ಯರಗಟ್ಟಿ: ತೀವ್ರ ಕಗ್ಗಂಟಾಗಿ ಪರಿಣಮಿಸಿದ್ದ ಯರಗಟ್ಟಿ ಕ್ಷೇತ್ರದ ಬಿಡಿಸಿಸಿ ಬ್ಯಾಂಕ್ ಚುನಾವಣಾ ಅಭ್ಯರ್ಥಿ ಆಯ್ಕೆಯು ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರ ಸಂಧಾನದ ಫಲದಿಂದ ಸುಸೂತ್ರವಾಗಿ ನಡೆದಿದ್ದು, ಸವದತ್ತಿ ಶಾಸಕ ವಿಶ್ವಾಸ ವೈದ್ಯ ಅವರು ಯರಗಟ್ಟಿ ಕ್ಷೇತ್ರ ಮತ್ತು ಸವದತ್ತಿ ಕ್ಷೇತ್ರಕ್ಕೆ ವಿರುಪಾಕ್ಷಿ ಮಾಮನಿಯವರು ಅಭ್ಯರ್ಥಿಗಳಾಗಲಿದ್ದಾರೆ ಎಂದು ಅವರು ಪ್ರಕಟಿಸಿದರು. ಯರಗಟ್ಟಿಯ ಇಲ್ಲಿನ ಪ್ರವಾಸಿ ಮಂದಿರದಲ್ಲಿ ಶನಿವಾರದಂದು ಯರಗಟ್ಟಿ ಭಾಗದ ಪ್ರಮುಖರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಬಾಲಚಂದ್ರ ಜಾರಕಿಹೊಳಿಯವರು …
Read More »