Breaking News

Daily Archives: ಸೆಪ್ಟೆಂಬರ್ 26, 2025

ನಾವು ನಮ್ಮ ಲೆಕ್ಕವನ್ನು ತೋರಿಸಲು ಸಿದ್ಧರಿದ್ದೇವೆ. ನೀವೂ ಕೂಡ ಲೆಕ್ಕವನ್ನು ನೀಡಲು ಸಿದ್ಧರಿರಬೇಕು-ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಹುಕ್ಕೇರಿ: ನಾವು ನಮ್ಮ ಲೆಕ್ಕವನ್ನು ತೋರಿಸಲು ಸಿದ್ಧರಿದ್ದೇವೆ. ನೀವೂ ಕೂಡ ಲೆಕ್ಕವನ್ನು ನೀಡಲು ಸಿದ್ಧರಿರಬೇಕು.‌ ಈ ಚುನಾವಣೆಯೊಳಗೆ ಅಥವಾ ಚುನಾವಣೆ ಮುಗಿದ ಬಳಿಕ ನಾವುಗಳು ಮಾಡಿರುವ ಸಹಕಾರಿ ಸಂಸ್ಥೆಗಳ ಖರ್ಚು- ವೆಚ್ಚಗಳ ಕುರಿತು ಲೆಕ್ಕಪತ್ರ ನೀಡಲು ಯಾವಾಗ ಬೇಕಾದರೂ ನೀಡುತ್ತೇವೆ. ನೀವೂಗಳು ಸಹ ಲೆಕ್ಕಗಳನ್ನು ಸಾರ್ವಜನಿಕರ ಬಳಿ ಮುಂದಿಡುವಂತೆ ಅರಭಾವಿ ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ವಿರೋಧಿಗಳಿಗೆ ಸವಾಲು ಹಾಕಿದರು. ಗುರುವಾರದಂದು ತಾಲೂಕಿನ ಕೊಟಬಾಗಿ ಗ್ರಾಮದಲ್ಲಿ ಹುಕ್ಕೇರಿ ಗ್ರಾಮೀಣ …

Read More »

ಕವಿಯಾದವನು ಸಮಾಜಕ್ಕೆ ಧ್ವನಿ ಯಾಗಬೇಕು ಹೊರತು ಪ್ರಶಸ್ತಿ ಮತ್ತು ಹೆಸರು ಮಾಡುವ ಗೀಳು ಇರಬಾರದು – ಡಾ.ಮಹಾದೇವ ಜಿಡ್ಡಿಮನಿ

ಮೂಡಲಗಿ : ಮೂಡಲಗಿ ತಾಲೂಕಿನ ಶಿವಾಪೂರ ಹ ಗ್ರಾಮದ ಶ್ರೀ ಚಿದಾನಂದ ಮ ಹೂಗಾರ ಗುರುಗಳ ಶ್ರೀ ಬಸವ ಆಶ್ರಮದಲ್ಲಿ ನವರಾತ್ರಿ ಉತ್ಸವ ನಿಮಿತ್ತವಾಗಿ ನಡೆದ ದಸರಾ ಕವಿಗೋಷ್ಠಿಯು ಬಹಳ ವಿಜೃಂಭಣೆಯಿಂದ ನಡೆಯಿತು. ದಸರಾ ಕವಿಗೋಷ್ಠಿಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಡಾ.ಮಹಾದೇವ ಜಿಡ್ಡಿಮನಿಯವರು ಕವಿಯಾದವನು ಸಮಾಜಕ್ಕೆ ಧ್ವನಿ ಯಾಗಬೇಕು ಹೊರತು ಪ್ರಶಸ್ತಿ ಮತ್ತು ಹೆಸರು ಮಾಡುವ ಗೀಳು ಇರಬಾರದು ಎಂದು ಕವಿಗಳಿಗೆ ಕಿವಿ ಮಾತು ಹೇಳುತ್ತಾ ಲಿಂಗೈಕ್ಯ ಶರಣ ಶ್ರೀ …

Read More »