದು ನಮ್ಮ ದೇಶ ವಿಶ್ವದಲ್ಲೇ ಬಲಾಡ್ಯವಾದ ಸಂವಿದಾನ ಹೊಂದಿದ್ದು ಸಂವಿದಾನದ ಅಡಿಯಲ್ಲಿ ರಾಜಕೀಯ ಆಡಳಿತ ಚಟುವಟಿಕೆಗಳು ಜರಗುತ್ತಿದ್ದು ಆಡಳಿತ ದೇಶದ ಸಮಗ್ರತೆಯ ಬೆಳವಣಿಗೆಯ ಮೇಲೆ ಪ್ರಭಾವ ಬೀರುವದರಿಂದ ಆಡಳಿತದ ಮಹತ್ವ ರಾಜಕೀಯ ವಾಸ್ತವಿಕ ರೂಪರೇಷಗಳನ್ನು ವಿದ್ಯಾರ್ಥಿಗಳ ಮೂಲಕ ಅರಿವು ಮೂಡಿಸುವದು ಇಂದಿನ ಅಗತ್ಯವಾಗಿದೆ ಎಂದು ಮೂಡಲಗಿಯ ಆರ್.ಡಿ.ಎಸ್. ಸ್ವತಂತ್ರ ಪದವಿ ಪೂರ್ವ ಕಾಲೇಜಿನ …
Read More »ತಂದೆ ತಾಯಿ ಮತ್ತು ಗುರು ಭಕ್ತಿ ವಿದ್ಯಾರ್ಥಿಗಳನ್ನು ಸನ್ಮಾರ್ಗಕ್ಕೆ ಕರೆದುಕೊಂದು ಹೋಗುತ್ತದೆ. ಮುಖ್ಯೋಪಾದ್ಯಾಯ — ಚಂದ್ರಕಾಂತ ಬಿ. ಪೂಜೇರಿ
ಮೂಡಲಗಿ : ತಂದೆ ತಾಯಿ ಮತ್ತು ಗುರು ಭಕ್ತಿ ವಿದ್ಯಾರ್ಥಿಗಳನ್ನು ಸನ್ಮಾರ್ಗಕ್ಕೆ ಕರೆದುಕೊಂದು ಹೋಗುತ್ತದೆ ವಿದ್ಯಾರ್ಥಿಗಳು ತಂದೆ ತಾಯಿಗಳ ನೋವು, ಕಷ್ಟ, ಶ್ರಮ ಅರ್ಥೈಸಿಕೊಂಡು ಗುರುಗಳ ಸನ್ಮಾರ್ಗದಲ್ಲಿ ನಡೆದಾಗ ಜೀವನ ಎಂಬ ಬದುಕಿಗೆ ಒಂದು ಅರ್ಥ ಒದಗಿಸಲು ಸಾಧ್ಯವಿದೆ. ಬದುಕು ನಾವು ಅಂದುಕೊಂಡಷ್ಟು ಸುಲಭವಾಗಿಲ್ಲ ಇಂದಿನ ದಿನದಲ್ಲಿ ಎಷ್ಟೇ ಪ್ರಯತ್ನಿಸಿದರೂ ನೌಕರಿ ಎಂಬ ಕನಸ್ಸುಗಳನ್ನು ಸಾಕಾರಗೊಳಿಸಿಕೊಳ್ಳಲು ಆಗುತ್ತಿಲ್ಲ ಪ್ರಯತ್ನ ನಿರಂತರವಾಗಿದ್ದರೆ ಮಾತ್ರ ನಮ್ಮ ಜೀವನದ ಗುರಿಯನ್ನು ಮುಟ್ಟಲು ಸಾಧ್ಯವಿದೆ ಎಂದು …
Read More »ಸಕಾಲದಲ್ಲಿ ಸಾಲ ಮರುಪಾವತಿಸಿ ಬ್ಯಾಂಕಿನ ಪ್ರಗತಿಗೆ ಸಹಕರಿಸಿ: ಎಮ್.ಪನೀಶಾಯಣ್ಣ
ಬೆಟಗೇರಿ:ವಿವಿಧ ಯೋಜನೆಗಳಡಿಯಲ್ಲಿ ರೈತರಿಗೆ ಮತ್ತು ಸ್ವಸಹಾಯ ಸಂಘಗಳಿಗೆ ಹಾಗೂ ಗ್ರಾಹಕರಿಗೆ, ಗ್ರಾಮೀಣ ವಲಯದ ಕೆನರಾ ಬ್ಯಾಂಕನಿಂದ ದೊರಕುವ ಸಾಲ ಸೌಲಭ್ಯಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಚಿಕ್ಕೋಡಿ ಕೆನರಾ ಬ್ಯಾಂಕ್ ರಿಜನಲ್ ಆಫೀಸ್ನ ಎಜಿಎಮ್ ಎಮ್.ಪನೀಶಾಯಣ್ಣ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಕೆನರಾ ಬ್ಯಾಂಕ್ ಶಾಖೆಯ ವತಿಯಿಂದ ಇತ್ತೀಚೆಗೆ ನಡೆದ ಸಾಲ ಮರುಪಾವತಿ ಮತ್ತು ಸ್ವ ಸಹಾಯ ಸಂಘಗಳ ಮೇಳ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮಾತನಾಡಿದ ಅವರು, ಬ್ಯಾಂಕಿನಿಂದ ಪಡೆದ ಸಾಲವನ್ನು …
Read More »ಬಿಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ನಮ್ಮ ಗುಂಪಿಗೆ ಅಧಿಕಾರ ಚುಕ್ಕಾಣಿ,
ಹುಕ್ಕೇರಿ: ಅಕ್ಟೋಬರ್ 19 ರಂದು ನಡೆಯುವ ಬಿಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ನಮ್ಮ ಫೆನಲ್ ಅಧಿಕಾರಕ್ಕೆ ಬರಲಿದ್ದು, ಸುಮಾರು 12 ಜನ ಅಭ್ಯರ್ಥಿಗಳು ಆಯ್ಕೆಯಾಗುವ ಮೂಲಕ ನಾವೇ ಬ್ಯಾಂಕಿನ ಅಧಿಕಾರ ಚುಕ್ಕಾಣಿ ಹಿಡಿಯಲಿದ್ದೇವೆ ಎಂದು ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಹೇಳಿದರು. ಗುರುವಾರದಂದು ಹುಕ್ಜೇರಿ ಪಟ್ಟಣದ ರವದಿ ಫಾರ್ಮ್ ಹೌಸ್ ನಲ್ಲಿ ಜಿಲ್ಲಾ ಹಾಲು ಒಕ್ಕೂಟದ ಆಶ್ರಯದಲ್ಲಿ ಜರುಗಿದ ಹುಕ್ಕೇರಿ ತಾಲೂಕಿನ ಹಾಲು ಉತ್ಪಾದಕರ ಸಹಕಾರ ಸಂಘಗಳ ಅಧ್ಯಕ್ಷರು, …
Read More »ಸಹಕಾರಿ ಸಂಘಗಳ ಒಕ್ಕೂಟದ ಪದಾಧಿಕಾರಿಗಳಿoದ ತಹಶೀಲ್ದಾರ ಮೂಖಾಂತರ ಸಹಕಾರ ಇಲಾಖೆಗೆ ಮನವಿ
ಮೂಡಲಗಿ: ಜಿಲ್ಲೆಯಲ್ಲಿ ಸಹಕಾರಿ ಸಂಘಗಳು ನೀಡಿದ ಸಾಲ ವಸೂಲ ಮಾಡುವಾಗ ಕೆಲ ರೈತ ಸಂಘಟನೆಯವರು ಹಸ್ತ ಕ್ಷೇಪ ಮತ್ತು ಅಡ್ಡಿ ಪಡಿಸುವರ ವಿರುದ್ದ ಕಾನೂನು ಕ್ರಮ ಕೈಗೋಳ್ಳಬೇಕೆಂದು ಆಗ್ರಹಿಸಿ ಮೂಡಲಗಿ ತಾಲೂಕಾ ಸಹಕಾರಿ ಸಂಘಗಳ ಒಕ್ಕೂಟದ ಪದಾಧಿಕಾರಿಗಳು ಮೂಡಲಗಿ ತಹಶೀಲ್ದಾರ ಶ್ರೀಶೈಲ್ ಗುಡಮೆ ಅವರ ಮೂಖಾಂತರ ಸಹಕಾರ, ಕಂದಾಯ ಸಚಿವರು. ಸಹಕಾರ ಇಲಾಖೆಯ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಮೂಡಲಗಿ ಪಟ್ಟಣ ಹಾಗೂ ತಾಲ್ಲೂಕಿನ ಸಹಕಾರಿ ಸಂಘಗಳ ಆಡಳಿತ ಮಂಡಳಿ ಪದಾಧಿಕಾರಿಗಳು, …
Read More »ಸೆ.11ರಂದು ಬೆಟಗೇರಿ ವಿಪ್ರಾಗ್ರಾಕೃ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ
ಬೆಟಗೇರಿ:ಗ್ರಾಮದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘದ ಸನ್ 2024-25ನೇಯ ಸಾಲಿನ ವಾರ್ಷಿಕ ಸರ್ವ ಸಾಧಾರಣ ಮಹಾಸಭೆಯನ್ನು ಸಂಘದ ಕಾರ್ಯಾಲಯದಲ್ಲಿ ಸಂಘದ ಅಧ್ಯಕ್ಷ ಬಸವಂತ ಕೋಣಿ ಅಧ್ಯಕ್ಷತೆಯಲ್ಲಿ ಸೆ.11ರಂದು ಮುಂಜಾನೆ 11 ಗಂಟೆಗೆ ನಡೆಯಲಿದೆ. ಸಂಘದ ವಾರ್ಷಿಕ ಆಯಾ-ವ್ಯಯ ಅನುಮೋದನೆ, ನಿವ್ಹಳ ಲಾಭಗಳ ವಿಂಗಡನೆ, ಕಾರ್ಯ ಚಟುವಟಿಕೆಗಳ ಅನುಮೋದನೆ, ವಾರ್ಷಿಕ ವರದಿ ಸೇರಿದಂತೆ ಸಂಘದ ಸಮಗ್ರ ಪ್ರಗತಿಗಾಗಿ ಹಲವಾರು ವಿಷಯಗಳನ್ನು ಚರ್ಚಿಸಲಿದ್ದು, ಸಂಘದ ಆಡಳಿತ ಮಂಡಳಿ ಸದಸ್ಯರು, ಸರ್ವ …
Read More »ಅನ್ನನೀಡುವ ಕೈಗೆ ಯಾವಾಗಲೂ ಅನ್ನ ಕಡಿಮೆ ಆಗುವುದಿಲ್ಲಾ:ಈರಪ್ಪ ದೇಯಣ್ಣವರ
ಬೆಟಗೇರಿ:ಜನ ಮೆಚ್ಚುಗೆಗೆ ಪಾತ್ರವಾದ ಇಲ್ಲಿಯ ಗಜಾನನ ಗೆಳೆಯರ ಬಳಗದವರು ಹಲವು ವರ್ಷಗಳಿಂದ ಡಾ. ಅಂಬೇಡ್ಕರ ವ್ರತ್ತದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಿ ಭಯ, ಭಕ್ತಿಯಿಂದ ಪೂಜಿಸಿ ಗಣಪತಿಯ ಕೃಪೆಗೆ ಪಾತ್ರರಾಗುತ್ತಿರುವ ಸೇವಾಕಾರ್ಯ ಮೆಚ್ಚುವಂತಹದಾಗಿದೆ ಎಂದು ಬೆಟಗೇರಿ ಯು ಧೂರೀಣ ಈರಣ್ಣ ದೇಯಣ್ಣವರ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗಜಾನನ ಗೆಳೆಯರ ಬಳಗದವರ ಸಹೋಗದಲ್ಲಿ ಸ್ಥಳೀಯ ಡಾ.ಬಿ.ಆರ್.ಅಂಬೇಡ್ಕರ ವೃತ್ತದಲ್ಲಿ ಪ್ರತಿಷ್ಠಾಪಿಸಿದ ಗಣಪತಿ ಮೂರ್ತಿ ಪ್ರಯುಕ್ತ ಸೆ.1ರಂದು ರಾತ್ರಿ 10 ಗಂಟೆಗೆ ನಡೆದ ಶಿವಭಜನೆ, …
Read More »ಹಾಕಿ ಮತ್ತು ಕ್ರಿಕೆಟ್ ಲಕ್ಷ್ಮಣ ಅಡಿಹುಡಿ ಶಾಲೆ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ
ಮೂಡಲಗಿ : ಸ್ಥಳೀಯ ಲಕ್ಷ್ಮಣ ಅಡಿಹುಡಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆ ವಿದ್ಯಾರ್ಥಿಗಳ ಪುರುಷ ವಿಭಾಗದಲ್ಲಿ ಕ್ರಿಕೆಟ್ ಮತ್ತು ಪುರುಷ ಹಾಗೂ ಮಹಿಳಾ ಹಾಕಿ ತಂಡವು ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ವಿಜೇತರಾಗಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಆಯ್ಕೆಯಾದ ವಿದ್ಯಾರ್ಥಿಗಳಿಗೆ ಕ್ಷೇತ್ರ ಶಿಕ್ಷಣ ಅಧಿಕಾರಿ ರೇಣುಕಾ ಆನಿ ದೈಹಿಕ ಶಿಕ್ಷಣ ಪರಿವೀಕ್ಷಕರು ಶಿವಪ್ಪ ಬಿ ಹಳೀಗೌಡರ್ ಅಧ್ಯಕ್ಷ ಶ್ರೀಮತಿ ಮಹಾದೇವಿ ಅಡಿಹುಡಿ ಪ್ರದಾನ ಕಾರ್ಯದರ್ಶಿ ಗೀತಾ ಕೊಡಗನೂರ ನ್ಯಾಯವಾದಿ ಯಲ್ಲಪ್ಪ …
Read More »