ಬೆಳಗಾವಿ: ಮುರಗೋಡ ಅಜ್ಜನವರ ಕೃಪಾಶೀರ್ವಾದದಿಂದ ರೈತರಿಗಾಗಿಯೇ ನೂರು ವರ್ಷಗಳ ಹಿಂದೆಯೇ ಸ್ಥಾಪಿತಗೊಂಡಿರುವ ಬೆಳಗಾವಿ ಡಿಸಿಸಿ ಬ್ಯಾಂಕಿನ ಹಿತರಕ್ಷಣೆಗೆ ನಾವುಗಳು ಬದ್ಧರಿದ್ದು, ಮುಂದಿನ ದಿನಗಳಲ್ಲಿ ರೈತರಿಗೆ ಅಗತ್ಯವಿರುವ ಎಲ್ಲ ಸೌಲಭ್ಯಗಳನ್ನು ದೊರಕಿಸಿಕೊಡುವುದಾಗಿ ಅರಭಾವಿ ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಹೇಳಿದರು. ಶುಕ್ರವಾರದಂದು ನಗರದ ಹೊರವಲಯದಲ್ಲಿರುವ ಖಾಸಗಿ ಹೊಟೇಲ್ ನಲ್ಲಿ ಬಿಡಿಸಿಸಿ ಬ್ಯಾಂಕ್ ಚುನಾವಣೆ ನಿಮಿತ್ತ ಜರುಗಿದ ಬೆಳಗಾವಿ ತಾಲ್ಲೂಕಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಅಧ್ಯಕ್ಷರು, ಉಪಾಧ್ಯಕ್ಷರು, …
Read More »Daily Archives: ಸೆಪ್ಟೆಂಬರ್ 12, 2025
*ಮಾತೃಭೂಮಿ ರಾಜ್ಯ ಪ್ರಶಸ್ತಿಗೆ ಯುವ ಸಂಘಟಕ ಸಿದ್ದಣ್ಣ ದುರದುಂಡಿ ಆಯ್ಕೆ*
ಮೂಡಲಗಿ : ಮಾತೃಭೂಮಿ ಯುವಕರ ಸಂಘ (ರಿ) ಬೆಂಗಳೂರು ಇದರ ವತಿಯಿಂದ ಸೆ. 13 ರಂದು ಬೆಂಗಳೂರಿನಲ್ಲಿ ನಡೆಯಲಿರುವ ಮಾತೃಭೂಮಿ ರಾಜ್ಯ ಪ್ರಶಸ್ತಿಗೆ ಬೆಳಗಾವಿ ಜಿಲ್ಲೆಯಿಂದ ಸಿದ್ದಣ್ಣ ದುರದುಂಡಿ ಯುವಜನ ಕ್ಷೆತ್ರದಲ್ಲಿ ಆಯ್ಕೆಯಾಗಿದ್ದಾರೆ. ಸಿದ್ದಣ್ಣ ದುರದುಂಡಿ ಅವರು 18 ವರ್ಷಗಳಿಂದ ಯುವಜನ ಸೇವೆ, ಕ್ರೀಡೆ, ಜಾನಪದ ಕಲೆ, ಸಾಹಿತ್ಯ ಸಾoಸ್ಕೃತಿಕ, ಸ್ವಚ್ಛ ಪರಿಸರ, ಅರೋಗ್ಯ ಜಾಗೃತಿ, ಯುವಜನ ಸಂಘಟನೆ, ಧಾರ್ಮಿಕ ಡೊಳ್ಳು ಕುಣಿತ, ಯುವ ಮುಂದಾಳತ್ವ ಹಾಗೂ ಸಮುದಾಯ …
Read More »