Breaking News

Daily Archives: ಸೆಪ್ಟೆಂಬರ್ 24, 2025

ಬಸವೇಶ್ವರ ಅರ್ಬನ್ ಸೊಸಾಯಿಟಿ ಸೇವೆ ಅತ್ಯುತ್ತಮ- ಶಿವಾನಂದ ಲೋಕನ್ನವರ

ಮೂಡಲಗಿ: ಮೂಡಲಗಿಯ ಶ್ರೀ ಬಸವೇಶ್ವರ ಅರ್ಬನ್ ಕೋ-ಆಪ್ ಕ್ರೆಡಿಟ್ ಸೊಸಾಯಿಟಿ ಗ್ರಾಹಕರಿಗೆ ಉತ್ತಮ ಸೇವೆ ನೀಡುತ್ತಿದ್ದು, ಸಾರ್ವಜನಿಕರು ಸೊಸಯಿಟಿಯ ಸದುಪಯೋಗ ಪಡೆದುಕೊಳ್ಳಬೇಕೆಂದು ಕೌಜಲಗಿ ಜ್ಞಾನಗಂಗೋತ್ರಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಶಿವಾನಂದ ಲೋಕನ್ನವರ ಹೇಳಿದರು.           ಕೌಜಲಗಿ ಪಟ್ಟಣದಲ್ಲಿ ಬುಧವಾರ ಹುಲಕುಂದ ರಸ್ತೆಯ ಹುನ್ನೂರ ವಾಣಿಜ್ಯ ಮಳಿಗೆಯಲ್ಲಿ ಮೂಡಲಗಿಯ ಶ್ರೀ ಬಸವೇಶ್ವರ ಅರ್ಬನ್ ಸೊಸಾಯಿಟಿ ನೂತನ ಶಾಖೆ ಉದ್ಘಾಟಿಸಿ ಮಾತನಾಡಿದ ಅವರು, ಹಲವಾರು ವರ್ಷಗಳಿಂದ ಕೋಟ್ಯಂತರ …

Read More »

‘ಸಿದ್ಧಲಿಂಗ ಸ್ವಾಮೀಜಿ ನುಡಿದಂತೆ ನಡೆದ ಶಿವಯೋಗಿಯಾಗಿದ್ದರು’- ಶ್ರೀ ಗುರುಬಸವಲಿಂಗ ಸ್ವಾಮೀಜಿ

ಮೂಡಲಗಿ: ‘ಅರಭಾವಿಯ ದುರದುಂಡೀಶ್ವರ ಮಠದ 11ನೇ ಪೀಠಾಧಿಪತಿ ಸಿದ್ಧಲಿಂಗ ಸ್ವಾಮೀಜಿ ಅವರು ತಮ್ಮ ನುಡಿ ಮತ್ತು ನಡೆ ಎರಡರಲ್ಲೂ ಒಂದಾಗಿ ಭಕ್ತರ ಹೃದಯದಲ್ಲಿ ಶಾಶ್ವತವಾಗಿ ನೆಲೆಸಿದ್ದಾರೆ’ ಎಂದು ಅರಭಾವಿಯ ಜಗದ್ಗುರು ದುರದುಂಡೀಶ್ವರ ಪುಣ್ಯಾರಣ್ಯ ಮಠದ ಪೀಠಾಧಿಪತಿ ಗುರುಬಸವಲಿಂಗ ಸ್ವಾಮೀಜಿ ತಾಲ್ಲೂಕಿನ ಅರಭಾವಿಯ ಜಗದ್ಗುರು ದುರದುಂಡೀಶ್ವರ ಮಠದ 11ನೇ ಪೀಠಾಧಿಪತಿ ಲಿಂಗೈಕ್ಯ ಸಿದ್ಧಲಿಂಗ ಸ್ವಾಮೀಜಿಗಳ 2ನೇ ವರ್ಷದ ಪುಣ್ಯಸ್ಮರಣೋತ್ಸವ ಮತ್ತು ಮಾಸಿಕ ಶಿವಾನುಭವ ಗೋಷ್ಠಿಯ ಸಾನ್ನಿಧ್ಯವಹಿಸಿ ಮಾತನಾಡಿದ ಅವರು ಸಿದ್ಧಲಿಂಗ ಸ್ವಾಮೀಜಿ …

Read More »

*ವಿರೋಧಿಗಳ ಸುಳ್ಳು ವದಂತಿಗಳಿಗೆ ಕಿವಿಗೋಡಬೇಡಿ, ರೈತರೇ ನಮ್ಮ ಆಸ್ತಿ ಎಂದ ಬೆಮುಲ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ*

‎ ಘೋಡಗೇರಿ (ತಾ. ಹುಕ್ಕೇರಿ): ‌ನಮ್ಮ ವಿರೋಧಿಗಳು ಸಾವಿರ ಸಲ ಟೀಕಿಸಲಿ, ಬೈಯಲಿ.‌ ಅಂತಹ ಯಾವುದೇ ಟೀಕೆ- ಟಿಪ್ಪಣಿಗಳಿಗೆ ಉತ್ತರಿಸುವ ಗೋಜಿಗೆ ಹೋಗುವುದಿಲ್ಲ. ಅವುಗಳ ಬಗ್ಗೆಯೂ ತಲೆ ಕೆಡಿಸಿಕೊಳ್ಳುವುದಿಲ್ಲ. ನಾವು ಯಾರನ್ನೂ ಟೀಕಿಸುವುದಿಲ್ಲ. ಮತ್ತೊಬ್ಬರನ್ನು ಬೈಯುವಂತಹ ಸಂಸ್ಕೃತಿಯೂ ನಮ್ಮದಲ್ಲ ಎಂದು ಅರಭಾವಿ ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಹೇಳಿದರು. ಮಂಗಳವಾರ ರಾತ್ರಿ ಹುಕ್ಕೇರಿ ತಾಲ್ಲೂಕಿನ ಘೋಡಗೇರಿ ಗ್ರಾಮದ ಹೊರವಲಯದಲ್ಲಿ ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಂಘದ ಚುನಾವಣಾ ನಿಮಿತ್ತ …

Read More »