ಬೆಂಗಳೂರು: ಜಗತ್ತಿನ ಜನಪ್ರಿಯ ಕ್ರೀಡೆಗಳಲ್ಲಿ ವಾಲಿಬಾಲ್ ಒಂದಾಗಿದ್ದು, ಈ ಕ್ರೀಡೆಯನ್ನು ಗ್ರಾಮೀಣ ಪ್ರದೇಶಗಳಲ್ಲಿ ಬೆಳೆಸುವ ಉದ್ದೇಶವು ನಮ್ಮ ವಾಲಿಬಾಲ್ ಅಸೋಸಿಯೇಷನ್ ಗೆ ಇದೆ. ಇಂತಹ ಕ್ರೀಡೆಗಳನ್ನು ರಾಜ್ಯದಲ್ಲೆಡೆ ವಿಸ್ತರಿಸುವ ಮೂಲಕ ಮೂಲಕ ಹೊಸ ಅಧ್ಯಾಯದ ಶಕೆ ಆರಂಭವಾಗಿದೆ ಎಂದು ಕರ್ನಾಟಕ ವಾಲಿಬಾಲ್ ಅಸೋಸಿಯೇಷನ್ (ಕೆವ್ಹಿಎ) ಉಪಾಧ್ಯಕ್ಷ ಮತ್ತು ಯುವ ಧುರೀಣ ಸರ್ವೋತ್ತಮ ಜಾರಕಿಹೊಳಿಯವರು ಹೇಳಿದರು. ಬೆಂಗಳೂರಿನ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ಕರ್ನಾಟಕ ವ್ಹಾಲಿಬಾಲ್ ಅಸೋಸಿಯೇಷನ್ ಹಮ್ಮಿಕೊಂಡ ಎ.ಲೋಕೇಶಗೌಡ ಟ್ರೋಫಿ- 2025 …
Read More »Daily Archives: ಸೆಪ್ಟೆಂಬರ್ 23, 2025
*ಬೆಳಗಾವಿ ತಾಲ್ಲೂಕು ಟಿಎಪಿಸಿಎಂಎಸ್ ನೂತನ ಅಧ್ಯಕ್ಷರಾಗಿ ಶಂಕರಗೌಡ ಪಾಟೀಲ , ಉಪಾಧ್ಯಕ್ಷರಾಗಿ ಕಾಗಣೀಕರ ಅವಿರೋಧ ಆಯ್ಕೆ*
*ಬೆಳಗಾವಿ* – ಇಲ್ಲಿಯ ಬೆಳಗಾವಿ ತಾಲ್ಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘ (TAPCMS) ದ ನೂತನ ಅಧ್ಯಕ್ಷರಾಗಿ ಶಂಕರಗೌಡ ಪಾಟೀಲ ಮತ್ತು ಉಪಾಧ್ಯಕ್ಷರಾಗಿ ಗಜಾನನ ಕಾಗಣೀಕರ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇಂದಿಲ್ಲಿ ಸಂಘದ ಕಚೇರಿಯಲ್ಲಿ ಜರುಗಿದ ಅಧ್ಯಕ್ಷ- ಉಪಾಧ್ಯಕ್ಷರ ಚುನಾವಣೆಯಲ್ಲಿ ಎರಡೂ ಸ್ಥಾನಗಳಿಗೆ ತಲಾ ಒಂದೊಂದು ನಾಮಪತ್ರಗಳು ಸಲ್ಲಿಕೆಯಾಗಿದ್ದರಿಂದ ಅಧ್ಯಕ್ಷ- ಉಪಾಧ್ಯಕ್ಷ ಸ್ಥಾನಗಳಿಗೆ ಅವಿರೋಧವಾಗಿ ಆಯ್ಕೆ ನಡೆಯಿತು ಎಂದು ಚುನಾವಣಾಧಿಕಾರಿಯಾಗಿದ್ದ ಡಿಆರ್ಸಿಎಸ್ ಕಚೇರಿಯ ಹಿರಿಯ ನಿರೀಕ್ಷಿಕ ಗೋವಿಂದಗೌಡ ಪಾಟೀಲ …
Read More »ಮಹಿಳಾ ದೌರ್ಜನ್ಯ ತಡೆಗಟ್ಟುವಲ್ಲಿ ವಿದ್ಯಾರ್ಥಿಗಳ ಪಾತ್ರ ಪ್ರಮುಖವಾಗಿದೆ – ನ್ಯಾಯವಾದಿ ಲಕ್ಷ್ಮಣ ಅಡಿಹುಡಿ
ಮೂಡಲಗಿ : ಮಹಿಳಾ ದೌರ್ಜನ್ಯ ತಡೆಗಟ್ಟುವಲ್ಲಿ ವಿದ್ಯಾರ್ಥಿಗಳ ಪಾತ್ರ ಪ್ರಮುಖವಾಗಿದ್ದು ಇಂದಿನ ಸಮಾಜದಲ್ಲಿ ಮಹಿಳೆಯರ ಮೇಲೆ ಜರುಗುವ ಲೈಂಗಿಕ ದೌರ್ಜನ್ಯಗಳು ಸರ್ವೇಸಾಮಾನ್ಯವಾಗಿದ್ದು ಕಾನೂನು ಅರಿವು ಇಲ್ಲದೇ ಮಹಿಳೆಯರ ಮೇಲೆ ಯುವಕರು ದೌರ್ಜನ್ಯ ಎಸಗಿ ತಪ್ಪು ದಾರಿಯನ್ನು ಆಯ್ಕೆ ಮಾಡಿಕೊಂಡು ತಮ್ಮ ಜೀವನ ಹಾಳುಮಾಡಿಕೊಳ್ಳುವದರ ಜೊತೆಗೆ ಮಹಿಳೆಯರ ಜೀವನಕ್ಕೂ ಕಂಟಕರಾಗುತ್ತಿದ್ದು ಕಾನೂನು ಮಹಿಳೆಯರ ಮೇಲಿನ ದೌರ್ಜನ್ಯಕ್ಕೆ ಉಗ್ರವಾದ ಶಿಕ್ಷೆ ನೀಡುತ್ತಿದ್ದು ಅಪರಾಧ ಪ್ರವೃತಿಯಿಂದ ಇಂದಿನ ವಿದ್ಯಾರ್ಥಿಗಳು ದೂರ ಇರಬೇಕು ಓದು ಜೀವನದ …
Read More »