ಮೂಡಲಗಿ: ಶಿಕ್ಷಕರು ರಾಷ್ಟ್ರದ ನಿಜವಾದ ಕಂಬಗಳು, ಅವರ ಅಮೂಲ್ಯ ಸೇವೆಗಳನ್ನು ಸಮಾಜವೇ ಗುರುತಿಸುತ್ತದೆ. ಮಕ್ಕಳಿಗೆ ಮಾಹಿತಿ ಮಾತ್ರ ತರಗತಿಯಲ್ಲಿ ನೀಡುವ ಬದಲು, ಪ್ರೇರಣೆಯನ್ನು ನೀಡಿ, ಅವರ ಮನಸ್ಸಿನಲ್ಲಿ ಸೃಜನಶೀಲತೆ, ವಿಶ್ಲೇಷಣಾ ಮನೋಭಾವವನ್ನು ಹೆಚ್ಚಿಸಿರಿ” ಎಂದು ಶ್ರೀ ಶ್ರೀನಿವಾಸ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ವೆಂಕಟೇಶ್ಎಚ್.ಪಾಟೀಲ ಹೇಳಿದರು. ಅವರ ಪಟ್ಟಣದ ಶ್ರೀ ಶ್ರೀನಿವಾಸ ಶಾಲೆಯಲ್ಲಿ ಸೋಮವಾರ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಡಾ.ಸರ್ವಪಳ್ಳಿ ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದರು. ಈ …
Read More »Daily Archives: ಸೆಪ್ಟೆಂಬರ್ 8, 2025
ಗೋಕಾಕದಲ್ಲಿ ಬಿಡಿಸಿಸಿ ಬ್ಯಾಂಕ್ ಚುನಾವಣೆ ನಿಮಿತ್ತ ಜಿಲ್ಲೆಯ ಇತರೇ ಸಹಕಾರ ಸಂಘಗಳ ಆಡಳಿತ ಮಂಡಳಿ ಸದಸ್ಯರ ಸಭೆ ನಡೆಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ*
ಗೋಕಾಕ: ದೇವರು ಮತ್ತು ಸಹಕಾರ ಕ್ಷೇತ್ರದ ಮತದಾರರ ಆಶೀರ್ವಾದದಿಂದ ಜಿಲ್ಲಾ ಮಧ್ಯವರ್ತಿ ಸಹಕಾರ ಬ್ಯಾಂಕಿನ ಆಡಳಿತ ಮಂಡಳಿಯ ಚುಕ್ಕಾಣಿ ಹಿಡಿಯುವುದಾಗಿ ಅರಭಾವಿ ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ವಿಶ್ವಾಸ ವ್ಯಕ್ತಪಡಿಸಿದರು. ಸೋಮವಾರದಂದು ನಗರದ ಹೊರವಲಯದಲ್ಲಿರುವ ಬಸವೇಶ್ವರ ಸಭಾ ಭವನದಲ್ಲಿ ಬ್ಯಾಂಕಿನ ಪ್ರಚಾರಾರ್ಥವಾಗಿ ಜಿಲ್ಲೆಯ ಇತರೇ ಸಹಕಾರ ಸಂಘಗಳ ಸದಸ್ಯರನ್ನುದ್ದೇಶಿಸಿ ಮಾತನಾಡಿದ ಅವರು, ಇತರೇ ಸ್ಥಾನವು ನಮ್ಮ ಗುಂಪಿಗೆ ದೊರಕಲಿದೆ ಎಂದವರು ಹೇಳಿದರು. ಜಿಲ್ಲೆಯ 853 ಇತರೇ …
Read More »ಬಸವಾದಿ ಶಿವಶರಣ ಹೂಗಾರ ಮಾದಯ್ಯನವರ ಜಯಂತ್ಯೋತ್ಸವವ ಅರ್ಥ ಪೂರ್ಣವಾಗಿ ಆಚರಣೆ
ಮೂಡಲಗಿ: ಗೋಕಾಕ ಮತ್ತು ಮೂಡಲಗಿ ತಾಲೂಕುಗಳ ಸಹಯೋಗದಲ್ಲಿ ಬಸವಾದಿ ಶಿವಶರಣ ಹೂಗಾರ ಮಾದಯ್ಯನವರ ಜಯಂತ್ಯೋತ್ಸವವನ್ನು ಘಟಪ್ರಭಾದ ಶ್ರೀ ಹನುಮಾನ ಮಂದಿರದಲ್ಲಿ ಅರ್ಥ ಪೂರ್ಣವಾಗಿ ಆಚರಿಸಲಾಯಿತು. ಇಂದಿನ ಪ್ರಸ್ತುತ ಸಮಾಜದಲ್ಲಿ ದೇವರು, ಭಕ್ತಿ, ಆಧ್ಯಾತ್ಮಿಕ ಪ್ರಧಾನ ಸಮುದಾಯಕ್ಕೆ ಹೂಗಾರ ಸಮಾಜದ ಕೊಡುಗೆ ಅಪಾರವಾಗಿದೆ. ಹೂಗಾರಮಾದಯ್ಯನವರ ವಿನಯ, ಸಭ್ಯತೆ ಹಾಗೂ ನಿಸ್ವಾರ್ಥ ಕಾಯಕವನ್ನು ಎಲ್ಲರೂ ಬೆಳೆಸಿಕೊಂಡು ಹೋಗಬೇಕೆಂದು ಸಾನಿಧ್ಯ ವಹಿಸಿದ್ದ ಗುಬ್ಬಲಗುಡ್ಡ ಕೆಂಪಯ್ಯ ಸ್ವಾಮಿ ಮಠದ ಶ್ರೀ ಮ.ನಿ.ಪ್ರ ಡಾ.ಮಲ್ಲಿಕಾರ್ಜುನ ಮಹಾಸ್ವಾಮಿಗಳು ಮಾತನಾಡಿದರು. …
Read More »